ವಾಮದೇವಪ್ಪಗೆ ಭರ್ಜರಿ ಗೆಲುವಿನ ಖುಷಿ
Team Udayavani, Nov 23, 2021, 3:30 PM IST
ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನಿವೃತ್ತಶಿಕ್ಷಕ ಬಿ. ವಾಮದೇವಪ್ಪ ಆಯ್ಕೆಯಾಗಿದ್ದು,ಭಾನುವಾರ ನಡೆದ ಚುನಾವಣೆಯಲ್ಲಿ3026 ಮತಗಳ ಅಂತರದಿಂದ ಭರ್ಜರಿಗೆಲುವು ಸಾಧಿಸಿದ್ದಾರೆ.
ಬಿ. ವಾಮದೇವಪ್ಪ 3920 ಮತಗಳನ್ನುಪಡೆದು ಗೆಲುವಿನ ನಗೆ ಬೀರಿದರೆ,ಪ್ರತಿಸ್ಪರ್ಧಿ ಶಿವಕುಮಾರಸ್ವಾಮಿ ಕುರ್ಕಿ 894ಮತಗಳನ್ನು ಪಡೆದು ಪರಾಭವಗೊಂಡರು.
ಚಲಾವಣೆಯಾದ ಒಟ್ಟೂ 4934 ಮತಗಳಲ್ಲಿ120 ಮತಗಳು ತಿರಸ್ಕೃತಗೊಂಡಿವೆ.ಭಾನುವಾರ ಮಧ್ಯರಾತ್ರಿ ಜಿಲ್ಲಾಚುನಾವಣಾಧಿಕಾರಿಗಳು ನೂತನ ಅಧ್ಯಕ್ಷರಆಯ್ಕೆಯನ್ನು ಘೋಷಿಸಿದರು.
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾಕಣದಲ್ಲಿ ಇಬ್ಬರೇ ಇದ್ದಿದ್ದರಿಂದ ನೇರ ಸ್ಪರ್ಧೆಏರ್ಪಟ್ಟಿತ್ತು. ಅಧ್ಯಕ್ಷರಾಗಿ ಆಯ್ಕೆಯಾಗಿರುವನಿವೃತ್ತ ಶಿಕ್ಷಕ ಬಿ. ವಾಮದೇವಪ್ಪ ಹಾಲಿಕಸಾಪ ತಾಲೂಕು ಅಧ್ಯಕ್ಷರೂ ಆಗಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ