ಗ್ರಾಮೀಣ ಭಾಗಕ್ಕೂ ಕಾಲಿಟ್ಟ ಮಹಾಮಾರಿ
Team Udayavani, Jun 19, 2020, 11:39 AM IST
ದಾವಣಗೆರೆ: ನಗರ ಪ್ರದೇಶದಲ್ಲಿ ಕಾಡುತ್ತಿದ್ದ ಮಹಾಮಾರಿ ಕೋವಿಡ್ ಈಗ ಗ್ರಾಮೀಣ ಭಾಗಕ್ಕೂ ವಕ್ಕರಿಸಿದೆ. ದಾವಣಗೆರೆ ಜಿಲ್ಲೆಯಲ್ಲಿ ಗುರುವಾರ ದೃಢಪಟ್ಟ ಮೂರು ಹೊಸ ಪ್ರಕರಣಗಳಲ್ಲಿ ಎರಡು ಪ್ರಕರಣ ಗ್ರಾಮೀಣ ಭಾಗಕ್ಕೆ ಸಂಬಂಧಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಶೀತ ಜ್ವರ ಸಮಸ್ಯೆಯಿಂದ ಬಳಲುತ್ತಿದ್ದ ಹೊನ್ನಾಳಿ ತಾಲೂಕಿನ ಬಸವನಹಳ್ಳಿಯ 30 ವರ್ಷದ ಮಹಿಳೆ (ರೋಗಿ ನಂಬರ್ 7804), ದಾವಣಗೆರೆ ತಾಲೂಕಿನ ಶ್ಯಾಗಲೆ ಗ್ರಾಮದ 32 ವರ್ಷದ ಮಹಿಳೆಗೆ (ರೋಗಿ ನಂಬರ್ 7805) ಕೋವಿಡ್ ವಕ್ಕರಿಸಿದೆ. ರಾಜಸ್ಥಾನದಿಂದ ಹಿಂತಿರುಗಿದ್ದ ದಾವಣಗೆರೆಯ ಆಂಜನೇಯ ಬಡಾವಣೆಯ 25 ವರ್ಷದ ಯುವಕ(ರೋಗಿ ನಂಬರ್ 7803) ಸೋಂಕು ಕಾಣಿಸಿಕೊಂಡಿದೆ.
ಕೋವಿಡ್ ನಿಂದ ಗುಣಮುಖರಾದ ರೋಗಿ ನಂಬರ್ 6151, 6152, 6153, 6154, 6155, 6156, 6157 ಹಾಗೂ 6158 ಗುರುವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 233 ಪ್ರಕರಣಗಳಲ್ಲಿ ಈವರೆಗೆ 215 ಸೋಂಕಿತರು ಆಸ್ಪತ್ರೆಯಿಂದ ಡಿಸಾcರ್ಜ್ ಆಗಿದ್ದಾರೆ. ಆರು ಜನರು ಮೃತಪಟ್ಟಿದ್ದು, 12 ಸಕ್ರಿಯ ಪ್ರಕರಣಗಳಿವೆ. ಜಾಲಿನಗರದ ಎಲ್ಲಾ ಸೋಂಕಿತರು ಗುಣಮುಖರಾಗಿಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಡಿಸಿ ತಿಳಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ