ಪ್ರಾಥಮಿಕ ಶಿಕ್ಷಾ ವರ್ಗ ಆಯೋಜನೆ ಸ್ವಾಗತಾರ್ಹ


Team Udayavani, Aug 19, 2022, 3:03 PM IST

ASvcSADV

ದಾವಣಗೆರೆ: ಬಂಜಾರ (ಲಂಬಾಣಿ) ಸಮಾಜದಕುಲಗುರು ಸಂತ ಸೇವಾಲಾಲ್‌ ಅವರ ಜನ್ಮಸ್ಥಳಸೂರಗೊಂಡನಕೊಪ್ಪದ ಮಹಾಮಠದಲ್ಲಿಆರ್‌ಎಸ್ಸೆಸ್‌ ಐಟಿಸಿ (ಉದ್ಯೋಗಿನಿ ಪ್ರಾಥಮಿಕಶಿಕ್ಷಾ ವರ್ಗ) ಶಿಬಿರ ಹಮ್ಮಿಕೊಂಡಿರುವುದುಸ್ವಾಗತಾರ್ಹ ಎಂದು ಜಿಲ್ಲಾ ಬಂಜಾರ(ಲಂಬಾಣಿ) ಸೇವಾ ಸಂಘದ ಗೌರವಾಧ್ಯಕ್ಷಜಿ. ಮಂಜಾ ನಾಯ್ಕ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಆರೆಸ್ಸೆಸ್‌, ಸಂಘಪರಿವಾರದೊಂದಿಗೆ ಗೋರ್‌ ಬಂಜಾರಸಮುದಾಯ ಅವಿನಾಭಾವ ಸಂಬಂಧಹೊಂದಿದೆ. ನಮ್ಮ ಸಮುದಾಯದವರುಕಾರ್ಯಕ್ರಮಕ್ಕೆ ಪ್ರಾರಂಭ ಹಂತದಿಂದಮುಕ್ತಾಯದವರೆಗೂ ರಕ್ಷಣೆಗೆ ನಿಂತುಯಾವುದೇ ಅಡ್ಡಿ ಅಡೆತಡೆ ಇಲ್ಲದಂತೆ ಸುಗಮವಾಗಿ ನಡೆಸಿಕೊಡುತ್ತೇವೆ ಎಂದರು. ಆರ್‌ಎಸ್‌ಎಸ್‌ ಸ್ಥಾಪನೆಯ ಕ್ಷಣದಿಂದಕರ್ನಾಟಕ ರಾಜ್ಯವೂ ಸೇರಿದಂತೆ ಇಡೀಭಾರತಾದ್ಯಂತ ಗೋರ್‌ ಬಂಜಾರ ಸಮುದಾಯನಿರಂತರವಾಗಿ ವಿವಿಧ ಕ್ಷೇತ್ರಗಳಲ್ಲಿ ಕೈಜೋಡಿಸಿಸೇವೆ ಸಲ್ಲಿಸುತ್ತಿದೆ.

ಗೋರ್‌ ಸಮುದಾಯದಅನೇಕರು ಸಂಘ ಮತ್ತು ಪರಿವಾರದವಿವಿಧ ಸಂಘಟನೆಗಳಲ್ಲಿ ಉನ್ನತ ಜವಾಬ್ದಾರಿನಿರ್ವಹಿಸುತ್ತಿದ್ದಾರೆ. ಅಂತಹ ದೇಶಭಕ್ತ ಧರ್ಮಸಂಘಟನೆಯೊಂದಿಗೆ ದೇಶಸೇವೆಯ ಕೆಲಸದಲ್ಲಿಭಾಗಿಯಾಗಿರುವುದು ನಮ್ಮ ಹೆಮ್ಮೆ. ಯಾವುದೇಜಾತಿ ಭೇದವಿಲ್ಲದೆ ಗೋರ್‌ ಬಂಜಾರಸಮುದಾಯದ ಸಹಸ್ರಾರು ಯುವಕರಿಗೆ ಪ್ರಶಿಕ್ಷಣವನ್ನು ನೀಡಿ ಅವರಲ್ಲಿ ಮಾನಸಿಕ ,ತಾರ್ಕಿಕ ಬೌದ್ಧಿಕ ಮತ್ತು ದೈಹಿಕ ಸಾಮರ್ಥಯವನ್ನುವೃದ್ಧಿಸಿ ಅವರ ಅಭಿರುಚಿ ಮತ್ತು ಸಾಮರ್ಥ್ಯಕ್ಕೆಅನುಗುಣವಾಗಿ ರಾಜ್ಯ ಮತ್ತು ರಾಷ್ಟ್ರೀಯಪ್ರಮುಖ ಜವಾಬ್ದಾರಿಗಳನ್ನು ನೀಡಿದೆ ಮತ್ತುಬೆಳವಣಿಗೆಯಲ್ಲಿ ಸಹಕಾರ ನೀಡುತ್ತಿದೆ.

ಎಲ್ಲಸಮುದಾಯಗಳನ್ನು ಸಮನವಾಗಿ ಗೌರವಿಸುವಎಲ್ಲ ಸಂಪ್ರದಾಯಗಳನ್ನು ಪರಂಪರೆಗಳನ್ನುಎಲ್ಲ ಪೂಜಾ ಪದ್ಧತಿಗಳನ್ನು ಶ್ರದ್ಧೆಯಿಂದ ಗೌರವಿಸುವ ರಾಷ್ಟ್ರೀಯ ಸ್ವಯಂಸೇವಕಸಂಘದ ಬಗ್ಗೆ ಇಲ್ಲ ಸಲ್ಲದ ಆರೋಪಗಳುಖಂಡನೀಯ. ಶಿಬಿರದ ರಕ್ಷಣೆಗೆ ನಾವು ಬದ್ಧಎಂದು ತಿಳಿಸಿದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.