ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ


Team Udayavani, Oct 17, 2021, 1:09 PM IST

davanagere news

ಹೊನ್ನಾಳಿ: ಲಿಂಗೈಕ್ಯ ಒಡೆಯರ್‌ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಹಾಗೂ ಈಗಿನ ಶ್ರೀಗಳೊಂದಿಗೆರಾಣಿಬೆನ್ನೂರು ನಗರದ ಭಕ್ತರಿಗೆಅವಿನಾಭಾವಸಂಬಂಧಹಾಗೂಭಕ್ತಿಇದೆಎಂದು ರಾಣೆಬೆನ್ನೂರು ಶಾಸಕ ಅರುಣ್‌ಕುಮಾರ್‌ ಪೂಜಾರ್‌ ಹೇಳಿದರು.

ಪಟ್ಟಣದ ಹಿರೇಕಲ್ಮಠದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯಸಮುದಾಯ ಭವನದಲ್ಲಿಹಮ್ಮಿಕೊಂಡಿದ್ದ ಶರನ್ನವರಾತ್ರಿ ಮತ್ತು ದಸರಾ ಕಾರ್ಯಕ್ರಮ ಕೊನೆಯ ದಿನದಸಮಾರಂಭದಲ್ಲಿ ಭಾಗವಹಿಸಿ ಅವರುಮಾತನಾಡಿದರು.

ನಾಡ ಹಬ್ಬ ಅತ್ಯಂತಪ್ರಾಮುಖ್ಯತೆ ಪಡೆದ ಹಬ್ಬವಾಗಿದೆ.ದೇಶದ ಉ¨ಗಲಕ ‌ª ೂR ಆಚರಿಸುವ ದೇವಿಹಬ್ಬದ ಆಚರಣೆ ವಿವಿಧ ರಾಜ್ಯಗಳಲ್ಲಿವಿವಿಧ ರೀತಿಯ ಆಚರಣೆ ಇದೆಎಂದರು.ಚನ್ನಕಿರಣ ಪ್ರಶಸ್ತಿ ಪ್ರದಾನ: ಪ್ರತಿ ವರ್ಷಶ್ರೀಮಠದಲ್ಲಿ ಶರನ್ನವರಾತ್ರಿ ಮತ್ತುದಸರಾ ಮಹೋತ್ಸವದಲ್ಲಿ ಕೊಡಮಾಡುವ ಚ®ಕಿರಣ ‌° ಪ್ರಶಸ್ತಿಯನ್ನುಈ ಬಾರಿ 2021-22ನೇ ಸಾಲಿನಲ್ಲಿರಾಣಿಬೆನ್ನೂರು ನಗರದ ವರ್ತಕರಾದವೀರಣ್ಣ ಬರ್ಮಶೆಟ್ಟಪ್ಪ ಮತ್ತುಬಸವರಾಜಪ್ಪ ಸಿದ್ದಲಿಂಗಪ್ಪ ಪಟ್ಟಣಶೆಟ್ಟಿಅವರಿಗೆ ಪ್ರದಾನ ಮಾಡಲಾಯಿತು.

ವಿಧಾನ ಪರಿಷತ್‌ ಮಾಜಿ ಸದಸ್ಯಡಾ| ಶಿವಯೋಗಿಸ್ವಾಮಿ, ಪಟ್ಟಣದವೈದ್ಯ ಡಾ| ಎಚ್‌.ಪಿ. ರಾಜಕುಮಾರ್‌ಮಾತನಾಡಿದರು. ಶ್ರೀಮಠದ ಡಾ|ಒಡೆಯರ ಚನ್ನಮಲ್ಲಿಕಾರ್ಜುನಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ರಾಮಲಿಂಗೇಶ್ವರ ಮಠದಶ್ರೀ ವಿಶ್ವಾರಾಧ್ಯ ಶಿವಾಚಾರ್ಯಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

ಮಂಜುನಾಥದೇವರು ಶ್ರೀದೇವಿಪುರಾಣಪ್ರವಚನನಡೆಸಿಕೊಟ್ಟರು. ನಿವೃತ್ತಉಪನ್ಯಾಸಕ ಎಚ್‌.ವಿ. ಬಿûಾವರ್ತಿಮಠಉಪನ್ಯಾಸ ನೀಡಿದರು.ಜೋಳಪ್ಪ ಎನ್‌. ಕಸವಾಳ,ಕೋರಿ ಗುರುಲಿಂಗಪ್ಪ, ಕಡೇಮನಿಮಹಾಲಿಂಗಪ್ಪ, ಎಚ್‌.ಆರ್‌.ಬಸವರಾಜಪ್ಪ, ಎಚ್‌.ಎಂ.ಚನ್ನೇಶಯ್ಯ ಉಪಸ್ಥಿತರಿದ್ದರು.ಸಮಾಜ ಕಾರ್ಯಕರ್ತರಿಗೆ ಶ್ರೀಗುರುರಕ್ಷೆ ನೀಡಲಾಯಿತು. ಅಭಿನೇತ್ರಿಕಲಾ ತಂಡದವರಿಂದ ಸಾಂಸ್ಕೃತಿಕಕಾರ್ಯಕ್ರಮಗಳು ಜರುಗಿದವು.ಶ್ರೀನಿವಾಸ್‌ ಸ್ವಾಗತಿಸಿದರು.ಪ್ರಸನ್ನಕುಮಾರ ನಿರೂಪಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.