ಯಾವುದೇ ಚುನಾವಣೆ ಎದುರಿಸಲು ಸಿದ್ಧ
Team Udayavani, Sep 22, 2021, 1:41 PM IST
ದಾವಣಗೆರೆ: ನಾನು ಯಾವುದೇ ಚುನಾವಣೆ ಎದುರಿಸಲು ದಿನದ 24 ಗಂಟೆಯೂ ಸದಾ ಸಿದ್ಧನಿದ್ದೇನೆಎನ್ನುವ ಮೂಲಕ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾಂಗ್ರೆಸ್ ಪಾಳೆಯ ಮಾತ್ರವಲ್ಲ, ಅವರ ಅಭಿಮಾನಿಗಳಲ್ಲೂ ಮಿಂಚಿನ ಸಂಚಲನಕ್ಕೆ ಕಾರಣರಾಗಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ನಾನು ಯಾವಾಗಲೂರಾಜಕಾರಣದಲ್ಲಿದ್ದೇನೆ. ಚುನಾವಣೆಗೂ ಸದಾಸಿದ್ಧನಿದ್ದೇನೆ ಎನ್ನುವ ಮೂಲಕ ಅಭಿಮಾನಿಗಳಪುಳಕಕ್ಕೆ ಕಾರಣರಾಗಿದ್ದಾರೆ.
ಕಳೆದ ಲೋಕಸಭಾಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಸ್ಪರ್ಧಿಸಿರಲಿಲ್ಲ.ಈ ಸಂದರ್ಭದಲ್ಲಿ ಅವರ ಹೇಳಿಕೆ ಜಿಲ್ಲೆಯ ರಾಜಕೀಯದಲ್ಲಿ ಭಾರೀ ಕುತೂಹಲ, ನಿರೀಕ್ಷೆಮೂಡಿಸಿದೆ.ದಾವಣಗೆರೆಯಲ್ಲಿ ನಡೆದ ರಾಜ್ಯಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾಜಿಮುಖ್ಯಮಂತ್ರಿ ಯಡಿಯೂರಪ್ಪ ಅವರುಬಹಳ ಸರಿಯಾಗಿ ಸತ್ಯವನ್ನೇ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮೋದಿಹೆಸರಿನಲ್ಲಿ ಗೆಲ್ಲಬಹುದು. ವಿಧಾನಸಭಾಚುನಾವಣೆಯಲ್ಲಿ ಮೋದಿ ಅಲೆ ಹೆಚ್ಚುಸಹಾಯ ಆಗುವುದಿಲ್ಲ ಎಂದು ಯಡಿಯೂರಪ್ಪಸತ್ಯವನ್ನೇ ಹೇಳಿದ್ದಾರೆ ಎಂದರು.ಬಿಜೆಪಿಯವರು ಎರಡು ದಿನ ರಾಜ್ಯ ಕಾರ್ಯಕಾರಿಣಿ ಮಾಡಿದರು.
ಆದರೆ ಅದರಿಂದ ಜನರಿಗೆ ಯಾವುದೇಪ್ರಯೋಜನ ಆಗಲೇ ಇಲ್ಲ. ರೈತರಿಗೆ ಅನುಕೂಲಆಗುವ ಯಾವ ನಿರ್ಣಯಗಳನ್ನೂ ತೆಗೆದುಕೊಂಡಿಲ್ಲ.ಕೇವಲ ಸಭೆ ಮಾಡಿದರು. ದುಡ್ಡಿತ್ತು, ಬಂದರು.ಊಟ ಮಾಡಿದರು, ಖರ್ಚು ಮಾಡಿದರು. ಬಂದಂತೆಹೋದರು. ಕಾರ್ಯಕಾರಿಣಿಯಿಂದ ಯಾವುದೇಪ್ರಯೋಜನವೇ ಇಲ್ಲ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ