ಪೋಷಕರ ನಿರೀಕ್ಷೆ ಹುಸಿಗೊಳಿಸದಿರಿ


Team Udayavani, Mar 16, 2022, 4:45 PM IST

education

ದಾವಣಗೆರೆ: ಪೋಷಕರ ನಿರೀಕ್ಷೆ, ಅಪೇಕ್ಷೆಗೆ ಅನುಗುಣವಾಗಿ ಉತ್ತಮ ಅಭ್ಯಾಸದ ಮೂಲಕ ಉತ್ತುಂಗಕ್ಕೇರಬೇಕು ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್‌ ಶೆಣೈ ಹೇಳಿದರು. ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು. ಪೋಷಕರು ತಮ್ಮ ಮಕ್ಕಳು ವಿದ್ಯಾಭ್ಯಾಸದಲ್ಲಿ ಉತ್ತಮ ಅಂಕ ಪಡೆದು ಉನ್ನತ ಮಟ್ಟದ ಸಾಧನೆ ಮಾಡಿ ಉತ್ತುಂಗಕ್ಕೆ ಏರಬೇಕು ಎಂಬ ಆಕಾಂಕ್ಷೆಯೊಂದಿಗೆ ತುಂಬಾ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಅದನ್ನು ಈಡೇರಿಸುವತ್ತ ಎಲ್ಲ ಮಕ್ಕಳು ಗಮನ ನೀಡುವುದು ಮಾತ್ರವಲ್ಲ ಸಾಧಿಸಿ ತೋರಿಸಬೇಕು ಎಂದರು.

ಮಕ್ಕಳು ತಂದೆ-ತಾಯಿಗಳ ಅಪೇಕ್ಷೆಗೆ ಅನುಗುಣವಾಗಿ ಯಾವುದೇ ಅಡ್ಡ ದಾರಿ ಹಿಡಿಯದೆ ಓದಿನ ಕಡೆ ಹೆಚ್ಚಿನ ಆದ್ಯತೆ, ಮಾನ್ಯತೆ ಕೊಟ್ಟು ಸ್ಪಂದಿಸಬೇಕಾಗಿರುವುದು ಆದ್ಯ ಕರ್ತವ್ಯ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳು ಯಾವುದೇ ರೀತಿಯ ಉಡಾಫೆ, ನಿರ್ಲಕ್ಷ ಮಾಡದೆ ಮುಂದಿನ ಭವ್ಯ ಭವಿಷ್ಯದ ನಾಂದಿ ಹಾಡುವ, ಭದ್ರವಾದ ಬುನಾದಿಗೆ ಪೂರಕವಾದ ಸಂದರ್ಭವನ್ನು ಗಂಭೀರವಾಗಿ ಪರಿಗಣಿಸಬೇಕು. ಚೆನ್ನಾಗಿ ವ್ಯಾಸಂಗ ಮಾಡಬೇಕು ಎಂದು ಸಲಹೆ ನೀಡಿದರು.

ಕಲಾಕುಂಚ ಮಹಿಳಾ ಸಂಸ್ಥೆಯ ಸಂಸ್ಥಾಪಕಿ ಜ್ಯೋತಿ ಗಣೇಶ್‌ ಶೆಣೈ, ಹೇಮಾ ಶಾಂತಪ್ಪ ಪೂಜಾರಿ, ಗಿರಿಜಮ್ಮ ನಾಗರಾಜ್‌, ಶಾರದಮ್ಮ ಶಿವನಪ್ಪ ಇತರರು ಇದ್ದರು. “ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತಮ ಫಲಿತಾಂಶದೊಂದಿಗೆ ವ್ಯಾಸಂಗ ಮಾಡಿದ ಶಾಲೆಗೆ, ಪೋಷಕರಿಗೆ, ಹುಟ್ಟಿದ ಊರಿಗೆ ಕೀರ್ತಿ ತಂದು ಕೊಡುತ್ತೇವೆ’ ಎಂದು ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಟಾಪ್ ನ್ಯೂಸ್

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.