ಸಿಎಂ ಬೊಮ್ಮಾಯಿ ಬಹಿರಂಗ ಕ್ಷಮೆಯಾಚಿಸಲಿ


Team Udayavani, Oct 22, 2021, 2:24 PM IST

davanagere news

ದಾವಣಗೆರೆ: ಮುಖ್ಯಮಂತ್ರಿ ಬಸವರಾಜಬೊಮ್ಮಾಯಿಯವರು ನೈತಿಕ ಪೊಲೀಸ್‌ಗಿರಿಸಮರ್ಥಿಸುವಂತೆ ನೀಡಿರುವ ಹೇಳಿಕೆಯನ್ನು ಕೂಡಲೇಹಿಂಪಡೆದು ಬಹಿರಂಗ ಕ್ಷಮೆ ಯಾಚಿಸಬೇಕುಎಂದು ಒತ್ತಾಯಿಸಿ ಗುರುವಾರ ನೆರಳು ಬೀಡಿಕಾರ್ಮಿಕರ ಯೂನಿಯನ್‌ ಪದಾಧಿಕಾರಿಗಳು, ಇತರೆಮುಖಂಡರು ಉಪ ವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರುಅ. 13 ರಂದು ಮಂಗಳೂರಿನಲ್ಲಿ ನಾವು ನೈತಿಕತೆ ಇಲ್ಲದೆಬದುಕೋಕೆ ಆಗಲ್ಲ. ನಮ್ಮೆಲ್ಲರ ಸಂಬಂಧಗಳು ಮತ್ತುಶಾಂತಿ ಸುವ್ಯವಸ್ಥೆ ನಿಂತಿರುವುದು ನಮ್ಮ ನೈತಿಕತೆ ಮೇಲೆ.ಅದು ಇಲ್ಲದೇ ಹೋದಾಗ ಆ್ಯಕ್ಷನ್‌-ರಿಯಾಕ್ಷನ್‌ಆಗುತ್ತದೆ.

ಅದು ಸಹಜ ಎಂದು ನೈತಿಕ ಪೊಲೀಸ್‌ಗಿರಿ ಸಮರ್ಥಿಸುವಂತೆ ಹೇಳಿಕೆ ನೀಡಿರುವುದುಅವರು ತೆಗೆದುಕೊಂಡಿರುವಂತಹ ಪ್ರಮಾಣವಚನಕ್ಕೆವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರುದೂರಿದರು.ರಾಜ್ಯದಲ್ಲಿ ಹಿಂದುತ್ವ ಸಂಘಟನೆಗಳ ಮತೀಯಸಂಘರ್ಷದ ಕಾರಣಕ್ಕೆ ಕೋಮು ಸೌಹಾರ್ದತೆ ಹದಗೆಟ್ಟಿದೆ.

ಮಹಿಳೆಯರು, ದಲಿತರು,ಅಲ್ಪಸಂಖ್ಯಾತರನ್ನ ಇನ್ನಷ್ಟು ಪ್ರತ್ಯೇಕಿಸಿ ಮೂಲೆಗುಂಪುಮಾಡಲಾಗುತ್ತಿದೆ. ಭಾತೃತ್ವ ಮತ್ತು ಜಾತ್ಯತೀತತೆ,ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾದಕೆಲಸಗಳು ನಿರಂತರವಾಗಿ ನಡೆಯುತ್ತಿವೆ. ಇಂತಹಸಂದರ್ಭದಲ್ಲಿ ಮುಖ್ಯಮಂತ್ರಿಗಳು ನೀಡಿರುವಆ್ಯಕ್ಷನ್‌-ರಿಯಾಕ್ಷನ್‌ ಹೇಳಿಕೆ ನೈತಿಕ ಪೊಲೀಸ್‌ಗಿರಿಮಾಡುವರಿಗೆ ಬೆಂಬಲ ನೀಡಿದಂತಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಸಂವಿಧಾನವನ್ನ ಎತ್ತಿ ಹಿಡಿಯಲಿದೆ.ಧರ್ಮ, ಜಾತಿಯ ಹೆಸರಿನಲ್ಲಿ ನಡೆಯುವಅಪರಾಧಗಳನ್ನ ತಡೆಗಟ್ಟಲು ಮತ್ತು ಅಂತಹಅಪರಾಧಗಳಲ್ಲಿ ಭಾಗಿಯಾಗಿದವರ ವಿರುದ್ಧ ಸೂಕ್ತಕ್ರಮ ತೆಗೆದುಕೊಳ್ಳಲಿದೆ ಎಂಬುದನ್ನ ಖಚಿತಪಡಿಸಬೇಕುಎಂದು ಒತ್ತಾಯಿಸಿದರು. ಸರ್ವೋತ್ಛ ನ್ಯಾಯಾಲಯವುಅಂತರ್ಜಾತಿ, ಅಂತರ್ಧರ್ಮಿಯ ವಿವಾಹಗಳನ್ನುರಕ್ಷಿಸಲು ನೀಡಿರುವ ನಿರ್ದೇಶನಗಳ ಪಾಲಿಸಬೇಕು.ನೈತಿಕ ಪೊಲೀಸ್‌ಗಿರಿಯಲ್ಲಿ ತೊಡಗುವವರ ವಿರುದ್ಧಸರ್ಕಾರ ಸೂಕ್ತ ಕ್ತಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಉಪ ವಿಭಾಗಾಧಿಕಾರಿ ಕಚೇರಿಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ನೆರಳು ಬೀಡಿ ಕಾರ್ಮಿಕರ ಯೂನಿಯನ್‌ ಅಧ್ಯಕ್ಷೆಜಬೀನಾ ಖಾನಂ, ಪ್ರಧಾನ ಕಾರ್ಯದರ್ಶಿ ಎಂ. ಕರಿಬಸಪ್ಪ,ಹಿರಿಯ ವಕೀಲ ಅನೀಸ್‌ ಪಾಷಾ, ಡಿಎಸ್‌-4 ಅಧ್ಯಕ್ಷಹೆಗ್ಗೆರೆ ರಂಗಪ್ಪ, ಅಬ್ದುಲ್‌ ಘನಿತಾಹೀರ್‌, ಅಣ್ಣಯ್ಯ,ಅಣ್ಣಪ್ಪ, ಗುಡ್ಡಪ್ಪ, ಜಯಪ್ಪ, ಶಾಹೀನಾ, ನಸೀÅನ್‌ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.