ನಾಮಫಲಕ ಆಂಗ್ಲಮಯವಾಗಿದ್ದರೆ ದಂಡ


Team Udayavani, Dec 7, 2021, 5:05 PM IST

davanagere news

ದಾವಣಗೆರೆ: ನಗರದಲ್ಲಿರುವ ಎಲ್ಲ ಅಂಗಡಿಗಳ ನಾಮಫಲಕಗಳಲ್ಲಿಶೇ. 70ರಷ್ಟು ಕನ್ನಡ ಇರುವಂತೆ ನೋಡಿಕೊಳ್ಳಬೇಕು. ಇಲ್ಲವಾದರೆಆಂಗ್ಲ ನಾಮಫಲಕಗಳಿಗೆ ದಂಡ ಹಾಕಿ ತೆರವುಗೊಳಿಸಲಾಗುವುದು ಎಂದು ಮಹಾನಗರ ಪಾಲಿಕೆ ಮಹಾಪೌರ ಎಸ್‌.ಟಿ. ವೀರೇಶ್‌ ಹೇಳಿದರು.

ಕರ್ನಾಟಕ ರಕ್ಷಣಾ ವೇದಿಕೆಯ ದಕ್ಷಿಣ ವಿಧಾನಸಭಾಕ್ಷೇತ್ರದ ವತಿಯಿಂದ ನಡೆದ 66ನೇ ಕರ್ನಾಟಕ ರಾಜ್ಯೋತ್ಸವಸಮಾರಂಭದಲ್ಲಿ ಅವರು ಮಾತನಾಡಿದರು. ಕನ್ನಡನಾಡಿನಲ್ಲಿರುವವರು ಕನ್ನಡ ಭಾಷೆ ಬಳಸಬೇಕು ಹಾಗೂಬೆಳೆಸಬೇಕು. ಅನ್ಯ ಭಾಷೆ ಕಲಿಯುವುದಕ್ಕೆ ಯಾರ ವಿರೋಧವೂಇಲ್ಲ. ಆದರೆ ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು ಎಂದರು.

ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದುಬೀದಿನಾಯಿಗಳನ್ನು ಹಿಡಿಯಲು ಟೆಂಡರ್‌ ಕರೆಯಲಾಗಿದೆ.ಮೂರ್ನಾಲ್ಕು ದಿನಗಳ ಒಳಗಾಗಿ ನಾಯಿಗಳನ್ನು ಹಿಡಿಸುವಕೆಲಸ ಮಾಡಲಾಗುತ್ತದೆ ಎಂದು ಮೇಯರ್‌ ತಿಳಿಸಿದರು.ದಾವಣಗೆರೆ-ಹರಿಹರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷದೇವರಮನಿ ಶಿವಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷಎಂ.ಎಸ್‌. ರಾಮೇಗೌಡ, ನಮ್ಮಲ್ಲಿ ಒಗ್ಗಟ್ಟಿಲ್ಲದ ಕಾರಣದಿಂದಹೊರರಾಜ್ಯದವರು ಕರ್ನಾಟಕದ ಮೇಲೆ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದಾರೆ. ನಾವೆಲ್ಲರೂ ಜಾತಿ, ಧರ್ಮ ಎಲ್ಲವನ್ನೂ ಮೀರಿಕನ್ನಡಿಗರಾಗಿ ಬದುಕು ಬದುಕಬೇಕು ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ್ದ ವಿರಕ್ತಮಠದ ಶ್ರೀ ಬಸವಪ್ರಭುಸ್ವಾಮೀಜಿ, ಕರ್ನಾಟಕ ಎಂದರೆ ಅದು ಹೆಸರಲ್ಲ. ಅದು ನಮ್ಮಉಸಿರು ಎಂದರು. ಜೆಡಿಎಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿಜೆ.ಅಮಾನುಲ್ಲಾ ಖಾನ್‌ ಅಧ್ಯಕ್ಷತೆ ವಹಿಸಿದ್ದರು. ಜೆಡಿಎಸ್‌ರಾಜ್ಯ ಕಾರ್ಯದರ್ಶಿ ಟಿ ಅಜYರ್‌, ಯು.ಎಂ. ಮನ್ಸೂರ್‌ಅಲಿ , ಮಹಾನಗರ ಪಾಲಿಕೆಯ ಸದಸ್ಯ ಸೈಯದ್‌ ಚಾರ್ಲಿ,ಕರವೇ ಹಿರಿಯೂರ್‌ ತಾಲೂಕು ಅಧ್ಯಕ್ಷ ಉದಯಕುಮಾರ್‌,ದಾದಾಪೀರ್‌, ಕರವೇ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷಜಬಿವುಲ್ಲಾ, ಅನ್ವರ್‌, ಎಂ.ಡಿ. ರμàಕ್‌, ಭಾಷಾ ಸಾಬ್‌ ಇನ್ನಿತರರುಇದ್ದರು. ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರನ್ನುಸನ್ಮಾನಿಸಲಾಯಿತು. ಸಿಪಿಐ ಕೆ.ಎಂ. ಗಜೇಂದ್ರಪ್ಪ, ಪತ್ರಕರ್ತ ಬಿ.ಸಿಕಂದರ್‌, ವಕೀಲರಾದ ರುಜ್ಯೀ ಖಾನ್‌, ಸಮೀವುಲ್ಲಾ. ಸೈಫುಲ್ಲಾ.ಲೋಹಿತ್‌, ಓಮೇಶ್‌ಮೂರ್ತಿ, ಹಾಲೇಶ್‌, ಶಿವರಾಜ್‌.ಹುಸೇನ್‌, ಕೊರೋನಾ ಯೋಧರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.