Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Team Udayavani, Apr 22, 2024, 7:54 PM IST
ದಾವಣಗೆರೆ : ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅಪರೂಪದ ಪ್ರಾಣಿ ಕೊಂಡುಕುರಿಯನ್ನು ಮತದಾನ ಜಾಗೃತಿ ಲಾಂಛನವನ್ನಾಗಿ ಬಳಸಲು ಜಿಲ್ಲಾ ಸ್ವೀಪ್ ಸಮಿತಿ ನಿರ್ಧಾರ ಮಾಡಿದೆ.
ಕೊಂಡುಕುರಿ ಜಿಲ್ಲೆಯ ಜಗಳೂರು ತಾಲೂಕಿನ ರಂಗಯ್ಯನದುರ್ಗ ಅಭಯಾರಣ್ಯ ಪ್ರದೇಶದಲ್ಲಿ ಕಂಡುಬರುವ ಅಪರೂಪದ ಜೀವ ವೈವಿಧ್ಯವಾಗಿದೆ. ಜಿಂಕೆಯನ್ನು ಹೋಲುವ ಕೊಂಡುಕುರಿ ಏಷ್ಯಾ ಖಂಡದಲ್ಲಿಯೇ ಅಪರೂಪದ ಜೀವಸಂಕುಲವಾಗಿದ್ದು ನಾಚಿಕೆ ಸ್ವಭಾವದ ಪ್ರಾಣಿ ಎಂದು ಪರಿಗಣಿಸಲ್ ಪಟ್ಟಿದೆ.
ಸೌಮ್ಯ ಸ್ವಾಭಾವದ ಕೊಂಡುಕುರಿಯನ್ನು ಚುನಾವಣೆಯಲ್ಲಿ ಜಿಲ್ಲೆಯ ಐಕಾನ್ ಆಗಿ ಚುನಾವಣಾ ಸೌಮ್ಯತೆ ಹೆಚ್ಚಿಸಬಹುದೆಂಬ ಉದ್ದೇಶದಿಂದ ಬಳಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
MUST WATCH
ಹೊಸ ಸೇರ್ಪಡೆ
Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ