Davanagere: ನೂತನ ಎಸ್ ಪಿಯಾಗಿ ಅಧಿಕಾರ ವಹಿಸಿಕೊಂಡ ಉಮಾ ಪ್ರಶಾಂತ್
Team Udayavani, Aug 25, 2023, 8:14 PM IST
ದಾವಣಗೆರೆ: ದಾವಣಗೆರೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ಶುಕ್ರವಾರ ಅಧಿಕಾರ ವಹಿಸಿಕೊಂಡರು. ವರ್ಗಾವಣೆಗೊಂಡ ಡಾ. ಅರುಣ್ ಅಧಿಕಾರ ಹಸ್ತಾಂತರಿಸಿದರು
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಉಮಾ ಪ್ರಶಾಂತ್, ದಾವಣಗೆರೆ ಜಿಲ್ಲೆಯಲ್ಲಿ ಕ್ರಿಮಿನಲ್, ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಕ್ರಮ ವಹಿಸಲಾಗುತ್ತದೆ, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಿರುವುದರಿಂದ ಹೆಚ್ಚು ಅಪಘಾತಗಳಾಗುತ್ತಿರುವುದರಿಂದ ಅಪಘಾತಗಳ ತಡೆಗೆ ಹಲವು ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರನ್ನು ಜನಸ್ನೇಹಿಯಾಗಿ ಮಾಡಿ ಹಾಗೂ ಜನರ ಸಹಕಾರದೊಂದಿಗೆ ಒಳ್ಳೆಯ ರೀತಿಯ ಕೆಲಸ ಮಾಡುವುದು ಉದ್ದೇಶವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ