ಎರಡೂವರೆ ತಿಂಗಳು ಹಸುಗೂಸಿಗೆ ಸೋಂಕು

ಪೊಲೀಸ್‌ ಕಾನ್ಸ್‌ಟೇಬಲ್‌ ಸೇರಿ ಏಳು ಜನರಿಗೆ ಕೋವಿಡ್-19

Team Udayavani, Jun 2, 2020, 9:27 PM IST

ಎರಡೂವರೆ ತಿಂಗಳು ಹಸುಗೂಸಿಗೆ ಸೋಂಕು

ಸಾಂದರ್ಭಿಕ ಚಿತ್ರ

ದಾವಣಗೆರೆ: ಆನೆಕೊಂಡದ ಎರಡೂವರೆ ತಿಂಗಳು ಹಸುಗೂಸು, ಪೊಲೀಸ್‌ ಕಾನ್ಸ್‌ಟೇಬಲ್‌ ಒಳಗೊಂಡಂತೆ ಏಳು ಜನರಲ್ಲಿ ಮಹಾಮಾರಿ ಕೋವಿಡ್-19 ವಕ್ಕರಿಸಿದೆ.

ರೋಗಿ ನಂಬರ್‌ 2819ರ ಸಂಪರ್ಕದಿಂದ ಬಾಲಕಿಯ ತಾಯಿಯಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಈಗ ತಾಯಿ(ರೋಗಿ ನಂಬರ್‌3640) ಸಂಪರ್ಕದಿಂದ ಎರಡೂವರೆ ತಿಂಗಳ ಹೆಣ್ಣು ಮಗವಿಗೂ (3638) ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ.

ದಾವಣಗೆರೆ ಬಡಾವಣಾ ಪೊಲೀಸ್‌ ಠಾಣೆಯ 40 ವರ್ಷದ ಕಾನ್ಸ್‌ಟೇಬಲ್‌(ರೋಗಿ ನಂಬರ್‌ 3637) ಸೋಂಕು ಕಾಣಿಸಿಕೊಂಡಿದೆ. ಹೆಲ್ತ್‌ ಬುಲೆಟಿನ್‌ ಮಾಹಿತಿಯಂತೆ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಸೋಂಕು ತಗುಲಿರಬಹುದು ಎನ್ನಲಾಗುತ್ತಿದೆ.

35 ವರ್ಷದ ವಯೋಮಾನದ ವ್ಯಕ್ತಿ(ರೋಗಿ ನಂಬರ್‌ 3635)ಗೆ ರೋಗಿ ನಂಬರ್‌ 1808 ಸಂಪರ್ಕದಿಂದ ಸೋಂಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ರೋಗಿ ನಂಬರ್‌ 2560ರ ಸಂಪರ್ಕದಿಂದ 14 ವರ್ಷದ ಬಾಲಕಿಗೆ ಸೋಂಕು ಕಾಣಿಸಿಕೊಂಡಿದೆ. ರೋಗಿ ನಂಬರ್‌ 623ರ ಸಂಪರ್ಕದಿಂದ 65 ವರ್ಷದ ಮಹಿಳೆ(ರೋಗಿ ನಂಬರ್‌ 3657) ಕೋವಿಡ್-19 ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 163 ಪ್ರಕರಣಗಳು ವರದಿಯಾಗಿದ್ದು, 121 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.4 ಜನರು ಮರಣ ಹೊಂದಿದ್ದಾರೆ. ಒಟ್ಟು 38 ಸಕ್ರಿಯ ಪ್ರಕರಣಗಳಿವೆ. ನಿನ್ನೆ 276 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಒಟ್ಟು 772 ನೆಗೆಟಿವ್‌ ಎಂದು ವರದಿ ಬಂದಿದೆ. ಈವರೆಗೆ ಒಟ್ಟು 8,982 ಜನರ ಗಂಟಲುದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, 8261 ನೆಗೆಟಿವ್‌ ಎಂದು ವರದಿ ಬಂದಿದೆ. ಇನ್ನೂ 558 ಮಾದರಿಗಳ ವರದಿ ಬರಬೇಕಾಗಿದೆ.

16 ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿ ಪ್ರತಿ ದಿನ ಜ್ವರ, ಐಎಲ್‌ಐ, ಸಾರಿ ಸಮೀಕ್ಷೆ ನಡೆಸಲಾಗುತ್ತಿದೆ. 3 ದಿನಗಳಿಗೊಮ್ಮೆ ಬಫರ್‌ ಝೋನ್‌ನಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ತೀವ್ರ ಉಸಿರಾಟದ ತೊಂದರೆಗೆ(ಸಾರಿ)ಸಂಬಂಧಿ ಸಿದಂತೆ ಈವರೆಗೆ 335 ಪರೀಕ್ಷೆ ನಡೆಸಲಾಗಿದ್ದು 3 ಪಾಸಿಟಿವ್‌ ಬಂದಿದ್ದು, 6ರ ಫಲಿತಾಂಶ ನಿರೀಕ್ಷೆಯಲ್ಲಿದೆ. ಶೀತ ಕೆಮ್ಮು ಜ್ವರ (ಐಎಲ್‌ಐ)ಕ್ಕೆ ಸಂಬಂಧಿಸಿದಂತೆ 634 ಪರೀಕ್ಷೆ ನಡೆಸಲಾಗಿದ್ದು, 605 ನೆಗೆಟಿವ್‌ ಎಂದು ವರದಿ ಬಂದಿದ್ದು, 7 ಪಾಸಿಟಿವ್‌ ವರದಿ ಬಂದಿದೆ ಮತ್ತು 22 ಜನರ ಪರೀಕ್ಷೆ ಫಲಿತಾಂಶ ನಿರೀಕ್ಷೆಯಲ್ಲಿದೆ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.