ಕೆಳಸೇತುವೆ ನಿರ್ಮಿಸಲು ಆಗ್ರಹಿಸಿ 22ರಂದು ಹೆದ್ದಾರಿ ತಡೆ


Team Udayavani, Oct 20, 2021, 3:28 PM IST

davanagere news

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ-4ರಲ್ಲಿಕೆಳಸೇತುವೆ ನಿರ್ಮಿಸಲು ಆಗ್ರಹಿಸಿ ಅ.22ರಂದುಬೆಳಿಗ್ಗೆ 11ಗಂಟೆಗೆ ಮಲ್ಲಶೆಟ್ಟಿಹಳ್ಳಿ ಬಳಿ ಹೆದ್ದಾರಿತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದುಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಚನ್ನಬಸಪ್ಪ ಮಲ್ಲಶೆಟ್ಟಿಹಳ್ಳಿ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರುಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ-4ರಲ್ಲಿಬರುವ ಮಲ್ಲಶೆಟ್ಟಿಹಳ್ಳಿಯಿಂದ ಹೊಸದುರ್ಗದಹುಳಿಯೂರು ರಸ್ತೆಗೆ ಹೊಂದಿಕೊಂಡಿರುವಮತ್ತು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಬರುವಮಲ್ಲಶೆಟ್ಟಿಹಳ್ಳಿ, ಕರಿಲಕ್ಕೇನಹಳ್ಳಿ, ಬುಳ್ಳಾಪುರ,ಈಚಘಟ್ಟ, ದೊಡ್ಡರಂಗವ್ವನಹಳ್ಳಿ, ಜಂಪೇನಹಳ್ಳಿ, ಸುಲ್ತಾನಿಪುರ, ಕಬ್ಬೂರು, ಕೊಡಗನೂರು,ಬೊಮ್ಮೇನಹಳ್ಳಿ, ಹನುಮನಹಳ್ಳಿ ಸೇರಿದಂತೆಸುತ್ತಲಿನ ಎಲ್ಲ ಗ್ರಾಮಸ್ಥರು, ಮಹಿಳೆಯರೆಲ್ಲ ಸೇರಿಹೆದ್ದಾರಿ ತಡೆ ನಡೆಸಲಾಗುವುದು.

ಈ ಸಂದರ್ಭದಲ್ಲಿಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆಜಿಲ್ಲಾಡಳಿತವೇ ಹೊಣೆ ಹೊರಬೇಕಾಗುತ್ತದೆಎಂದು ಎಚ್ಚರಿಕೆ ನೀಡಿದರು. ಈ ಭಾಗದಲ್ಲಿರಸ್ತೆ ದಾಟುವಾಗ ಗ್ರಾಮಸ್ಥರು, ಮಹಿಳೆಯರು,ಶಾಲಾ ವಿದ್ಯಾರ್ಥಿಗಳು ಬಹಳ ತೊಂದರೆಅನುಭವಿಸುತ್ತಿದ್ದಾರೆ. ಹೆದ್ದಾರಿ ದಾಟುವಾಗಲೇ15-20 ಜನರು ಮೃತಪಟ್ಟಿದ್ದಾರೆ.

ಇಷ್ಟೊಂದು ಜನರು ಪ್ರಾಣ ಕಳೆದುಕೊಂಡರೂ ಜಿಲ್ಲಾಡಳಿತ,ಹೆದ್ದಾರಿ ಪ್ರಾಧಿಕಾರ, ಜನಪ್ರತಿನಿಧಿಗಳು ಈ ಕುರಿತುಕ್ರಮವಹಿಸಿಲ್ಲ. ಪ್ರತಿಭಟನೆ ನಡೆಸಿದಾಗಲೆಲ್ಲ ಸುಳ್ಳುಭರವಸೆ ನೀಡುತ್ತಲೇ ಬಂದಿದ್ದಾರೆ.

ಅ.22ರಂದುನಡೆಸುವ ಹೆದ್ದಾರಿ ತಡೆಗೂ ಜಿಲ್ಲಾಡಳಿತ,ಜನಪ್ರತಿನಿಧಿಗಳು ಸ್ಪಂದಿಸದೇ ಇದ್ದರೆ ಜಿಲ್ಲಾಧಿಕಾರಿಕಚೇರಿ, ಶಾಸಕ, ಸಂಸದರ ಮನೆ ಎದುರು ಜನ,ಜಾನುವಾರು, ಕುರಿ-ಮೇಕೆಯೊಂದಿಗೆ ಮುತ್ತಿಗೆಹಾಕಲಾಗುವುದು ಎಂದರು.ಹೆದ್ದಾರಿಗುಂಟ ಬರುವ ಖಾಸಗಿ ಹೋಟೆಲ್‌,ಖಾಸಗಿ ಕೈಗಾರಿಕೆಗಳು ಇರುವಲ್ಲಿ ಕೆಳಸೇತುವೆನಿರ್ಮಿಸಲು ಆಸಕ್ತಿ ತೋರುವ ಜನಪ್ರತಿನಿಧಿಗಳು,ಅಧಿಕಾರಿಗಳು ರೈತರು, ಹಳ್ಳಿಗರು ರಸ್ತೆ ದಾಟುವಾಗಪ್ರಾಣ ಕಳೆದುಕೊಳ್ಳುತ್ತಿದ್ದರೂ ಕೆಳಸೇತುವೆನಿರ್ಮಿಸಲು ಮುಂದಾಗುತ್ತಿಲ್ಲ. ಅ.22ರೊಳಗೆಕೆಳಸೇತುವೆ ಕಾಮಗಾರಿ ಆರಂಭಿಸಬೇಕು ಎಂದರು.

ಈ ಹಿಂದೆ 6-7-2020ರಂದು ಹೆದ್ದಾರಿ ತಡೆದುಪ್ರತಿಭಟನೆ ನಡೆಸಲಾಗಿತ್ತು. ಆಗ ಪ್ರತಿಭಟನಾ ಸ್ಥಳಕ್ಕೆಆಗಮಿಸಿದ ಜಿಲ್ಲಾಧಿಕಾರಿಗಳು, ಮಾಯಕೊಂಡಕ್ಷೇತ್ರದ ಶಾಸಕರು, ಶೀಘ್ರ ಕೆಳಸೇತುವೆ ನಿರ್ಮಾಣಮಾಡಿಕೊಡುವುದಾಗಿ ಭರವಸೆ ನೀಡಿದ್ದರು.

ಈಗ ಒಂದೂವರೆ ವರ್ಷವಾದರೂ ಕೆಳಸೇತುವೆನಿರ್ಮಾಣ ಕಾಮಗಾರಿಗೆ ಚಾಲನೆ ಸಿಕ್ಕಿಲ್ಲ. ಇದರಿಂದಬೇಸತ್ತು ಪುನಃ ಹೆದ್ದಾರಿ ತಡೆ ಹಮ್ಮಿಕೊಳ್ಳಲಾಗಿದೆ ಎಂದರು.

ಚಿನ್ನಸಮುದ್ರ ಶೇಖರನಾಯ್ಕ, ಕರಿಲಕ್ಕೇನಹಳ್ಳಿಹನುಮಂತಪ್ಪ ಎಂ., ಈಚಘಟ್ಟದ ಕರಿಬಸಪ್ಪ,ಮಲ್ಲಶೆಟ್ಟಿಹಳ್ಳಿ ಎಂ.ಸಿ. ಹನುಮೇಶ್‌,ದಾಗಿನಕಟ್ಟೆ ಎನ್‌. ಬಸವರಾಜ್‌, ಬುಳ್ಳಾಪುರದಹನುಮಂತಪ್ಪ, ಬುಳ್ಳಾಪುರದ ಪರಮೇಶ್ವರಪ್ಪ, ಕರೆಕಟ್ಟೆಕಲೀಮುಲ್ಲಾ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.