ಪ್ರತಾಪ್‌ ಸಿಂಹ ಟೀಕೆಗೆ ಛಲವಾದಿ ಸಂಘ ಆಕ್ರೋಶ


Team Udayavani, Nov 20, 2021, 9:59 AM IST

davanagere news

ದಾವಣಗೆರೆ: ಮೈಸೂರು ಸಂಸದ ಪ್ರತಾಪ್‌ಸಿಂಹ ಪ್ರಿಯಾಂಕ ಖರ್ಗೆ ಅವರು ಹೆಣ್ಣೋ,ಗಂಡೋ ಎಂದು ಪ್ರಶ್ನೆ ಮಾಡಿರುವುದುಅತ್ಯಂತ ಖಂಡನಿಯ ಎಂದು ಜಿಲ್ಲಾಛಲವಾದಿ ಮಹಾಸಭಾದ ಅಧ್ಯಕ್ಷ ಎಸ್‌.ಶೇಖರಪ್ಪ ದೂರಿದ್ದಾರೆ.ಶುಕ್ರವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಉನ್ನತಸ್ಥಾನದಲ್ಲಿರುವ ಪ್ರತಾಪ್‌ ಸಿಂಹ ಅವರುಛಲವಾದಿ ಸಮಾಜದ ಪ್ರಮುಖನಾಯಕರಲ್ಲಿ ಒಬ್ಬರಾಗಿರುವ ಪ್ರಿಯಾಂಕಖರ್ಗೆ ಅವರು ಹೆಣ್ಣೋ, ಗಂಡೋ ಎಂದುಪ್ರಶ್ನಿಸಿರುವುದು ಎಲ್ಲರಿಗೂ ನೋವುಂಟು ಮಾಡಿದೆ.

ಛಲವಾದಿ ಮಹಾಸಭಾಅತ್ಯುಗ್ರವಾಗಿ ಖಂಡಿಸುತ್ತದೆ ಎಂದರು.ಹಿರಿಯ ನಾಯಕ ಮಲ್ಲಿಕಾರ್ಜುನಖರ್ಗೆಯವರ ಪುತ್ರ ಪ್ರಿಯಾಂಕ್‌ ಖರ್ಗೆಎರಡು ಬಾರಿ ಶಾಸಕರಾಗಿ, ಸಚಿವರಾಗಿಕೆಲಸ ಮಾಡಿದವರು. ಆಡಳಿತ ಪಕ್ಷದಲ್ಲಿ,ಸರ್ಕಾರದಲ್ಲಿ ಕಂಡು ಬರುವಂತಹಲೋಪದೋಷಗಳ ಬಗ್ಗೆ ಕಾನೂನುಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿರುವುದಕ್ಕೆ ಅವರನ್ನ ಹೆಣ್ಣೋ,ಗಂಡೋ ಎಂದು ಟೀಕಿಸಿರುವುದು ಸರಿ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಖ್ಯಾತಸಂಗೀತ ನಿರ್ದೇಶಕ ಹಂಸಲೇಖರವರುನೀಡಿರುವಂತಹ ಹೇಳಿಕೆ ಸರಿ ಇದೆ.

ಕೆಲ ರಾಜಕಾರಣಿಗಳು, ಮಠಾಧೀಶರುಮಾತನಾಡುವ ಸಂದರ್ಭದಲ್ಲಿ ನಾವೆಲ್ಲರೂಒಂದೇ… ಎಂದು ಪದೆ ಪದೇ ಹೇಳುತ್ತಾರೆ.ಆದರೆ, ಆ ರೀತಿ ನಡೆದುಕೊಳ್ಳುವುದಿಲ್ಲಎಂದು ಹೇಳಿದ್ದಾರೆ. ಮಹಾಸಭಾಹಂಸಲೇಖ ಅವರ ಹೇಳಿಕೆಯನ್ನಸ್ವಾಗತಿಸುತ್ತದೆ ಎಂದು ತಿಳಿಸಿದರು.

ಬಹು ದಿನಗಳಿಂದ ಸರ್ಕಾರದಿಂದಲೇಒನಕೆ ಓಬವ್ವ ಜಯಂತಿ ಆಚರಿಸಬೇಕುಎಂಬ ಬೇಡಿಕೆ ಇತ್ತು. ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ, ಕನ್ನಡ ಮತ್ತುಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ಕುಮಾರ್‌, ಶಾಸಕ ನೆಹರು ಚ. ಓಲೇಕಾರ್‌ಇತರರು ಆ ಬೇಡಿಕೆ ಈಡೇರಿಸಿರುವುದಕ್ಕೆಛಲವಾದಿ ಮಹಾಸಭಾ ಸರ್ಕಾರಕ್ಕೆಧನ್ಯವಾದ ಅರ್ಪಿಸುತ್ತದೆ ಎಂದುತಿಳಿಸಿದರು.ಜಿಲ್ಲಾ ಕಾರ್ಯಾಧ್ಯಕ್ಷ ಸಿ. ಜಯಪ್ಪಮಾತನಾಡಿ, ಪ್ರತಾಪ್‌ ಸಿಂಹ ಅವರುಪ್ರಿಯಾಂಕ ಖರ್ಗೆ ಅವರ ಬಗ್ಗೆ ವೈಯಕ್ತಿಕವಾಗಿ ಟೀಕೆ ಮಾಡುವಂತಹ ಅಗತ್ಯವೇಇರಲಿಲ್ಲ. ಸಾರ್ವಜನಿಕ ಹಿತವನ್ನ ಹಾಳುಮಾಡುವಂತಹ ಹೇಳಿಕೆ ನೀಡುವುದು ಮುಂದುವರೆದಿದೆ.

ಪ್ರಿಯಾಂಕ ಖರ್ಗೆಹೆಣ್ಣೋ, ಗಂಡೋ ಎಂದು ಪ್ರಶ್ನಿಸುವ,ಟೀಕಿಸುವ ಯಾವುದೇ ಅಧಿಕಾರ ಪ್ರತಾಪ್‌ಸಿಂಹ ಅವರಿಗೆ ಇಲ್ಲ. ಪ್ರಿಯಾಂಕ ಖರ್ಗೆಅವರ ಕುರಿತು ಮಾಡಿರುವ ಟೀಕೆ ಇಡೀಸಮಾಜಕ್ಕೆ ಮಾಡಿರುವಂತಹ ಅಪಮಾನ.ಜನಾಂಗ ಆಧಾರಿತ ಹೇಳಿಕೆ ನೀಡುವುದುಪ್ರತಾಪಸಿಂಹ ಅವರಿಗೆ ಶೋಭೆತರುವಂತದಲ್ಲ ಎಂದು ತಿಳಿಸಿದರು.

ಮಹಾಸಭಾದ ಸಲಹಾ ಸಮಿತಿಅಧ್ಯಕ್ಷ ಎನ್‌. ರುದ್ರಮುನಿ ಮಾತನಾಡಿ,ಸಂಗೀತ ನಿರ್ದೇಶಕ ಹಂಸಲೇಖಾ ಅವರುನೀಡಿದ್ದಂತಹ ಹೇಳಿಕೆಗೆ ಸಂಬಂಧಿಸಿದಂತೆಕ್ಷಮೆ ಯಾಚಿಸಿದ ನಂತರವೂಹೀಗೆಯೇ ಕ್ಷಮೆ ಕೋರಬೇಕು ಎಂದುಒತ್ತಾಯ ಮಾಡುವುದು ಸರಿ ಅಲ್ಲ.ಹಂಸಲೇಖಾರವರ ವಿರುದ್ಧ ಕೆಲವು ದೂರು ದಾಖಲಾಗಿವೆ. ಸರ್ಕಾರ ಕೂಡಲೇ ಎಲ್ಲದೂರುಗಳನ್ನ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಛಲವಾದಿ ಮಹಾಸಭಾದ ಮಧುಛಲವಾದಿ, ಎಸ್‌. ರಾಮಯ್ಯ,ಬಸವನಾಳ್‌ ಹಾಲೇಶ್‌, ನವೀನ್‌ ಇತರರುಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

5-dvg

Davangere: ಹರಪನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮತ ಬೇಟೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.