ದಾವಣಗೆರೆ: ಮಾಜಿ ಸಚಿವರ ಪುತ್ರನ ಕಾರು ಅಪಘಾತ, ಅಪಾಯದಿಂದ ಪಾರು
Team Udayavani, Mar 19, 2020, 6:06 PM IST
ದಾವಣಗೆರೆ: ಮಾಜಿ ಗೃಹ ಸಚಿವ , ಕಾಂಗ್ರೆಸ್ ಹಿರಿಯ ನಾಯಕ ಎಂ .ಬಿ . ಪಾಟೀಲ್ ಪುತ್ರ ರಾಹುಲ್ ಪಾಟೀಲ್ ಅವರ ದುಬಾರಿ ಕಾರು ಅಪಘಾತಕ್ಜೀಡಾಗಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆ ಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ರಾಹುಲ್ ಕಾರು ಎದುರಿನಿಂದ ಬರುತ್ತಿದ್ದ ಅಪೆ ಆಟೋಗೆ ಡಿಕ್ಕಿ ಹೊಡೆದಿದೆ . ಘಟನೆಯಲ್ಲಿ ಆಟೋ ಚಾಲನಕನಿಗೆ ಸಣ್ಣ ಗಾಯಗಳಾಗಿವೆ .
ಮಾಜಿ ಸಚಿವರ ಪುತ್ರ ರಾಹುಲ್ ಪಾಟೀಲ್ ನ ಕಾರು ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಲಾರಿಯನ್ನು ಓವರ್ ಟೇಕ್ ಮಾಡಲು ಹೋದ ವೇಳೆ ಎದುರಿನಿಂದ ಬಂದ ಅಪೆ ಆಟೋಗೆ ಕಾರು ಗುದ್ದಿದೆ . ಹೀಗಾಗಿ ಅಪಘಾತ ಸಂಭವಿಸಿದೆ. ಆಟೋ ಚಾಲಕನ ಕೈಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜಗಳೂರು ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗಿದೆ.. ಅಲ್ಲದೆ, ಅಪಘಾತದ ವೇಳೆ ಎಂ.ಬಿ.ಪಾಟೀಲ್ ಪುತ್ರ ರಾಹುಲ್ ಪಾಟೀಲ್ ಕಾರಿನಲ್ಲಿ ಇರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ