ರೈತರು-ವರ್ತಕರಿಗೆ ವಂಚನೆ: 2.68 ಕೋಟಿ ವಶ


Team Udayavani, Oct 28, 2021, 6:57 PM IST

davanagere news

ದಾವಣಗೆರೆ: ಮೆಕ್ಕೆಜೋಳ ಮಾರಾಟ ಮಾಡಿದ್ದರೈತರು ಹಾಗೂ ವರ್ತಕರಿಗೆ ಹಣ ಕೊಡದೆವಂಚಿಸಿದ್ದ ಆರು ಜನರಿಂದ 2.68 ಕೋಟಿ ರೂ.ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿಸಿ.ಬಿ. ರಿಷ್ಯಂತ್‌ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಮೆಕ್ಕೆಜೋಳ ಪಡೆದು ಹಣ ನೀಡದೆವಂಚಿಸಲಾಗಿದೆ ಎಂದು 96 ರೈತರು ಹಾಗೂ 29ವರ್ತಕರು ಆರ್‌ಎಂಸಿ ಯಾರ್ಡ್‌ ಠಾಣೆಯಲ್ಲಿದೂರು ನೀಡಿದ್ದರು. ರೈತರಿಗೆ 1,51,86,470ರೂ., ವರ್ತಕರಿಗೆ 1,17,05,000 ರೂ. ವಂಚನೆಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ರೈತರಿಗೆ ವಂಚಿಸಲಾಗಿದ್ದ 1,51,86,470 ರೂ.ಒಳಗೊಂಡಂತೆ ಒಟ್ಟು 2,68,91,470 ರೂಪಾಯಿವಶಪಡಿಸಿಕೊಳ್ಳಲಾಗಿದೆ ಎಂದರು.ದಾವಣಗೆರೆ ಎಪಿಎಂಸಿ ಯಾರ್ಡ್‌ನಲ್ಲಿಶಿವಲಿಂಗಯ್ಯ ಮಾಲೀಕತ್ವದ ಕೆ.ಸಿ. ಟ್ರೇಡರ್ಸ್‌ ಮತ್ತುಜಿ.ಎಂ.ಸಿ ಗ್ರೂಪ್‌ಗೆ ರೈತರು ಹಾಗೂ ವರ್ತಕರುಮೆಕ್ಕೆಜೋಳ ಮಾರಾಟ ಮಾಡುತ್ತಿದ್ದರು. ದಾವಣಗೆರೆತಾಲೂಕಿನ ಅಣಜಿ ಕ್ರಾಸ್‌ ನಿವಾಸಿ ಎಂ.ಆರ್‌.ಸಂತೋಷ್‌ ಸಹ ಮೆಕ್ಕೆಜೋಳ ಮಾರಾಟ ಮಾಡಿದ್ದರು.ಅವರಿಗೆ 47.42 ಲಕ್ಷ ರೂಪಾಯಿ ಕೊಡಬೇಕಾಗಿತ್ತು.ಆದರೆ ಹಣ ಕೊಡದೆ ವಂಚಿಸಲಾಗಿದೆ ಎಂದುಆರೋಪಿಸಿ ಸಂತೋಷ್‌ ಕಳೆದ ಮಾರ್ಚ್‌ನಲ್ಲಿ ಆರ್‌.ಎಂ.ಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಕೆ.ಸಿ. ಟ್ರೇಡರ್ಸ್‌ ಮಾಲೀಕಶಿವಲಿಂಗಯ್ಯ, ದಲ್ಲಾಳಿ ಅಂಗಡಿಯಲ್ಲಿ ಕೆಲಸಮಾಡುವ ಚೇತನ್‌, ಗುತ್ತಿಗೆದಾರ ಮಹೇಶ್ವರಯ್ಯ,ಹರಿಹರ ತಾಲೂಕು ಸಾಲಕಟ್ಟೆಯ ವಾಗೀಶ್‌ ಹಾಗೂಚಂದ್ರು ಮತ್ತು ಶಿವಕುಮಾರ್‌ ಅವರು ತಮಗೆಬರಬೇಕಾದ ಹಣವನ್ನು ಅಕ್ರಮವಾಗಿ ಬ್ಯಾಂಕ್‌ ಖಾತೆಮೂಲಕ ಬಿಡಿಸಿಕೊಂಡಿದ್ದಾರೆ ಎಂದು ಶಿವಲಿಂಗಯ್ಯದೂರು ಸಲ್ಲಿಸಿದ್ದರು.

ಇದೇ ಆರೋಪಿಗಳಿಂದತಮಗೂ ವಂಚನೆಯಾಗಿದೆ ಎಂದು ಒಟ್ಟು 96ರೈತರು ಹಾಗೂ 29 ವರ್ತಕರು ನಂತರದಲ್ಲಿ ಆರ್‌.ಎಂ.ಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ದೂರುದಾಖಲಿಸಿದ್ದರು ಎಂದು ಹೇಳಿದರು.ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಎಂ. ರಾಜೀವ್‌,ಡಿಸಿಆರ್‌ಬಿ ಘಟಕದ ಪೊಲೀಸ್‌ ಉಪಾ ಧೀಕ್ಷಕಬಿ.ಎಸ್‌. ಬಸವರಾಜ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.