ಇ-ಆಫೀಸ್ ಗೆ ಡಿಸಿ ಚಾಲನೆ


Team Udayavani, Oct 2, 2019, 1:58 PM IST

DG-TDY-2

ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಮಂಗಳವಾರ ಬೆಳಿಗ್ಗೆ ಜಿಲ್ಲಾಡಳಿತ ಕಚೇರಿಯಲ್ಲಿ ಇ-ಆಫೀಸ್ ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇ-  ಆಫೀಸ್ ನಿಂದ ಕಡತಗಳ ವಿಲೇವಾರಿಗೆ ವೇಗ ಮತ್ತು ನಿಖರತೆ ಸಿಗಲಿದೆ. ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಸೆಪ್ಟೆಂಬರ್‌ 30 ರೊಳಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು ತಮ್ಮ ತಮ್ಮ ಕಚೇರಿಗಳಲ್ಲಿ ಇ- ಆಫೀಸ್ ನಲ್ಲಿ ಕಾರ್ಯ ನಿರ್ವಹಿಸಲು ಅನುವಾಗುವಂತೆ ಸಿದ್ಧತೆ ಮಾಡಿಕೊಳ್ಳಬೇಕು. ಅಕ್ಟೋಬರ್‌ 1ರಿಂದ ಇ-ಆಫೀಸ್ ನಲ್ಲಿ ಕಡತಗಳ ವಿಲೇವಾರಿ ಆಗಬೇಕು ಎಂದು ಸೂಚಿಸಿದನ್ವಯ ಅಕ್ಟೋಬರ್‌ 1 ರಿಂದಲೇ ಚಾಲನೆ ನೀಡಲಾಗಿದೆ ಎಂದರು.

ಈ- ಆಫೀಸ್ ನಿಂದಾಗಿ ಕಡತಗಳ ವಿಲೇವಾರಿಯಲ್ಲಿನ ವಿಳಂಬ ತಪ್ಪಿ ವೇಗ ದೊರೆಯಲಿದೆಯಲ್ಲದೆ, ಕಡತವು ಯಾವ ಸಿಬ್ಬಂದಿ ಬಳಿ ಇದೆ, ಅದರ ಸ್ಥಿತಿ ಏನಿದೆ ಎಂಬ ಮಾಹಿತಿ ತಕ್ಷಣಕ್ಕೆ ದೊರಕಿ ಸಾರ್ವಜನಿಕರು ಕಚೇರಿ ಅಲೆದಾಡುವುದು ತಪ್ಪಲಿದೆ ಎಂದರು. ಇ-ಆಫೀಸ್ ಯಶಸ್ವಿಯಾಗಲು ಕಾರಣಕರ್ತರಾದ ಎನ್‌.ಐ.ಸಿ.ಯ ಉದಯಕುಮಾರ್‌, ರಮೇಶ್‌ ಹಾಗೂ ಸಿಬ್ಬಂದಿಗೆ ಯಶಸ್ವಿ ಕಾರ್ಯನಿರ್ವಹಣೆಗೆ ಇದೇ ಸಂದರ್ಭದಲ್ಲಿ ಶುಭ ಹಾರೈಸಿದರು.

ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ, ಚುನಾವಣಾ ತಹಶೀಲ್ದಾರ್‌ ಪ್ರಸಾದ್‌, ಶಿರಸ್ತೇದಾರರಾದ ಜಿ.ಸಿ.ಕುಮಾರ್‌, ರಾಮಸ್ವಾಮಿ.ಎಚ್‌, ವಸಂತಕುಮಾರಿ ಹಾಗೂ ಸಿಬ್ಬಂದಿ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.