ನೂತನ ವೈದ್ಯಕೀಯ ನೀತಿಗೆ ವೈದ್ಯರ ಆಕ್ರೋಶ


Team Udayavani, Dec 9, 2020, 3:16 PM IST

ನೂತನ ವೈದ್ಯಕೀಯ ನೀತಿಗೆ ವೈದ್ಯರ ಆಕ್ರೋಶ

ಹರಿಹರ: ಅಲೋಪತಿ ಮತ್ತು ಆಯುರ್ವೇದ ವೈದ್ಯ ಪದ್ಧತಿಯನ್ನು ಮಿಶ್ರಣಗೊಳಿಸಿ ಕೇಂದ್ರ ಸರಕಾರ ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆ ಮಾಡಲು ಅನುಮತಿ ನೀಡಿರುವುದನ್ನು ಖಂಡಿಸಿ ಐಎಂಎ ಸ್ಥಳೀಯ ಶಾಖೆವತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಐಎಂಎ ತಾಲೂಕು ಘಟಕದ ಅಧ್ಯಕ್ಷ ಡಾ| ಜಯಪ್ರಕಾಶ್‌ ಮಾತನಾಡಿ, ಕೇಂದ್ರಸರ್ಕಾರ ವೈಜ್ಞಾನಿಕ ತಳಹದಿಯಲ್ಲಿ ಸಾಕಷ್ಟು ಸಂಶೋಧನೆ, ಅವಿಷ್ಕಾರಗಳಿಂದ ರೂಪಿಸಿರುವ ಆಧುನಿಕ ವೈದ್ಯಕೀಯಪದ್ಧತಿಯನ್ನು ಕಡೆಗಣಿಸಿದೆ. ಜನರ ಆರೋಗ್ಯದ ಮೇಲೆ ಮಾರಕ ಪರಿಣಾಮಬೀರುವ ಕುರುಡು ವೈದ್ಯಕೀಯ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದರು.

ಆಧುನಿಕ ಶಸ್ತ್ರಚಿಕಿತ್ಸಾ ವಿಧಾನಗಳನ್ನೇ ಅಳವಡಿಸಿ ಹೆಸರಿಗಷ್ಟೇ ಶಲ್ಯ ತಂತ್ರ,ಶಾಲಕ್ಯ ತಂತ್ರ ಹೆಸರಿನ ಸ್ನಾತಕೋತ್ತರಕೋರ್ಸ್‌ ಆರಂಭಿಸಲಾಗುತ್ತಿದೆ.ಆಧುನಿಕ ಬೆಳವಣಿಗೆಗಳು ಮನುಕುಲದ ಸಾಮಾನ್ಯ ಪರಂಪರೆಯಾದ್ದರಿಂದ ಈ ಎಲ್ಲ ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದದಲ್ಲಿ ಸೇರಿಸಬಹುದೆಂಬ ಆಯುಷ್‌ ಸಚಿವಾಲಯದ ಸ್ಪಷ್ಟನೆ ವಿಚಿತ್ರವಾಗಿದೆ ಎಂದು ದೂರಿದರು.

ಡಾ| ಆರ್‌.ಆರ್‌. ಖಮೀತ್ಕರ್‌ ಮಾತನಾಡಿ, ಕೇಂದ್ರದ ನೀತಿಯಿಂದ ದೇಶದ 600 ವೈದ್ಯಕೀಯಕಾಲೇಜುಗಳಿಂದ 2030ರ ವೇಳೆಗೆ ಖೀಚಡಿ ವೈದ್ಯಕೀಯ ಪದ್ಧತಿಯ ಹೈಬ್ರಿಡ್‌ ವೈದ್ಯರು ಉದ್ಬವಿಸಲಿದ್ದಾರೆ. ಅಲೋಪತಿ ಮತ್ತು ಆಯುರ್ವೇದದ ಕಿಚಡಿ ವೈದ್ಯಕೀಯ ಪದ್ಧತಿಯನ್ನು ವಿವೇಚನೆ ಇರುವವರು ಯಾರೂಒಪ್ಪಲು ಸಾಧ್ಯವಿಲ್ಲ ಎಂದರು.

ಐಎಂಎ ಕಾರ್ಯದರ್ಶಿ ಡಾ|ಗೋಪಿ ಮಾತನಾಡಿ, ಆಯುಷ್‌ ವೈದ್ಯ ಪದ್ಧತಿಯಲ್ಲಿ ಅರಿವಳಿಕೆ, ಶಸ್ತ್ರಚಿಕಿತ್ಸೆಯ ನಂತರದ ಆರೈಕೆ, ಸೋಂಕುಗಳ ಬಗ್ಗೆ ವಿವರಣೆಯಿಲ್ಲ. ಸೂಕ್ಷ್ಮಜೀವಿ ಸಿದ್ಧಾಂತವನ್ನೇ ಒಪ್ಪದ ಈ ಆರೋಗ್ಯ ಪದ್ಧತಿ ರೋಗಿಗಳನ್ನು ಸೆಪ್ಟಿಕ್‌ ವಾರ್ಡ್‌ಗಳಿಗೆ ನೂಕಲಿದೆ.ಕೇವಲ ಪರಂಪರೆಯ ವೈಭವೀಕರಣಕ್ಕೆ ಆಯುಷ್‌ ಸಚಿವಾಲಯ ಅರ್ಥಹೀನ ವಿವರಣೆ ನೀಡುತ್ತಿರುವುದು ಅಪರಾಧಕೃತ್ಯವಾಗಿದೆ. ವಿವಿಧ ಕ್ಷೇತ್ರಗಳತಜ್ಞರು, ಸಾರ್ವಜನಿಕರು ಇದನ್ನು ಖಂಡಿಸಬೇಕಾಗಿದೆ ಎಂದು ತಿಳಿಸಿದರು.

ಡಾ| ಪ್ರವೀಣ್‌ ಹೆಗಡೆ, ಡಾ| ವಿ.ಟಿ. ನಾಗರಾಜ್‌, ಡಾ| ಶಾರದಾ ದೇವಿಶ್ರೇಷ್ಠಿ,ಡಾ| ಹರೀಶ್‌, ಡಾ| ಮೆಹರವಾಡೆ, ಡಾ| ಸುರೇಶ್‌ ಬಸರಕೋಡ್‌, ಡಾ| ಚಂದ್ರಿಕಾ ಅನಂತನಾಗ್‌ ಇತರರು ಇದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.