![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಆಹಾರ ಧಾನ್ಯ ಕಿಟ್ ವಿತರಣೆ
Team Udayavani, May 26, 2020, 5:50 AM IST
![ಆಹಾರ ಧಾನ್ಯ ಕಿಟ್ ವಿತರಣೆ](https://www.udayavani.com/wp-content/uploads/2020/05/Dav-Kit-620x407.jpg)
ಚನ್ನಗಿರಿ: ಪುರಸಭೆ ಸದಸ್ಯ ಗಾದ್ರಿ ರಾಜು ಹೊನ್ನನಾಯಕನಹಳ್ಳಿ ಗ್ರಾಮದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಿಸಿದರು.
ಚನ್ನಗಿರಿ: ಲಾಕ್ಡೌನ್ನಿಂದ ದಿನನಿತ್ಯ ದುಡಿದು ಜೀವನ ಮಾಡುವವರು ಸಂಕಷ್ಟದಲ್ಲಿದ್ದು ಅಂಥವರನ್ನು ಗುರುತಿಸಿ ಆಹಾರ ಧಾನ್ಯಗಳನ್ನು ನೀಡುತ್ತಿದ್ದೇವೆ.
ಸಂಕಷ್ಟದಲ್ಲಿರುವ ಎಷ್ಟೇ ಕುಟುಂಬಗಳಿದ್ದರೂ ಅವರಿಗೆ ನೆರವು ನೀಡಲು ಸದಾ ಸಿದ್ಧನಿದ್ದೇನೆ ಎಂದು ಪುರಸಭೆ ಸದಸ್ಯ ಗಾದ್ರಿ ರಾಜು ಹೇಳಿದರು.
ತಾಲೂಕಿನ ಹೊನ್ನನಾಯಕನಹಳ್ಳಿ ಗ್ರಾಮದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಆಹಾರ ಧಾನ್ಯಗಳ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು. ಇಡೀ ದೇಶವೇ
ಕೋವಿಡ್ ಸಂಕಷ್ಟದಲ್ಲಿ ಸಿಲುಕಿದೆ. ಈ ವೇಳೆ ಕೂಲಿ ಕಾರ್ಮಿಕರು, ಅಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ಸೇರಿದಂತೆ ಹಲವಾರು ವರ್ಗದವರು ಪ್ರತಿನಿತ್ಯ ದುಡಿದು ತಿನ್ನುವ ವರ್ಗದವರು. ಅವರು ತುಂಬಾ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅಂಥವರಿಗೆ ಸಹಾಯ ಮಾಡಿ ಕೋವಿಡ್ ವಿರುದ್ಧದ ಹೋರಾಟಕ್ಕೆ ಸಜ್ಜಾಗಬೇಕು. ಆಗ ಮಾತ್ರ ಕೊರೊನಾ ನಿರ್ಮೂಲನೆ ಮಾಡಲು ಸಾಧ್ಯ ಎಂದರು. ಬುಳ್ಳುಸಾಗರದ ನಾಗರಾಜ್, ರಂಗನಾಥ್, ಪಾಟೀಲ್, ಮಂಜುನಾಥ್, ಚಿತ್ರಲಿಂಗಪ್ಪ, ಹರೀಶ್, ಗುರು, ರುದ್ರಪ್ಪ, ಹೇಮಂತ್ ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ](https://www.udayavani.com/wp-content/uploads/2024/07/13-14-150x90.jpg)
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
![13-davangere](https://www.udayavani.com/wp-content/uploads/2024/07/13-davangere-150x90.jpg)
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
![drowned](https://www.udayavani.com/wp-content/uploads/2024/07/drowned-1-150x93.jpg)
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
![Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ](https://www.udayavani.com/wp-content/uploads/2024/07/RE-1-150x104.jpg)
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
![BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ](https://www.udayavani.com/wp-content/uploads/2024/07/davanagere-150x83.jpg)
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.