ಆಹಾರ ಧಾನ್ಯ ಕಿಟ್ ವಿತರಣೆ
Team Udayavani, May 26, 2020, 5:50 AM IST
ಚನ್ನಗಿರಿ: ಪುರಸಭೆ ಸದಸ್ಯ ಗಾದ್ರಿ ರಾಜು ಹೊನ್ನನಾಯಕನಹಳ್ಳಿ ಗ್ರಾಮದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಿಸಿದರು.
ಚನ್ನಗಿರಿ: ಲಾಕ್ಡೌನ್ನಿಂದ ದಿನನಿತ್ಯ ದುಡಿದು ಜೀವನ ಮಾಡುವವರು ಸಂಕಷ್ಟದಲ್ಲಿದ್ದು ಅಂಥವರನ್ನು ಗುರುತಿಸಿ ಆಹಾರ ಧಾನ್ಯಗಳನ್ನು ನೀಡುತ್ತಿದ್ದೇವೆ.
ಸಂಕಷ್ಟದಲ್ಲಿರುವ ಎಷ್ಟೇ ಕುಟುಂಬಗಳಿದ್ದರೂ ಅವರಿಗೆ ನೆರವು ನೀಡಲು ಸದಾ ಸಿದ್ಧನಿದ್ದೇನೆ ಎಂದು ಪುರಸಭೆ ಸದಸ್ಯ ಗಾದ್ರಿ ರಾಜು ಹೇಳಿದರು.
ತಾಲೂಕಿನ ಹೊನ್ನನಾಯಕನಹಳ್ಳಿ ಗ್ರಾಮದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಆಹಾರ ಧಾನ್ಯಗಳ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು. ಇಡೀ ದೇಶವೇ
ಕೋವಿಡ್ ಸಂಕಷ್ಟದಲ್ಲಿ ಸಿಲುಕಿದೆ. ಈ ವೇಳೆ ಕೂಲಿ ಕಾರ್ಮಿಕರು, ಅಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ಸೇರಿದಂತೆ ಹಲವಾರು ವರ್ಗದವರು ಪ್ರತಿನಿತ್ಯ ದುಡಿದು ತಿನ್ನುವ ವರ್ಗದವರು. ಅವರು ತುಂಬಾ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅಂಥವರಿಗೆ ಸಹಾಯ ಮಾಡಿ ಕೋವಿಡ್ ವಿರುದ್ಧದ ಹೋರಾಟಕ್ಕೆ ಸಜ್ಜಾಗಬೇಕು. ಆಗ ಮಾತ್ರ ಕೊರೊನಾ ನಿರ್ಮೂಲನೆ ಮಾಡಲು ಸಾಧ್ಯ ಎಂದರು. ಬುಳ್ಳುಸಾಗರದ ನಾಗರಾಜ್, ರಂಗನಾಥ್, ಪಾಟೀಲ್, ಮಂಜುನಾಥ್, ಚಿತ್ರಲಿಂಗಪ್ಪ, ಹರೀಶ್, ಗುರು, ರುದ್ರಪ್ಪ, ಹೇಮಂತ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ
ಇಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್
MUST WATCH
ಹೊಸ ಸೇರ್ಪಡೆ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ