ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ಆಕ್ರೋಶ
Team Udayavani, May 27, 2020, 12:31 PM IST
ದಾವಣಗೆರೆ: ಕಾರ್ಮಿಕ ಕಾಯ್ದೆ ತಿದ್ದುಪಡಿ ಆದೇಶ ಪ್ರತಿ ಸುಡುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು
ದಾವಣಗೆರೆ: ರಾಜ್ಯ ಸರ್ಕಾರ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಿಸಿರುವುದನ್ನ ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಕಾರ್ಯಕರ್ತರು ಮಂಗಳವಾರ ಉಪ ವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಆದೇಶದ ಪ್ರತಿ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಕಾರ್ಖಾನೆ, ಕಂಪನಿಗಳ ಮಾಲಿಕರ ಒತ್ತಡಕ್ಕೆ ಮಣಿದು 8 ಗಂಟೆಗಳ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಿಸುವ ಮೂಲಕ ಕಾರ್ಮಿಕರಿಗೆ ತೊಂದರೆ ಉಂಟು ಮಾಡುತ್ತಿದೆ. ಕೆಲಸದ ಅವಧಿಯನ್ನು ಹಿಂದಿನಂತೆ 8 ಗಂಟೆಗೆ ಸೀಮಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಎಚ್.ಕೆ. ರಾಮಚಂದ್ರಪ್ಪ, ಕೆ.ಎಲ್. ಭಟ್, ಆವರಗೆರೆ ಚಂದ್ರು, ಆನಂದರಾಜ್, ಆವರಗೆರೆ ವಾಸು, ಕೈದಾಳ್ ಮಂಜುನಾಥ್, ಕೆ.ಎಚ್. ಆನಂದರಾಜ್, ಟಿ.ಎಸ್. ನಾಗರಾಜ್, ಸರೋಜಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ