ಪೂಜಾ ಇನ್ನು ಗೀತಾರ್ಥ ಪ್ರಿಯ ಶ್ರೀಜಿ


Team Udayavani, Apr 29, 2018, 3:54 PM IST

29-April-22.jpg

ಹರಪನಹಳ್ಳಿ: ಪಟ್ಟಣದ ಶೇಷಜೀಹಸ್ತಮಲ್‌ ಜೈನ್‌ ವಸತಿ ನಿಲಯದ ಆವರಣದಲ್ಲಿ ಜೈನ ಭಗವತಿ ದೀಕ್ಷಾ ಸಮಾರಂಭವು ಶ್ರದ್ಧೆ ಮತ್ತು ಭಕ್ತಿಪೂರ್ವಕವಾಗಿ ನಡೆಯಿತು. ಜೈನ ಮುನಿಗಳು ಹಾಗೂ ಸಹಸ್ರಾರು ಸಮಾಜ ಬಾಂಧವರ ಸಮ್ಮುಖದಲ್ಲಿ ಕುಮಾರಿ ಪೂಜಾ ಸನ್ಯಾಸತ್ವವನ್ನು ಸ್ವೀಕರಿಸಿದರು.

ಆರಂಭದಲ್ಲಿ ಒಡವೆ ಹಾಗೂ ದುಬಾರಿ ಸೀರೆಯೊಂದಿಗೆ ಅಲಂಕೃತರಾಗಿದ್ದ ಅವರು ಮುನಿ ಹಾಗೂ ಸಾ ಧ್ವಿಗಳಿಗೆ ವಂದಿಸಿದರು. ನಂತರ ಶ್ವೇತವಸ್ತ್ರಧಾರಿಯಾಗಿ ಕಾಣಿಸಿಕೊಂಡು ಅಭಯ್‌ ಚಂದ್ರ ಸುರಿಶ್ವರಜಿ ಮಹಾರಾಜ್‌, ವಿಜಯ ಹಿರಚಂದ್ರ ಸುರಿಶ್ವರಜಿ ಸಾನ್ನಿಧ್ಯದಲ್ಲಿ ಶ್ರದ್ಧಾಂಗ ಪ್ರಿಯ ಶ್ರೀಜಿ ಹಾಗೂ ಕರುಣಾಂಗ ಪ್ರಿಯ ಶ್ರೀಜಿ ಸಮ್ಮುಖದಲ್ಲಿ ಸನ್ಯಾಸ ದೀಕ್ಷೆ ಪಡೆದು ಅವರನ್ನು ಗುರುಗಳಾಗಿ ಸ್ವೀಕರಿಸಿದರು. ಪೂಜಾ ಅವರಿಗೆ ಗೀತಾರ್ಥ ಪ್ರಿಯ ಶ್ರೀಜಿ ಎಂದು ಮರುನಾಮಕರಣ ಮಾಡಲಾಯಿತು.

ಪೂಜಾ ಕುಮಾರಿ ಅಹಿಂಸಾ ವ್ರತ, ಬ್ರಹ್ಮಚರ್ಯ, ಸತ್ಯಸಂಧತೆ ಹಾಗೂ ಅಚೌರ್ಯ ವ್ರತವನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಪ್ರಮಾಣ ಮಾಡಿದರು. ಮಗಳು ಸನ್ಯಾಸ ದೀಕ್ಷೆ ಸ್ವೀಕರಿಸುವಾಗ ತಂದೆ ಗಣಪತರಾಜ್‌ ಜೈನ್‌ ಅರೆಕ್ಷಣ ಭಾವುಕರಾದರು.

ಜೈನ ಸಂಸ್ಕೃತಿ ಹಾಗೂ ಪರಂಪರೆಯನ್ನು ಸಾರುವುದರೊಂದಿಗೆ ಮಾನವೀಯತೆಯ ಗುಣಗಳನ್ನು ಪ್ರತಿಪಾದಿಸುವುದು ಸನ್ಯಾಸತ್ವ ಸ್ವೀಕರಿಸುವವರ ಪ್ರಮುಖ ಧರ್ಮ. ಎಲ್ಲ ಧರ್ಮಗಳನ್ನು ಗೌರವಿಸುತ್ತಲೇ ಸತ್ಯ ಮತ್ತು ಅಹಿಂಸೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಭಯ್‌ ಚಂದ್ರ ಸುರಿಶ್ವರಜಿ ಮಹಾರಾಜ್‌ ತಿಳಿಸಿದರು.

ಪೂಜಾ ತಂದೆ ಗಣಪತರಾಜ್‌ ಜೈನ್‌, ತಾಯಿ ಕಂಕುಬೇನ್‌, ಶ್ವೇತಾಂಬರ ಜೈನ್‌ ಸಮಾಜದ ಮುಖಂಡರಾದ ಧನರಾಜ ಜೈನ್‌, ಸುಮೀರ್‌ಮಲ್‌ ಜೈನ್‌, ವಿಜಯಕುಮಾರ್‌, ಮಹಾವೀರಕುಮಾರ್‌, ಗೌತಮಚಂದ್‌, ಅಶೋಕಕುಮಾರ್‌, ಕಾಂತಿಲಾಲ್‌, ಉತ್ತಮಚಂದ ಜೈನ್‌, ಶ್ರೀಪಾಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.