ಕನ್ನಡ ಭಾಷೆ ಸವೃದ್ಧವಾಗಿಸಲು ಶ್ರಮಿಸಿ: ಮಂಜುನಾಥ್‌


Team Udayavani, Dec 6, 2021, 12:58 PM IST

davanagere news

ದಾವಣಗೆರೆ: ಕನ್ನಡ ಭಾಷೆಯನ್ನು ಹೆಚ್ಚೆಚ್ಚುಬಳಸುವ ಮೂಲಕ ಸಮೃದ್ಧವಾಗಿಬೆಳೆಸಬೇಕು ಎಂದು ರಾಜ್ಯೊತ್ಸವ ಪ್ರಶಸ್ತಿಪುರಸ್ಕೃತ, ಹಿರಿಯ ವ್ಯಂಗ್ಯಚಿತ್ರಕಾರ ಎಚ್‌.ಬಿ. ಮಂಜುನಾಥ್‌ ಕರೆ ನೀಡಿದರು.
ಮಹಾನಗರ ಪಾಲಿಕೆಯಆಂಜನೇಯ ಬಡಾವಣೆಯ ಬಸವೇಶ್ವರಉದ್ಯಾನದ ಯೋಗ ಮಂದಿರದಲ್ಲಿಸವಿಗಾನ ಸಂಗೀತ ವಿದ್ಯಾಲಯದವತಿಯಿಂದ ಹಮ್ಮಿಕೊಂಡಿದ್ದ 66ನೇಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿಅವರು ಮಾತನಾಡಿದರು.

ಯಾವುದೇಭಾಷೆ ಬಳಸಿದಷ್ಟೂ ಬೆಳೆಯುತ್ತದೆ ಹಾಗೂಉಳಿಯುತ್ತದೆ. ಅದೇ ಮಾದರಿಯಲ್ಲಿಕನ್ನಡ ವನ್ನು ಇನ್ನಷ್ಟು ಬೆಳೆಸಬೇಕು. ನಮ್ಮಭಾಷೆಯಲ್ಲಿ ಅನ್ಯ ಭಾಷೆಗಳ ಕಲಬೆರಕೆಆಗದಂತೆ ಆದಷ್ಟು ಜಾಗ್ರತೆ ವಹಿಸಬೇಕುಎಂದರು.ಕನ್ನಡ ಸಮೃದ್ಧ, ಸುಂದರವಾದ ಭಾಷೆ.ಈ ಭಾಷೆಯಲ್ಲಿ ಪದಗಳ ಕೊರತೆಯೇ ಇಲ್ಲ.

ಆದರೆ ನಾವು ಅನವಶ್ಯಕವಾಗಿಅನ್ಯ ಭಾಷಾ ಪದಗಳನ್ನು ಕಲಬೆರಕೆಮಾಡುತ್ತಿರುವುದರಿಂದ ಕನ್ನಡಭಾಷಾ ಪದಗಳು ನಾಶವಾಗುತ್ತಿವೆ.ಅನಿವಾರ್ಯವಾದಾಗ ಅನ್ಯ ಭಾಷಾಪದಗಳ ಬಳಕೆಗೆ ಅಡ್ಡಿ ಇಲ್ಲ. ಆದರೆಅನವಶ್ಯಕವಾಗಿ ನಾವು ಅನ್ಯಭಾಷಾಪದಗಳನ್ನು ಕನ್ನಡ ಭಾಷೆಯೊಂದಿಗೆಕಲಬೆರಕೆ ಮಾಡಿ ಮಾತನಾಡುತ್ತಿದ್ದೇವೆ.

ಈ ಮೂಲಕ ನಮ್ಮ ಭಾಷೆಯ ಅವನತಿಗೆನಾವೇ ಕಾರಣರಾಗುತ್ತಿದ್ದೇವೆ ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದುತಿಳಿಸಿದರು.ಬಹುತೇಕ ಮನೆ, ಮಠ,ಕಲ್ಯಾಣಮಂಟಪ, ಉಪಾಹಾರ ಗೃಹ,ವಿದ್ಯಾರ್ಥಿನಿಲಯಗಳಲ್ಲಿ ಅನ್ನ ಎಂದುಹೇಳದೆ ರೈಸ್‌ ಎನ್ನುತ್ತೇವೆ.

ಎಲ್ಲಿಯವರೆಗೆನಾವು ಅನ್ನವನ್ನು ಅನ್ನ ಎನ್ನದೆ ರೈಸ್‌ಎಂದು ಹೇಳುತ್ತೇವೆಯೋ ಅಲ್ಲಿಯವರೆಗೆನಮ್ಮ ಭಾಷೆಯನ್ನು ಉಳಿಸಿಕೊಳ್ಳಲುಸಾಧ್ಯವಿಲ್ಲ. ಪ್ರತಿನಿತ್ಯ ನಮ್ಮ ಆಡುಭಾಷೆಕನ್ನಡದಲ್ಲಿ ಹೆಚ್ಚಿನ ಪ್ರಮಾಣದಲ್ಲಿಅನ್ಯ ಭಾಷಾ ಪದಗಳು ಅದರಲ್ಲೂಮುಖ್ಯವಾಗಿ ಆಂಗ್ಲ ಭಾಷಾ ಪದಗಳುಅನವಶ್ಯಕವಾಗಿ ಬಳಕೆಯಾಗುತ್ತಿವೆ.ಸಾಧ್ಯವಾದಷ್ಟೂ ನಮ್ಮ ಮಾತೃಭಾಷಾಪದಗಳನ್ನೇ ಬಳಸುವ ಪ್ರಯತ್ನಮಾಡಬೇಕಿದೆ. ಹಾಗಾದಲ್ಲಿ ಮಾತ್ರ ನಮ್ಮಭಾಷೆ ಉಳಿಯಲು, ಬೆಳೆಯಲು ಸಾಧ್ಯಎಂದು ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯನಂತರವೂ ನಮ್ಮ ಕನ್ನಡದನೆಲವು ಮುಂಬೈ, ಮದ್ರಾಸ್‌, ಹೈದರಾಬಾದ್‌ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿತ್ತು.ಎಲ್ಲ ಪ್ರಾಂತ್ಯಗಳನ್ನು ಒಂದಾಗಿಸಿ 1956ರ ನ.1 ರಂದು ಏಕೀಕೃತ ವಿಶಾಲ ಮೈಸೂರು ರಾಜ್ಯ ಉದಯವಾಯಿತು. 1973 ರ ನ. 1 ರಂದುಕರ್ನಾಟಕ ಎಂದು ನಾಮಕರಣವಾಯಿತು ಎಂದರು.

ರೇಣುಕಾ ಅಧ್ಯಕ್ಷತೆ ವಹಿಸಿದ್ದರು.ಮಹಾನಗರ ಪಾಲಿಕೆ ಸದಸ್ಯೆ ವೀಣಾ ನಂಜಪ್ಪಇತರರು ಇದ್ದರು. ಸವಿಗಾನ ಸಂಗೀತವಿದ್ಯಾಲಯದ ಸಂಗೀತ ಶಿಕ್ಷಕ ಮಲ್ಲಿಕಾರ್ಜುನಶಾನುಭಾಗ್‌ ನಿರ್ದೇಶನದಲ್ಲಿ ಪಿ. ಎನ್‌.ರವಿಚಂದ್ರ, ಗುರುನಾಥ ಅಣೆÌàಕರ್‌, ಜಿ.ಮಾಧವಾಚಾರ್ಯ, ಶಶಿಧರ್‌, ರವಿಶಂಕರ್‌,ವಿನೋದ, ವಿಮಲಾ, ಪೂರ್ವಿಕ, ಅನಿರುದ್ಧಮೊದಲಾದವರು ಕನ್ನಡ ಗೀತೆಗಳನ್ನುಸುಶ್ರಾವ್ಯವಾಗಿ ಹಾಡಿದರು.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.