ಜಿಲ್ಲೆಯಾದ್ಯಂತ ಬೆಳಕಿನ ಹಬ್ಬದ ಸಂಭ್ರಮ


Team Udayavani, Nov 5, 2021, 12:39 PM IST

diwali special

ದಾವಣಗೆರೆ: ಜಿಲ್ಲೆಯಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಹಬ್ಬದಸಂಭ್ರಮ ಮನೆ ಮಾಡಿದ್ದು, ಗುರುವಾರ ಹಬ್ಬದಾ‌ರಣೆಯ ಸಡಗರಎಲ್ಲೆಡೆ ಕಂಡು ಬಂತು. ಕೊರೊನಾ ಮೂರನೇ ಅಲೆ ಬಗ್ಗೆ ಆತಂಕಪಡದೆ ಜನರು ಹಬ್ಬದ ಖರೀದಿ, ಸಿದ್ಧತೆಯಲ್ಲಿ ತೊಡಗಿರುವುದು ವಿಶೇಷವಾಗಿತ್ತು.

ದೀಪಾವಳಿ ಅಮವಾಸ್ಯೆ ದಿನವಾದ ಗುರುವಾರ ಅಂಗಡಿ,ವ್ಯಾಪಾರದ ಸ್ಥಳ, ವಾಹನಗಳಿಗೆ ವಿಶೇಷ ಅಲಂಕಾರ ಮಾಡಿ ಲಕ್ಷ್ಮೀಪೂಜೆ ಮಾಡಲಾಯಿತು. ಶುಕ್ರವಾರ ನಡೆಯುವ ಬಲಿಪಾಡ್ಯಆಚರಣೆಗಾಗಿ ಮಾರುಕಟ್ಟೆಯಲ್ಲಿ ಹಣ್ಣು-ಹೂವು ಖರೀದಿಜೋರಾಗಿತ್ತು. ದಿನಸಿ ಸೇರಿದಂತೆ ಉಳಿದೆಲ್ಲ ವಸ್ತುಗಳ ಬೆಲೆ ಏರಿದ್ದರಿಂದಜನಸಾಮಾನ್ಯರ ಜೇಬಿಗೂ ಬಿಸಿ ತಟ್ಟಿತು. ಆದರೆ ಪೂಜೆಗೆ ಬೇಕಾದಹಣ್ಣು ಹಾಗೂ ಹೂವಿನ ದರ ತುಸು ಕಡಿಮೆಯಾಗಿದ್ದು ಜನರಲ್ಲಿಸಮಾಧಾನ ಮೂಡಿಸಿತು.

ದೀಪಾವಳಿ ಹಬ್ಬಕ್ಕೆ ಬೇಕಾದ ಕಾಚಿಕಡ್ಡಿ,ಮಾವಿನ ಸೊಪ್ಪು, ಬಾಳೆಕಂಬ, ಹೂವು ಮತ್ತಿತರೆ ವಸ್ತುಗಳ ಮಾರಾಟಗುರುವಾರ ತಡರಾತ್ರಿವರೆಗೂ ನಡೆಯಿತು. ಮಂಡಿಪೇಟೆ, ಚಾಮರಾಜವೃತ್ತ, ಹೆ„ಸ್ಕೂಲ್‌ ಮೈದಾನ, ಪಿ.ಬಿ. ರಸ್ತೆ, ನಿಟುವಳ್ಳಿ ದುರ್ಗಾಂಬಿಕಾದೇವಿ ದೇವಸ್ಥಾನ ಬಳಿ, ಹೊಂಡದ ವೃತ್ತ, ಜಿಲ್ಲಾ ಕ್ರೀಡಾಂಗಣದ ಬಳಿಸೇರಿದಂತೆ ಪ್ರಮುಖ ವೃತ್ತಗಳಲ್ಲಿ ವ್ಯಾಪಾರ ಭರ್ಜರಿಯಾಗಿಯೇ ನಡೆಯಿತು.

ಅದೇ ರೀತಿ ದೀಪಾವಳಿ ಹಬ್ಬದ ವಿಶೇಷ ಎನ್ನಿಸಿದ ಹಣತೆ,ವೈವಿಧ್ಯಮಯ ಆಕಾಶಬುಟ್ಟಿಗಳ ಮಾರಾಟ ಕೂಡ ಜೋರಾಗಿತ್ತು.ಬಟ್ಟೆ ಅಂಗಡಿಗಳಲ್ಲಿಯೂ ವ್ಯಾಪಾರ ಉತ್ತಮವಾಗಿತ್ತು. ಒಟ್ಟಾರೆಜಿಲ್ಲೆಯಾದ್ಯಂತ ದೀಪಾವಳಿಯನ್ನು ಜನರು ಶ್ರದ್ಧಾ-ಭಕ್ತಿಯಿಂದಹಾಗೂ ಸಡಗರ- ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.