ಪ್ರಿಯಾಂಕ ಖರ್ಗೆ ಹೇಳಿಕೆಗೆ ಆಕ್ರೋಶ
Team Udayavani, Aug 19, 2022, 3:26 PM IST
ದಾವಣಗೆರೆ: ಯುವತಿಯರಿಗೆಉದ್ಯೋಗ ಬೇಕಾದರೆ ಮಂಚಹತ್ತಬೇಕು, ಯುವಕರಿಗೆಉದ್ಯೋಗ ಬೇಕಾದರೆ ಲಂಚಕೊಡಬೇಕಾದ ಸ್ಥಿತಿಯಿದ್ದು ಇದುಲಂಚ-ಮಂಚದ ಸರ್ಕಾರಎಂದು ಹೇಳುವ ಮೂಲಕಮಾಜಿ ಸಚಿವ ಪ್ರಿಯಾಂಕ ಖರ್ಗೆಮಹಿಳೆಯರಿಗೆ ಅಗೌರವತೋರಿಸಿದ್ದಾರೆಂದು ಆರೋಪಿಸಿಬಿಜೆಪಿ ಜಿಲ್ಲಾ ಮಹಿಳಾ ಘಟಕದಕಾರ್ಯಕರ್ತೆಯರು ನಗರದಲ್ಲಿಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿಪ್ರಿಯಾಂಕ ಖರ್ಗೆ ಪ್ರತಿಕೃತಿಯನ್ನುದಹಿಸುವ ಮೂಲಕ ಆಕ್ರೋಶವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿಮಾತನಾಡಿದ ಮಹಿಳಾ ಮೋರ್ಚಾಅಧ್ಯಕ್ಷೆ ಮಂಜುಳಾ ಮಹೇಶ್,ಮಹಿಳೆಯರ ಬಗ್ಗೆ ಪ್ರಿಯಾಂಕಖರ್ಗೆ ಬೇಜವಾಬ್ದಾರಿ ಹೇಳಿಕೆನೀಡಿದ್ದು, ಅವರು ಕೂಡಲೇಮಹಿಳೆಯರ ಕ್ಷಮೆ ಕೇಳಬೇಕುಎಂದು ಒತ್ತಾಯಿಸಿದರು.
ಪಕ್ಷದ ಪದಾಧಿಕಾರಿಗಳಾದಪುಷ್ಪಾ ವಾಲಿ, ಭಾಗ್ಯ ಪಿಸಾಳೆ,ಚಂದ್ರಿಕಾ, ಜ್ಯೋತಿ, ಗೌರಮ್ಮ,ದಾಕ್ಷಾಯಿಣಿ, ಚಂದ್ರಕಲಾ,ಜಯಲಕೀÒ$¾, ಸರಸ್ವತಿ, ನಯನ,ಮಧುಮತಿ, ಮಂಜುಳ ಗದುಗೆ,ಶಾರದ ರಾಯ್ಕರ್, ಲೀಲಾವತಿ ಈಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!