ಕೋವಿಡ್ ಅರಿವು ಕಾರ್ಯಕ್ರಮ
Team Udayavani, Jun 15, 2020, 5:07 PM IST
ದಾವಣಗೆರೆ: ದಾವಣಗೆರೆ ಜಿಲ್ಲಾ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಡಾ| ಸದ್ಯೋಜಾತ ಹಿರೇಮಠದಲ್ಲಿ ಕೋವಿಡ್ -19ರ ಕುರಿತು ಸಮಾಜದ ಘಟಕಗಳ ಪದಾಧಿಕಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ಆಹಾರದ ಕಿಟ್ ವಿತರಿಸಲು ಸಹಕರಿಸಿದ ಸಮಾಜದ ಬಾಂಧವರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಮಸಾಲಿ ಸಮಾಜ ಹಾಗೂ ಹರ ಸೇವಾ ಸಂಸ್ಥೆಯ ಅಧ್ಯಕ್ಷ ಬಿ.ಸಿ. ಉಮಾಪತಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷ ಬಿ.ಲೋಕೇಶ್ ಪ್ರಾಸ್ತಾವಿಕ ನುಡಿಗಳಾಡಿದರು. ಶ್ರೀಧರ್, ಅಂದನೂರು ಕೊಟ್ರಪ್ಪ, ಬಾದಾಮಿ ಕರಿಬಸಪ್ಪ, ಎಂ.ದೊಡ್ಡಪ್ಪ, ವಾಣಿ ಶಿವಣ್ಣ, ಅಂದನೂರು ಮುರುಗೇಶ್, ಜಿಲ್ಲಾ ನೌಕರ ಘಟಕದ ಅಧ್ಯಕ್ಷ ಮಲ್ಲಿನಾಥ, ನಗರ ಘಟಕದ ಅಧ್ಯಕ್ಷ ಕೈದಾಳ್ ಶಿವಶಂಕರ್, ಬಾದಾಮಿ ಜಯಣ್ಣ, ಬಿಸಲೇರಿ ಜಯಣ್ಣ, ರಶ್ಮಿ ಕುಂಕೋದ್, ನವೀನ್ ಪಾಟೀಲ್, ಸತೀಶ್ ಮತ್ತೂಡ್ ಮತ್ತು ಇತರ ಎಲ್ಲಾ ಘಟಕಗಳ ಉಪಾಧ್ಯಕ್ಷರು, ಗೌರವಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಇತರ ಪದಾಧಿಕಾರಿಗಳು ಭಾಗವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಶಿನಾಥ್ ನಿರೂಪಿಸಿದರು. ಯುವ ಘಟಕದ ಜಿಲ್ಲಾ ಅಧ್ಯಕ್ಷ ಕೆ. ಶಿವಕುಮಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ