ಲೋಕ ಕಲ್ಯಾಣಾರ್ಥ 18-19 ರಂದು ವಿವಿಧ ಕಾರ್ಯಕ್ರಮ


Team Udayavani, Nov 16, 2021, 6:08 PM IST

davanagere news

ದಾವಣಗೆರೆ: ಇಲ್ಲಿನ ಸ್ಫೂರ್ತಿ ಸೇವಾಟ್ರಸ್ಟ್‌, ಶಾಸ್ತ್ರಿಹಳ್ಳಿ ಅಭಯಾಶ್ರಮ, ಶ್ರೀಗಾಯತ್ರಿ ಪರಿವಾರ ಹಾಗೂ ಇಸ್ಕಾನ್‌ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನ.18ಮತ್ತು 19 ರಂದು ನಗರದ ಆರ್‌.ಎಚ್‌.ಧರ್ಮಶಾಲೆಯಲ್ಲಿ ಶ್ರೀ ರಾಮತಾರಕ ಯಜ್ಞ,ಶ್ರೀ ಗಾಯತ್ರಿ ಮಹಾಯಜ್ಞ, ಸಾಮೂಹಿಕಶ್ರೀ ಸತ್ಯನಾರಾಯಣ ಪೂಜೆ, ಶ್ರೀಕೃಷ್ಣ ನಾಮಕೀರ್ತನೆ, ಶ್ರೀ ದಾಮೋದರ ದೀಪೋತ್ಸವ,ಶ್ರೀ ತುಳಸಿ ಕಲ್ಯಾಣ ಮೊದಲಾದ ಧಾರ್ಮಿಕಆಧ್ಯಾತ್ಮಿಕ ಉತ್ಸವ ಹಮ್ಮಿಕೊÙಲಾಗಿ ‌Û ದೆ ಎಂದುಸ್ಫೂರ್ತಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ಬಿ.ಸತ್ಯನಾರಾಯಣಮೂರ್ತಿ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಗುರುವಾರಹಾಗೂ ಶುಕ್ರವಾರ ಎರಡು ದಿನಗಳ ಕಾಲಲೋಕಕಲ್ಯಾಣಾರ್ಥ ಧಾರ್ಮಿಕ ಆಧ್ಯಾತ್ಮಿಕಉತ್ಸವ ಹಮ್ಮಿಕೊÙಲಾಗಿ ‌Û ದೆ ಎಂದರು.18 ರಂದು ಸಂಜೆ 5:45ಕ್ಕೆ ಗರುಡಧ್ವಜಾರೋಹಣ ನಡೆಯಲಿದೆ. ಸಂಜೆ 6ರಿಂದ 20ನೇ ವರ್ಷದ ಶ್ರೀರಾಮ ತಾರಕ ಜಪಅಖಂಡ 18 ಗಂಟೆಗಳ ಕಾಲ ನಿರಂತರವಾಗಿ ನಡೆಯಲಿದೆ.

19 ರಂದು ಬೆಳಗ್ಗೆ 8:45ಕ್ಕೆಹೊರಾಂಗಣದ ಯಜ್ಞ ಶಾಲೆಯಲ್ಲಿ ಶ್ರೀಗಾಯತ್ರಿ ಮಹಾಯಜ್ಞ, ಶ್ರೀರಾಮತಾರಕಯಜ್ಞಗಳಿಗೆ ಸಂಕಲ್ಪ ಮಾಡಲಾಗುವುದು.ಮಧ್ಯಾಹ್ನ12:30ಕ್ಕೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಗಾಯತ್ರಿ ಪರಿವಾರದ ಅಧ್ಯಕ್ಷೆಡಾ| ಸುಶೀಲಮ್ಮ ಅಧ್ಯಕ್ಷತೆ ವಹಿಸುವರು.ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನೆ ಶಿವಕುಮಾರ್‌ಉದ್ಘಾಟಿಸುವರು.

ಮೇಯರ್‌ ಎಸ್‌.ಟಿ. ವೀರೇಶ್‌,ದಾವಣಗೆರೆಯ ಶ್ರೀ ರಾಮಕೃಷ್ಣ ಮಿಷನ್‌ಅಧ್ಯಕ್ಷ ಶ್ರೀ ತ್ಯಾಗೀಶಾನಂದ ಮಹಾರಾಜ್‌,ದಾವಣಗೆರೆ ಇಸ್ಕಾನ್‌ ಸಂಸ್ಥೆಯ ಮುಖ್ಯಸ್ಥಅವಧೂತ ಚಂದ್ರದಾಸ್‌, ಶಾಸ್ತ್ರಿಹಳ್ಳಿಅಭಯಾಶ್ರಮದ ಅಧ್ಯಕ್ಷ ಆರ್‌.ಆರ್‌.ರಮೇಶ್‌ಬಾಬು ಭಾಗವಹಿಸುವರು ಎಂದುಹೇಳಿದರು.ಕಳೆದ19ವರ್ಷದಿಂದ ಶಾಸ್ತ್ರಿಹಳ್ಳಿಅಭಯಾಶ್ರಮದಲ್ಲಿ ಈ ಧಾರ್ಮಿಕ ಕಾರ್ಯಕ್ರಮವನ್ನುನಡೆಸಿಕೊಂಡು ಬರಲಾಗುತ್ತಿದೆ.

2019ರಲ್ಲಿಹರಿಹರ, 2020 ರಲ್ಲಿ ದಾವಣಗೆರೆಯಲ್ಲಿನಡೆಸಲಾಗಿತ್ತು. 20ನೇ ವರ್ಷದ ಅಂಗವಾಗಿಪುನಃ ದಾವಣಗೆರೆಯಲ್ಲೇ ಧಾರ್ಮಿಕಆಧ್ಯಾತ್ಮಿಕ ಉತ್ಸವ ನಡೆಸಲಾಗುತ್ತಿದೆ.ಯಾವುದೇ ಜಾತಿ, ಮತ, ಲಿಂಗ ಭೇದವಿಲ್ಲದೇಸಾರ್ವಜನಿಕವಾಗಿ ನಡೆಯುವ ಆಧ್ಯಾತ್ಮಪರಂಪರೆಯ ವೈಭವೀಕರಿಸುವ, ಉಳಿಸುವ,ಬೆಳೆಸುವ ನಿಟ್ಟಿನಲ್ಲಿ ಲೋಕ ಕಲ್ಯಾಣಕಾಗಿRಹಮ್ಮಿಕೊಳ್ಳಲಾದ ಧಾರ್ಮಿಕ ಆಧ್ಯಾತ್ಮಿಕಉತ್ಸವದ ವಿಧಿ-ವಿಧಾನಗಳ ಪೂಜೆಗÙನ ‌ ು°ವೇದಮೂರ್ತಿ ಜಯತೀರ್ಥಾಚಾರ್‌ ಮತ್ತುಶಂಕರನಾರಾಯಣ ಶಾಸ್ತ್ರಿ ಮತ್ತು ಶಿಷ್ಯವೃಂದದವರು ನಡೆಸಿಕೊಡಲಿದ್ದಾರೆ ಎಂದುತಿಳಿಸಿದರು. ಶ್ರೀ ಗಾಯತ್ರಿ ಪರಿವಾರದಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್‌ಶೆOç,ೆ ಸಂಚಾಲಕ ಭಾವನಾð ಾಯಣ,ಕೆ.ಎಚ್‌. ಮಂಜುನಾಥ್‌ ಇತರÃು‌ಸುದ್ದಿಗೋಷ್ಠಿಯಲ್ಲಿದರ ª ು

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.