ದಾವಣಗೆರೆ: ಕಾರಾಗೃಹದಲ್ಲಿ ಹಿಂದೂ ಕಾರ್ಯಕರ್ತರ ಭೇಟಿ ವೇಳೆ ಮಾತಿನ ಚಕಮಕಿ

ಇನ್ನೊಂದು ಕೋಮಿನವರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ? ಮುತಾಲಿಕ್

Team Udayavani, Mar 3, 2022, 7:07 PM IST

1-dsd

ದಾವಣಗೆರೆ: ಹಿಜಾಬ್ ವಿಚಾರವಾಗಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ದಾವಣಗೆರೆಯ ಉಪ ಕಾರಾಗೃಹದ ಲ್ಲಿರುವ ಹಿಂದೂ ಕಾರ್ಯಕರ್ತರನ್ನು ಭೇಟಿಗೆ ನಿರಾಕರಿಸಿದ್ದರಿಂದ ಶ್ರೀರಾಮ ಸೇನೆ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಕಾರ್‍ಯಕರ್ತರು ಉಪ ಕಾರಾಗೃಹದ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ.

ಗುರುವಾರ ದಾವಣಗೆರೆಗೆ ಆಗಮಿಸಿದ್ದ ಪ್ರಮೋದ್ ಮುತಾಲಿಕ್ ವಸಂತ ರಸ್ತೆಯ ಉಪ ಕಾರಾಗೃಹದಲ್ಲಿ ಇರುವ ಹಿಂದು ಕಾರ್ಯಕರ್ತರನ್ನು ಭೇಟಿ ಮಾಡಲು ತೆರಳಿದ್ದರು. ಒಳಗಡೆ ಪ್ರವೇಶ ನೀಡಲು ಜೈಲಿನ ಸಿಬ್ಬಂದಿ ನಿರಾಕರಿಸಿದರು. ಈ ವೇಳೆ ವಾಗ್ವಾದವೇ ನಡೆಯಿತು.

ಹಿಂದೂ ಕಾರ್ಯಕರ್ತರ ಜೊತೆ ಮಾತನಾಡಬೇಕು. ಭೇಟಿಗೆ ಅವಕಾಶ ನೀಡುವಂತೆ ಪ್ರಮೋದ್ ಮುತಾಲಿಕ್ ಮನವಿ ಮಾಡಿದರು. ಭೇಟಿಗಾಗಿಯೇ ಸಮಯ ನಿಗದಿ ಆಗಿರುತ್ತದೆ. ಸಮಯ ಇಲ್ಲದ ಕಾರಣ ಭೇಟಿಗೆ ಅವಕಾಶ ನೀಡಲಾಗದು ಎಂದು ಜೈಲರ್ ನಿರಾಕರಿಸಿದರು. ಆಗ ಶ್ರೀರಾಮ ಸೇನೆ ಕಾರ್‍ಯಕರ್ತರು ಮತ್ತು ಜೈಲರ್ ಮಧ್ಯೆ ವಾಗ್ವಾದ ನಡೆಯಿತು. ಹಿಂದೂ ಕಾರ್ಯಕರ್ತರ ಭೇಟಿಗೆ ಅವಕಾಶ ನೀಡಲು ಯಾಕೆ ಈ ರೀತಿ ವರ್ತಿಸುತ್ತೀರಾ. ಬೇರೆಯವರಿಗಾದರೆ ಅವಕಾಶ ಕೊಡುತ್ತೀರಾ ಎಂದು ಕಾರ್‍ಯಕರ್ತರು ಪ್ರಶ್ನಿಸಿದರು. ಉಪ ಕಾರಾಗೃಹದ ಮುಂದೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿ ಹಿಜಾಬ್-ಕೇಸರಿ ಶಾಲು ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ಆಗಿತ್ತು. ಈ ವೇಳೆ ಹಿಂದು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಜೈಲಿನಲ್ಲಿದ್ದವರ ಭೇಟಿಗೆ ಪ್ರಮೋದ್ ಮುತಾಲಿಕ್ ಮತ್ತು ಶ್ರೀರಾಮ ಸೇನೆ ಮುಖಂಡರು, ಕಾರ್ಯಕರ್ತರು ಆಗಮಿಸಿದಾಗ ಈ ಘಟನೆ ನಡೆದಿದೆ. ಮಾತಿನ ಚಕಕಮಕಿ, ವಾಗ್ವಾದ ನಡೆದ ಬಳಿಕ ಧರಣಿಗೂ ಮುಂದಾದರು. ಅಂತಿಮವಾಗಿ ಭೇಟಿಗೆ ಅವಕಾಶ ನೀಡಲಾಯಿತು.

ಇದಕ್ಕೂ ಮುನ್ನ ಮಾತನಾಡಿದ ಪ್ರಮೋದ್ ಮುತಾಲಿಕ್, ಹರಿಹರ, ಮಲೇಬೆನ್ನೂರು, ನಲ್ಲೂರಿನಲ್ಲಿ ಹಿಂದು ಕಾರ್‍ಯಕರ್ತರ ಮೇಲೆಯೇ ಹಲ್ಲೆಯಾಗಿದೆ. ಆದರೆ, ಪೊಲೀಸರು ಹಿಂದುಗಳ ಮೇಲೆ ಮಾತ್ರ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಇನ್ನೊಂದು ಕೋಮಿನವರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.