ಸಂಗೀತ ಭಾರತೀಯ ಸಂಸ್ಕೃತಿ ಪ್ರತೀಕ: ಶಿವಲಿಂಗಾನಂದ ಶ್ರೀ


Team Udayavani, Dec 6, 2021, 1:11 PM IST

davanagere news

ಚಿತ್ರದುರ್ಗ: ಸಂಗೀತವೆಂದರೆ ಕೇವಲಮನರಂಜನೆಯಲ್ಲ, ಅದು ಸಂಸ್ಕಾರನೀಡಿ ಭಾರತೀಯ ಸಂಸ್ಕೃತಿಯನ್ನುಪ್ರತಿನಿ ಧಿಸುತ್ತದೆ ಎಂದು ಕಬೀರಾನಂದಮಠದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಹೇಳಿದರು.

ನಗರದ ಎಂ.ಕೆ. ಹಟ್ಟಿ ಬಸವೇಶ್ವರವಿದ್ಯಾಸಂಸ್ಥೆಯಲ್ಲಿ ಭಾನುವಾರ ನಡೆದಅಖೀಲ ಕರ್ನಾಟಕ ಗಾನಯೋಗಿಸಂಗೀತ ಪರಿಷತ್‌ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.

ಸಂಗೀತ ಮನಸ್ಸಿಗೆ ಮುದನೀಡುವುದರ ಜತೆಗೆ ಮಾನಸಿಕನೆಮ್ಮದಿಯನ್ನೂ ನೀಡುತ್ತದೆ. ಈ ನಿಟ್ಟಿನಲ್ಲಿಅಖೀಲ ಕರ್ನಾಟಕ ಗಾನಯೋಗಿ ಸಂಗೀತಪರಿಷತ್‌ ಸಂಗೀತ ಕಲೆ ಹಾಗೂ ಗುರುಪರಂಪರೆಯನ್ನು ಮುಂದುವರೆಸಿಕೊಂಡುಹೋಗುತ್ತಿರುವುದು ಸಂತೋಷದ ವಿಚಾರ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಸಂಗೀತಪರಿಷತ್ತಿನ ರಾಜ್ಯಾಧ್ಯಕ್ಷ ಚನ್ನವೀರ ಶಾಸ್ತ್ರಿಹಿರೇಮಠ ಕಡಣಿ ಮಾತನಾಡಿ, ಗಾನಯೋಗಿಪಂಡಿತ್‌ ಪಂಚಾಕ್ಷರಿ ಗವಾಯಿಗಳು ಮತ್ತುಪಂಡಿತ್‌ ಪುಟ್ಟರಾಜ ಕವಿ ಗವಾಯಿಗಳಪ್ರೇರಣೆಯಿಂದ ಪ್ರಾರಂಭವಾದಸಂಗೀತ ಪರಿಷತ್‌ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಂಘಟನೆಯಾಗುತ್ತಿದೆ.

ಈ ಮೂಲಕ ಸಂಗೀತಗಾರರ, ಕಲಾವಿದರಸಮಸ್ಯೆಗಳನ್ನು ಸಂಘಟನೆಯ ಮೂಲಕಬಗೆಹರಿಸಲಾಗುವುದು. ಸರ್ಕಾರದಮಟ್ಟದಲ್ಲಿ ಎಲ್ಲಾ ಪ್ರಕಾರದ ಕಲಾವಿದರಿಗೆನ್ಯಾಯ ಕೊಡಿಸಬೇಕಿದೆ ಎಂದು ತಿಳಿಸಿದರು.

ಪ್ರತಿ ವರ್ಷ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಸಂಗೀತ ಸಮ್ಮೇಳನಗಳನ್ನುಮಾಡುವುದಕ್ಕೆ ಸರ್ಕಾರ ಅನುದಾನನೀಡಬೇಕು ಎಂದು ಒತ್ತಾಯಿಸಲು ನಮ್ಮಲ್ಲಿಸಂಘಟನೆಯ ಕೊರತೆಯಿದೆ. ನಾವುಕೇವಲ ಸಮಾರಂಭದಲ್ಲಿ ಹಾಡಿ ಬಂದುಬಿಡುತ್ತೇವೆ. ಸಂಘಟನೆಯ ಗೋಜಿಗೆಹೋಗದಿರುವುದು ಹಿನ್ನಡೆಗೆ ಕಾರಣ.

ಸರ್ಕಾರ ಎಲ್ಲ ಶಾಲಾ-ಕಾಲೇಜುಗಳಲ್ಲಿಸಂಗೀತ ಶಿಕ್ಷಕರು ಸೇರಿದಂತೆ ರಂಗಶಿಕ್ಷಕರು, ಚಿತ್ರಕಲಾ ಶಿಕ್ಷಕರನ್ನು ನೇಮಕಾತಿಮಾಡಿಕೊಳ್ಳಬೇಕು. ಲಲಿತ ಕಲೆ, ಸಂಗೀತಪರಂಪರೆಯನ್ನು ಪ್ರೋತ್ಸಾಹಿಸಬೇಕೆಂದುಒತ್ತಾಯಿಸಿದರು.ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನಜಿಲ್ಲಾಧ್ಯಕ್ಷ ಕೆ.ಎಂ.ವೀರೇಶ್‌ ಮಾತನಾಡಿ,ಸಂಗೀತ ಕಲೆ ಒತ್ತಡದಿಂದ ಬದುಕುವಮನುಷ್ಯನಿಗೆ ಮಾನಸಿಕ ನೆಮ್ಮದಿ ಮತ್ತುಆರೋಗ್ಯ ನೀಡುತ್ತದೆ.

ಆ ನಿಟ್ಟಿನಲ್ಲಿಮಕ್ಕಳಿಗೆ ಕಲೆಯ ಅಭಿರುಚಿ ಬೆಳೆಯುವಂತೆಪ್ರೋತ್ಸಾಹಿಸಬೇಕು. ಕಸಾಪ, ಶಸಾಪ ಮತ್ತುಗಾನಯೋಗಿ ಸಂಗೀತ ಪರಿಷತ್‌ ಮೂರುಸಂಘಟನೆಗಳು ಒಟ್ಟಾಗಿ ನಾಡು, ನುಡಿಗಾಗಿಬರುವ ದಿನಗಳಲ್ಲಿ ಅರ್ಥಪೂರ್ಣಕಾರ್ಯಕ್ರಮ ಆಯೋಜಿಸೋಣ ಎಂದುಸಲಹೆ ನೀಡಿದರು.

ಅಖೀಲ ಭಾರತ ವೀರಶೆ„ವ ಮಹಾಸಭಾದಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಸಂಗೀತಪರಿಷತ್ತಿನ ಜಿಲ್ಲಾಧ್ಯಕ್ಷ ತೋಟಪ್ಪ ಉತ್ತಂಗಿಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಸ್‌.ವಿ. ಗುರುಮೂರ್ತಿ, ಯೋಗಾಚಾರ್ಯಎಲ್‌.ಎಸ್‌. ಚಿನ್ಮಯಾನಂದ, ಜಾನಪದಪರಿಷತ್‌ ಜಿಲ್ಲಾ ಕಾರ್ಯದರ್ಶಿ ನಿರಂಜನದೇವರಮನೆ, ಬಸವೇಶ್ವರ ವಿದ್ಯಾಸಂಸ್ಥೆಯಕಾರ್ಯದರ್ಶಿ ವಿ.ಕೆ. ಶಂಕರಪ್ಪ, ಗೌರವಸಲಹೆಗಾರ ಕಾಲ್ಕೆರೆ ಚಂದ್ರಪ್ಪ, ಕಲಾವಿದಹರೀಶ್‌, ಜಿಲ್ಲಾ ಸಂಘಟನಾ ಕಾರ್ಯದರ್ಶಿಡಿ.ಒ. ಮುರಾರ್ಜಿ ಮತ್ತಿತರರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.