ಆರು ಜನ ಹುತಾತ್ಮರ ನೆನಪಿನ್ನೂ ಹಸಿರು
Team Udayavani, Aug 15, 2022, 2:28 PM IST
ದಾವಣಗೆರೆ: ದೇಶದ ಸ್ವಾತಂತ್ರ್ಯ ಹೋರಾಟದಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರು 1942ರಲ್ಲಿ ಕರೆ ನೀಡಿದ್ದಕ್ವಿಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿದಾವಣಗೆರೆಯಲ್ಲಿ ನಡೆದ ಗೋಲಿಬಾರ್ನಲ್ಲಿವೀರ ಮರಣವನ್ನಪ್ಪಿದ ಆರು ಜನ ಹುತಾತ್ಮರನೆನಪು ಇನ್ನೂ ಹಚ್ಚ ಹಸಿರಾಗಿದೆ.
“ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ಎಂದು ಗಾಂಧೀಜಿಯವರು ಕರೆಗೆ ಓಗೊಟ್ಟದಾವಣಗೆರೆಯ ಸ್ವಾತಂತ್ರÂ ಹೋರಾಟಗಾರರುದಾವಣಗೆರೆ ರೈಲ್ವೆ ನಿಲ್ದಾಣದಮುಂಭಾಗದಲ್ಲಿರುವ ತಾಲೂಕು ಕಚೇರಿಮೇಲೆ ಧ್ವಜ ಹಾರಿಸಲು ಮುಂದಾಗಿದ್ದರು.
ಸ್ಥಳದಲ್ಲಿದ್ದ ಬ್ರಿಟಿಷ್ ಅಧಿಕಾರಿಗಳು,ಪೊಲೀಸರು ಧ್ವಜಾರೋಹಣಕ್ಕೆ ಅವಕಾಶನೀಡಲಿಲ್ಲ. ಹೋರಾಟ ಕ್ಷಣದಿಂದ ಕ್ಷಣಕ್ಕೆತೀವ್ರವಾಗತೊಡಗಿತು. ಹೋರಾಟಗಾರರನ್ನುತಡೆಯುವುದೇ ದುಸ್ತರವಾಗತೊಡಗಿತು.ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಹರಿಹರದಲ್ಲಿ ಬೀಡು ಬಿಟ್ಟಿದ್ದ ಆಂಗ್ಲರಪೊಲೀಸರ ತುಕಡಿ ದಾವಣಗೆರೆಗೆ ದೌಡಾಯಿಸಿಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ
ಇಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ