ಟಿಪ್ಪು ಅಧ್ಯಾಯ ಕೈಬಿಡದಿರಲು ಮನವಿ


Team Udayavani, Nov 12, 2019, 11:49 AM IST

dg–tdy-3

ಚನ್ನಗಿರಿ: ಪಠ್ಯಪುಸ್ತಕದಿಂದ ಟಿಪ್ಪುವಿನ ಇತಿಹಾಸದ ಅಧ್ಯಾಯವನ್ನು ಕೈಬಿಡುವ ಬದಲು ದೇಶಕ್ಕೆ ಟಿಪ್ಪುವಿನ ಪರಾಕ್ರಮವನ್ನು ತಿಳಿಸಿ, ಅವರನ್ನು ಗೌರವಿಸಬೇಕು ಎಂದು ಕರ್ನಾಟಕ ರಾಜ್ಯ ಟಿಪ್ಪು ಅಭಿಮಾನಿಗಳ ಮಹಾವೇದಿಕೆ ಕಾರ್ಯಕರ್ತರು ತಹಶೀಲ್ದಾರ್‌ ಮೂಲಕ ರಾಜ್ಯ ಸರಕಾರಕ್ಕೆ ಸೋಮವಾರ ಮನವಿ ಸಲ್ಲಿಸಿದ್ದಾರೆ.

ದೇಶದ ರಕ್ಷಣೆಗಾಗಿ ಹೋರಾಡಿದ ಟಿಪ್ಪು ಆದರ್ಶಗಳನ್ನು ಗೌರವಿಸಬೇಕಾದ ಸರ್ಕಾರ, ಟಿಪ್ಪು ಸುಲ್ತಾನ್‌ ವಿಚಾರಗಳನ್ನು ಪಠ್ಯದಿಂದ ಕಿತ್ತೆಸೆಯಲು ಹೊರಟಿರುವುದು ಖಂಡನೀಯ ವಿಷಯ. ಟಿಪ್ಪು ಪಠ್ಯ ಬಿಡುವ ನಿರ್ಧಾರ ದೇಶದ್ರೋಹಿನಿರ್ಧಾರವಾಗಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ಟಿಪ್ಪು ಕುರಿತ ಪಠ್ಯ ಅಧ್ಯಯನ ಶಾಲಾ ಮಕ್ಕಳಲ್ಲಿ ದೇಶಾಭಿಮಾನವನ್ನು ಸಾರುತ್ತಿದೆ. ಇಂತಹ ವ್ಯಕ್ತಿಗೆ ದೇಶದ್ರೋಹಿ ಎಂಬ ಪಟ್ಟವನ್ನು ಕಟ್ಟಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವುದು ಎಷ್ಟರಮಟ್ಟಿಗೆ ಸರಿ? ತಕ್ಷಣ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಬಿಟ್ಟು ಟಿಪ್ಪು ಸುಲ್ತಾನ್‌ ಕುರಿತು ಮತ್ತಷ್ಟು ವಿಷಯಗಳನ್ನು ಸಂಶೋಧಿಸಿ ಅವರ ಹೋರಾಟಗಳನ್ನು ಪಠ್ಯದಲ್ಲಿ ಉಳಿಸಬೇಕು ಎಂದು ಆಗ್ರಹಿಸಿದರು. ಟಿಪ್ಪು ವಿಚಾರಗಳನ್ನು ಒಂದು ವೇಳೆ ಕೈ ಬಿಟ್ಟಿದ್ದೇ ಆದರೆ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಸಂಘಟನೆ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ವೇದಿ ಕೆ ತಾಲೂಕು ಅಧ್ಯಕ್ಷ ಮಹ್ಮದ್‌ ಜಾಕೀರ್‌ ಮಾತನಾಡಿ, ರಾಜಕೀಯ ಲಾಭಕ್ಕಾಗಿ ಟಿಪ್ಪು ಸುಲ್ತಾನ್‌ಗೆ ದೇಶದ್ರೋಹಿ ಎಂಬ ಪಟ್ಟವನ್ನು ಕಟ್ಟುತ್ತಿರುವ ಬಿಜೆಪಿ, ಟಿಪ್ಪು ಸುಲ್ತಾನ್‌ ಇತಿಹಾಸದ ಅಧ್ಯಯನ ನಡೆಸಿ ದೇಶಕ್ಕೆ ಟಿಪ್ಪುವಿನ ಕೊಡಗೆಯನ್ನು ಅರಿತು ಸ್ಮರಿಸಬೇಕು. ಕೇವಲ ಓಟ್‌ ಬ್ಯಾಂಕ್‌ಗಾಗಿ ಒಬ್ಬ ಹೋರಾಟಗಾರನ ತೇಜೋವಧೆ ಸರಿಯಲ್ಲ. ಟಿಪ್ಪು ದೇಶಕ್ಕಾಗಿ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ಅವರು ಒಂದು ಧರ್ಮದ ನಾಯಕನೆಂದು ಅವರ ಸ್ಥಾನಮಾನವನ್ನು ಕಡೆಗಣಿಸಲು ಹೊರಟಿರುವುದು ದೊಡ್ಡ ಷಡ್ಯಂತ್ರವಾಗಿದೆ. ಇದಕ್ಕೆ ಮುಂದೊಂದು ದಿನ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾರ್ಯದರ್ಶಿ ಮಹ್ಮದ್‌ ಪಾತವುಲ್ಲಾ, ಸಯ್ಯದ್‌ ಜಿಲಾನಿ, ಸಯ್ಯದ್‌ ತನ್ವೀರ್‌, ಹೊನ್ನೆಬಾಗಿ ಜಬಿವುಲ್ಲಾ, ಅಮಾನುಲ್ಲಾ, ಉಸ್ಮಾನ್‌ ಷರೀಫ್‌, ಇರ್ಮಾನ್‌ ಖಾನ್‌, ನಾಗೇಂದ್ರಪ್ಪ, ಮತ್ತಿತರರಿದ್ದರು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.