ಮಾದಿಗ ದಂಡೋರ ಮಹಾಸಭೆಗೆ ಜಿಲ್ಲೆಯಿಂದ 100 ಜನ


Team Udayavani, Dec 7, 2021, 5:08 PM IST

davanagere news

ದಾವಣಗೆರೆ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಡಿ.14ರಂದು ನಡೆಯಲಿರುವ ಮಾದಿಗ ದಂಡೋರರಾಷ್ಟ್ರೀಯ ಮಹಾಸಭೆಗೆ ದಾವಣಗೆರೆ ಜಿಲ್ಲೆಯಿಂದ100 ಜನ ತೆರಳಲು ತೀರ್ಮಾನಿಸಲಾಗಿದೆ.

ನಗರದ ಹಳೆ ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರದೇವಸ್ಥಾನದಲ್ಲಿ ನಡೆದ ಜಿಲ್ಲಾ ಮಾದಿಗ ದಂಡೋರಸಮಿತಿ ಸಭೆಯಲ್ಲಿಈ ತೀರ್ಮಾನ ಕೈಗೊಳ್ಳಲಾಯಿತು.ಅಧ್ಯಕ್ಷತೆ ವಹಿಸಿದ್ದ ಸಮಿತಿ ಜಿಲ್ಲಾಧ್ಯಕ್ಷ ಎಚ್‌.ಸಿ.ಗುಡ್ಡಪ್ಪ ಮಾತನಾಡಿ, ದೆಹಲಿಯ ಜಂತರ್‌-ಮಂತರ್‌ನಲ್ಲಿ ಡಿ.1 4 ರಂದು ಮಾದಿಗ ದಂಡೋರ ರಾಷ್ಟ್ರೀಯಅಧ್ಯಕ್ಷ ಮಂದಕೃಷ್ಣ ಮಾದಿಗ ಅವರ ಮುಖಂಡತ್ವದಲ್ಲಿರಾಷ್ಟ್ರೀಯ ಮಹಾಸಭೆ ನಡೆಯಲಿದೆ.

ಸಭೆಗೆದಾವಣಗೆರೆ ಜಿಲ್ಲೆಯಿಂದ 100 ಜನ ದೆಹಲಿಗೆತೆರಳಬೇಕಿದೆ. ಡಿ.12ರಂದೇ ದಾವಣಗೆರೆರೈಲ್ವೆ ನಿಲ್ದಾಣದಿಂದ ದೆಹಲಿಗೆ ತೆರಳಲು ಸಿದ್ಧತೆಮಾಡಿಕೊಳ್ಳಬೇಕು. ದೇಶದ ವಿವಿಧ ರಾಜ್ಯಗಳಲ್ಲಿಮಾದಿಗ ಸಮುದಾಯದ ಮೇಲೆ ನಡೆಯುತ್ತಿರುವದೌರ್ಜನ್ಯ ಖಂಡಿಸಿ ಮತ್ತು ಒಳಮೀಸಲಾತಿ ವರ್ಗಿàಕರಣಕ್ಕೆ ಶಿಫಾರಸು ಮಾಡಿರುವ ವರದಿಗಳನ್ನುಆಯಾ ರಾಜ್ಯ ಸರ್ಕಾರಗಳು ಅನುಮೋದಿಸಿ ಕೇಂದ್ರಸರ್ಕಾರಕ್ಕೆ ಸಲ್ಲಿಸುವಂತೆ ಒತ್ತಾಯಿಸಿ ಮಹಾಸಭೆಯನ್ನುದೆಹಲಿಯಲ್ಲಿ ಕರೆಯಲಾಗಿದೆ ಎಂದು ತಿಳಿಸಿದರು.

ಸಮಾಜದ ಮುಖಂಡರಾದ ಎ.ಕೆ. ನಾಗಪ್ಪ, ಎ.ಕೆ.ಪರಸಪ್ಪ, ಕಂದನಕೋವಿ ರಾಜಪ್ಪ, ಕಿತ್ತೂರು ಡಿ.ಎಸ್‌.ಜಯಪ್ಪ, ಎಚ್‌.ಬಸವರಾಜ್‌ ಹುಣಸೆಕಟ್ಟೆ, ದೊಡ್ಮನೆದಾನಪ್ಪ ಶಾಮನೂರು, ದೇವರಾಜ್‌ ಬಸವಾಪುರ,ಕೆ.ಎಂ. ಅಂಜನಪ್ಪ ಹೆಮ್ಮೆನಬೇತೂರು, ಬಿ.ಒ.ಕೃಷ್ಣಮೂರ್ತಿ, ಎಂ. ಆಂಜನೇಯ, ಶಿವಳ್ಳಿ ನಾಗರಾಜ್‌,ಕೆ. ಶಿವರಾಜ್‌, ಗಂಗನರಸಿ ಹನುಮಂತಪ್ಪ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.