ದಾವಣಗೆರೆ: ಎನ್ಐಎ ದಾಳಿ; ಪಿ.ಎಫ್.ಐ.ನ ಇಬ್ಬರು ಮುಖಂಡರು ಪೊಲೀಸ್ ವಶಕ್ಕೆ
Team Udayavani, Sep 22, 2022, 1:05 PM IST
ದಾವಣಗೆರೆ: ಎನ್ ಐ ಎ ಅಧಿಕಾರಿಗಳು ಸೆ.22 ರಂದು ದೇಶದ ವಿವಿದೆಡೆ ದಾಳಿ ನಡೆಸಿದ್ದು, ದಾವಣಗೆರೆ ಮತ್ತು ಹರಿಹರದಲ್ಲಿ ನಡೆಸಿದ ದಾಳಿಯಲ್ಲಿ ಪಿ.ಎಫ್.ಐ.ನ ಇಬ್ಬರು ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದಾವಣಗೆರೆಯ ಎಂ.ಸಿ.ಸಿ.ಬಿ. ಬ್ಲಾಕ್ ನಿವಾಸಿ ಇಮಾಮುದ್ದಿನ್ ಹಾಗೂ ಹರಿಹರ ಮೂಲದ ಅಬು ತಾಹೀರ್ ಎಂಬವನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.
ವಶಕ್ಕೆ ಪಡೆದಿರುವ ಇಮಾಮುದ್ದಿನ್ ಪಿ.ಎಫ್.ಐ.ನ ಮಾಜಿ ಜಿಲ್ಲಾದ್ಯಕ್ಷ ಎಂದು ತಿಳಿದು ಬಂದಿದೆ.
ದಾವಣಗೆರೆ ಕೆಟಿಜೆ ನಗರದಲ್ಲಿ ಅಬು ತಾಹಿರ್ ವಿಚಾರಣೆಗೆ ಒಳಪಡಿಸಲಾಗಿದೆ. ಎಸ್.ಡಿ.ಪಿ.ಐ., ಪಿ.ಎಫ್.ಐ. ಲಿಂಕ್ ಆಧಾರದ ಮೇಲೆ ವಿಚಾರಣೆ ನಡೆಸಿದ್ದಾರೆ. ಹರಿಹರ ಮೂಲದ ಅಬು ತಾಹೀರ್ ಕಳೆದ ರಾತ್ರಿ ಸಂಬಂಧಿಕರ ಮನೆಗೆ ಬಂದಿದ್ದ ಎಂಬ ಮಾಹಿತಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…