‘ರೈತಮಿತ್ರ’ ಕಿರುಚಿತ್ರ ಬಿಡುಗಡೆ
Team Udayavani, Jun 28, 2020, 6:15 PM IST
ದಾವಣಗೆರೆ: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ "ರೈತಮಿತ್ರ' ಕಿರುಚಿತ್ರ ಬಿಡುಗಡೆ ಮಾಡಿದರು.
ದಾವಣಗೆರೆ: ತಾಲೂಕಿನ ಕಾಡಜ್ಜಿ ಗ್ರಾಮದ ನಾರದಮುನಿ ಎಂ. (ನಾನಿ) ನಿರ್ದೇಶನದ “ರೈತಮಿತ್ರ’ ಕಿರುಚಿತ್ರವನ್ನು ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಗೃಹಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಯೂಟ್ಯೂಬ್ಗ ಆಪ್ ಲೋಡ್ ಮಾಡುವ ಮೂಲಕ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ರೈತಮಿತ್ರ’ ಕಿರುಚಿತ್ರದಲ್ಲಿ 18 ನಿಮಿಷಗಳಲ್ಲಿ ರೈತರು ಮತ್ತವರ ಮಕ್ಕಳ ಸಮಸ್ಯೆಗಳ ವಾಸ್ತವಾಂಶವನ್ನು ಮನಮುಟ್ಟುವಂತೆ ಚಿತ್ರಿಸಿದ್ದಾರೆ. ಗ್ರಾಮಾಂತರ, ನಗರ ಪ್ರದೇಶದ ಜನರು ಕಿರುಚಿತ್ರ ವೀಕ್ಷಿಸುವ ಮೂಲಕ ಅಪ್ಪಟ ಪ್ರತಿಭೆ ನಾರದಮುನಿ ಅವರನ್ನು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.
ಕಿರುಚಿತ್ರದ ನಿರ್ದೇಶಕ ನಾರದಮುನಿ ಎಂ. (ನಾನಿ), ಕಾಡಜ್ಜಿ ಮುರುಳಿ, ಚಿತ್ರತಂಡದ ನಂಜುಂಡಿ, ಸಿದ್ದೇಶ್, ಚಂದ್ರು, ಆಂಜನೇಯ, ಶಿವು, ನವೀನ್, ತೇಜು, ನಾಗರಾಜ್, ಅನಂತ್, ಬಾಲನಟ ಲೋಕಮಿತ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ