ಲಾಭದತ್ತ ಜಿ.ಎಂ. ಸೌಹಾರ್ದ ಪತ್ತಿನ ಸಹಕಾರಿ: ಪ್ರಸನ್ನಕುಮಾರ್‌


Team Udayavani, Nov 23, 2021, 3:25 PM IST

davanagere news

ದಾವಣಗೆರೆ: ಜಿ.ಎಂ. ಸೌಹಾರ್ದ ಪತ್ತಿನ ಸಹಕಾರಿ2020-21 ನೇ ಸಾಲಿನಲ್ಲಿ 7.26 ಕೋಟಿಷೇರು ಬಂಡವಾಳ, 142.30 ಕೋಟಿ ಠೇವಣಿಸಂಗ್ರಹಿಸಿ 2.30 ಕೋಟಿ ರೂ. ಲಾಭ ಗಳಿಸುವತ್ತದಾಪುಗಾಲು ಹಾಕಿದೆ ಎಂದು ಅಧ್ಯಕ್ಷ ಜಿ.ಎಂ.ಪ್ರಸನ್ನಕುಮಾರ್‌ ತಿಳಿಸಿದರು.

ಜಿ.ಎಂ. ಸೌಹಾರ್ದ ಪತ್ತಿನ ಸಹಕಾರಿನಿಯಮಿತದ ವಾರ್ಷಿಕ ಮಹಾಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಸತತ ಲಾಭ, ಗಳಿಕೆ ನಿರಂತರ ಅಭಿವೃದ್ಧಿ ನಮ್ಮಸಂಸ್ಥೆಯ ಹೆಗ್ಗಳಿಕೆ. 2009-10ನೇ ಸಾಲಿನಲ್ಲಿ18.9 ಲಕ್ಷ ಷೇರು ಬಂಡವಾಳ, 38.3 ಲಕ್ಷ ರೂ.ಠೇವಣಿ ಸಂಗ್ರಹಿಸಿದ್ದು, 6.48 ಲಕ್ಷ ರೂ. ಲಾಭಗಳಿಸಿತ್ತು. ಪ್ರತಿ ವರ್ಷ ವ್ಯವಹಾರದಲ್ಲಿ ಅಭಿವೃದ್ಧಿಹೊಂದುತ್ತಾ 2020-21ನೇ ಸಾಲಿನಲ್ಲಿ 7.26ಕೋಟಿ ರೂ. ಷೇರು ಬಂಡವಾಳ 142.30ಕೋಟಿ ಠೇವಣಿ ಸಂಗ್ರಹಿಸಿ 2.30 ಕೋಟಿರೂ. ಲಾಭ ಗಳಿಸುವತ್ತ ದಾಪುಗಾಲು ಹಾಕಿದೆ ಎಂದರು.

ಮುಂದಿನ ದಿನಗಳಲ್ಲಿ ಜಿ.ಎಂ.ಸೌಹಾರ್ದ ಪತ್ತಿನ ಸಹಕಾರಿ ಸದಸ್ಯರಿಗೆ ಎಸ್‌ಎಂಎಸ್‌ ಅಲರ್ಟ್‌, ಮೊಬೈಲ್‌ ಬ್ಯಾಂಕಿಂಗ್‌,ನೆಫ್ಟ್‌, ಆರ್‌ಟಿಜಿಎಸ್‌ ಸರಳೀಕರಣಗೊಳಿಸುವಸೌಲಭ್ಯಗಳನ್ನು ನೀಡಲಿದೆ. ಈಗಾಗಲೇ ಸಿಬಿಎಸ್‌ವ್ಯವಸ್ಥೆ ಅಳವಡಿಸಲಾಗಿದೆ. ಸಾಲ ನೀಡಿ ಬಡ್ಡಿ ಗಳಿಕೆಯೋಜನೆಯಲ್ಲಿ ಮಾತ್ರ ತೊಡಗಿದೆ. ಜೀವವಿಮಾಯೋಜನೆ, ಆರೋಗ್ಯ ವಿಮಾ ಯೋಜನೆ,ಕ್ರೆಡಿಟ್‌ ಕಾರ್ಡ್‌ ಸೌಲಭ್ಯ ಮತ್ತು ಇನ್ನಿತರೆಹೊಸ ಯೋಜನೆಗಳನ್ನು ಆರಂಭಿಸುವ ಚಿಂತನೆಮಾಡಬೇಕಾಗಿದೆ ಎಂದು ಆಡಳಿತ ಮಂಡಳಿಗೆಸಲಹೆ ನೀಡಿದರು.

ಈಗಾಗಲೇ ಕೇಂದ್ರ ಕಚೇರಿಗೆಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ಖರೀದಿಮಾಡಲಾಗುತ್ತಿದೆ. ಸುಸ್ಥಿರ ಅಭಿವೃದ್ಧಿ ಸಾಧಿ ಸುವಹಂಬಲವಿದ್ದು, ಇನ್ನೆರಡು ವರ್ಷಗಳಲ್ಲಿ 200ಕೋಟಿ ರೂ. ಠೇವಣಿ ಸಂಗ್ರಹಿಸುವ ಗುರಿ ಇದೆಎಂದರು.ನಿರ್ದೇಶಕ ಜಿ.ಎಸ್‌. ಅನಿತ್‌ಕುಮಾರ್‌,ಜಿ.ಎಂ. ಸೌಹಾರ್ದ ಪತ್ತಿನ ಸಹಕಾರಿ ನಡೆದ ಬಂದದಾರಿ ಬಗ್ಗೆ ವಿವರಿಸಿದರು. ಮುಖ್ಯ ಪ್ರವರ್ತಕಜಿ.ಎಂ. ಲಿಂಗರಾಜು, ಗಾಯತ್ರಿ ಸುಭಾಶ್ಚಂದ್ರ,ಎ.ಸಿ. ಬಸವರಾಜ್‌, ಎ.ಎಸ್‌ ಗುರುಮೂರ್ತಿ,ಸಿದ್ದನಗೌಡ ಸಿ. ಪಾಟೀಲ್‌, ಕೆ.ಎಸ್‌ವಿಜಯಕುಮಾರ್‌, ಎ.ಬಿ. ರವೀಂದ್ರನಾಥ್‌,ಸುರೇಶ್‌ ಬಾಬು, ಬಿ. ಚನ್ನಬಸಪ್ಪ, ಎಂ.ಪಿ.ಚಂದನ್‌ ಪಟೇಲ್‌, ಜಿಎಂಐಟಿ ಕಾಲೇಜಿನಆಡಳಿತಾಧಿಕಾರಿ ಸುಭಾಶ್ಚಂದ್ರ, ಪ್ರಾಂಶುಪಾಲಡಾ| ವೈ. ವಿಜಯ್‌ಕುಮಾರ್‌ ಇತರರು ಇದ್ದರು.ಹಿರಿಯ ನಿರ್ದೇಶಕ ಬಿ.ಆರ್‌. ನೀಲಕಂಠಪ್ಪ ಸಾಲಬಳಕೆ ಕುರಿತು ವರದಿ ಮಂಡಿಸಿದರು. ಪ್ರಧಾನವ್ಯವಸ್ಥಾಪಕ ಎಸ್‌.ಎನ್‌. ಮಲ್ಲಪ್ಪ ಸಹಕಾರಿಯ2020-21ನೇ ಸಾಲಿನ ಆಡಳಿತ ವರದಿಮಂಡಿಸಿದರು. ಉಪ ಪ್ರಧಾನ ವ್ಯವಸ್ಥಾಪಕ ಐ.ಬಿಕಡದಕಟ್ಟೆ ಲಾಭ ಹಂಚಿಕೆ ವರದಿ ವಾಚಿಸಿದರು.ಯಶೋದಮ್ಮ, ಜಿ.ಪಿ. ಕವಿತಾ, ಶ್ರುತಿ, ನಾಗಶ್ರೀಪ್ರಾರ್ಥಿಸಿದರು. ಎಸ್‌.ಸಿ. ಮಹಾರುದ್ರಪ್ಪಸ್ವಾಗತಿಸಿದರು. ಕೆ.ಎನ್‌ ಗುರುಮೂರ್ತಿವಂದಿಸಿದರು

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.