ಕುಡಿವ ನೀರಿನ ಸಮಸ್ಯೆಯಾಗದಿರಲಿ


Team Udayavani, Mar 31, 2017, 12:52 PM IST

dvg6.jpg

ಹೊನ್ನಾಳಿ: ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕೂಡಲೇ ತಾಲೂಕು ಆಡಳಿತ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ರಮೇಶ್‌ ತಹಶೀಲ್ದಾರ್‌ ನಾಗರಾಜ್‌ ಅವರಿಗೆ ಸೂಚಿಸಿದರು. 

ಗುರುವಾರ ವಿಡಿಯೋ ಕಾನೆರೆನ್ಸ್‌ ಮುಖಾಂತರ ಜಿಲ್ಲೆಯ ಎಲ್ಲ ತಾಲೂಕಿನ ತಹಶೀಲ್ದಾರ್‌ಗಳ ಜೊತೆ ಚರ್ಚಿಸುವಾಗ ಹೊನ್ನಾಳಿ ತಹಶೀಲ್ದಾರ್‌ ಜೊತೆ ಕೂಡ ಚರ್ಚೆ ನಡೆಸಿ ಕುಡಿಯುವ ನೀರು,ಬರ ಪರಿಹಾರದ ಹಣ ಹಾಗೂ ಇನ್ನಿತರ  ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಕೆಲವು ಸೂಚನೆ ಅಗತ್ಯವಾಗಿ ಪಾಲಿ ಸಬೇಕು ಎಂದು ಆದೇಶ ನೀಡಿದರು.

ತಾಲೂಕಿನಲ್ಲಿ 28,483 ಖಾತೆದಾರರನ್ನು ಬರ ಪರಿಹಾರ ಪಟ್ಟಿಗೆ ಸೇರಿಸಿದೆ. 2 ಕಂತುಗಳಲ್ಲಿ  20,223 ಖಾತೆದಾರರಿಗೆಹಣ ಬಿಡುಗಡೆ ಯಾಗಿದ್ದು, 3ನೇ ಕಂತಿನಲ್ಲಿ 8,267 ಖಾತೆದಾರರಿಗೆ ಹಣ ಬಿಡುಗಡೆ ಮಾಡಲು ಖಾತೆದಾರರಿಂದ ಅಗತ್ಯ ದಾಖಲೆಗಳನ್ನು ಪಡೆಯುವ  ಪ್ರಕ್ರಿಯೇ ಪ್ರಗತಿಯಲ್ಲಿದೆ ಎಂದು ತಹಶೀಲ್ದಾರ್‌ ನಾಗರಾಜ್‌ ಜಿಲ್ಲಾಧಿ ಧಿಕಾರಿಗಳಿಗೆ ವಿವರಿಸಿದರು.

5053 ಬಗರ್‌ಹುಕುಂ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಸಾಮಾಜಿಕ ಭದ್ರತೆ ಯೋಜನಡಿ ಪಡೆಯುವ ವಿಧವ ವೇತನ, ಸಂಧ್ಯ ಸುರಕ್ಷ, ಮನಸ್ವಿನಿ ಇನ್ನಿತರ ಯೋಜನೆಗಳನ್ನು ಪಡೆಯುವ  ರ್ಹ ಫಲಾನುಭವಿಗಳ ಬ್ಯಾಂಕ್‌  ಖಾತೆಗೆ ಆಧಾರ್‌ ಲಿಂಕ್‌ ಮಾಡಲು ಕೂಡಲೇ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಹಕ್ಕು ದಾಖಲೆ ಶಿರೆಸ್ತೇದಾರ್‌ ಹಾಗೂ ರಂಗಪ್ಪ, ಸಾಮಾಜಿಕ ಭದ್ರತೆ ಶಿರಸ್ತೇದಾರ್‌ ಕೆಂಚಮ್ಮ ವಿಸಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.