ಬೊಮ್ಮಾಯಿ ಸರ್ಕಾರಕ್ಕೆ ವರ್ಷ
Team Udayavani, Jul 28, 2022, 7:17 PM IST
ದಾವಣಗೆರೆ: ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ನೇತೃತ್ವದ ಸರ್ಕಾರ ಅಧಿ ಕಾರಕ್ಕೆಬಂದು ಜು. 28ಕ್ಕೆ ಒಂದು ವರ್ಷದ ಸಂಭ್ರಮ.ಮುಖ್ಯಮಂತ್ರಿಗಳು ನಡು ಕರ್ನಾಟಕದ ಕೇಂದ್ರಬಿಂದು ದಾವಣಗೆರೆಗೆ ಭರಪೂರ ಕೊಡುಗೆನೀಡುವುದರ ಜೊತೆಗೆ ಅತಿ ಹೆಚ್ಚು ಬಾರಿ ಜಿಲ್ಲೆಗೆಭೇಟಿ ನೀಡುವುದರ ಮೂಲಕವೂ ಗಮನ ಸೆಳೆದಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಯಾವುದೇ ಸರ್ಕಾರದಅವ ಧಿಯಲ್ಲಿ ರಾಜಕೀಯ ಪಕ್ಷಗಳ ಅದೃಷ್ಟದ ತಾಣ,ಶೈಕ್ಷಣಿಕ ನಗರಿ ಎಂಬ ಖ್ಯಾತಿಯ ಜಿಲ್ಲೆಯ ಸಮಗ್ರಅಭಿವೃದ್ಧಿಗೆ ಪೂರಕ ವಾತಾವರಣ, ಅನುಕೂಲಮಾಡಿಕೊಟ್ಟಿರಲಿಲ್ಲ ಎಂಬ ಕೊರಗು ಕಾಡುತ್ತಲೇ ಇತ್ತು.
ಆ ಕೊರಗು ನೀಗಿಸಲು ಹಣಕಾಸುಇಲಾಖೆಯನ್ನೂ ಹೊಂದಿರುವ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ತಮ್ಮ ಪಕ್ಕದ ಜಿಲ್ಲೆಗೆಮೊದಲ ಬಜೆಟ್ನಲ್ಲೇ ಭರ್ಜರಿ ಎನ್ನಬಹುದಾದಯೋಜನೆಗಳಿಗೆ ಹಸಿರು ನಿಶಾನೆ ತೋರಿದ್ದಾರೆ.
ರಾ. ರವಿಬಾಬು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್