ಸರಿಯಾದ ವಿದ್ಯಾಭ್ಯಾಸ ಸಿಗದೆ ಜಿಗುಪ್ಸೆಗೊಂಡು ಬಿಇ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
Team Udayavani, Sep 8, 2020, 4:05 PM IST
ದಾವಣಗೆರೆ: ಸರಿಯಾಗಿ ವಿದ್ಯಾಭ್ಯಾಸ ಆಗದಿದಕ್ಕೆ ಮನನೊಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕುಂದವಾಡದಲ್ಲಿ ನಡೆದಿದೆ.
ಎಸ್ ಎಸ್ ಬಡಾವಣೆ ನಿವಾಸಿ ರಂಜಿತ್ ಭಟ್ (24) ಸಾವನ್ನಪ್ಪಿದ್ದ ವಿದ್ಯಾರ್ಥಿ.
ಇಂಜಿನಿಯರಿಂಗ್ ಓದುತ್ತಿದ್ದ ರಂಜಿತ್ ಅಂತಿಮ ವರ್ಷದಲ್ಲಿ ಸರಿಯಾಗಿ ಅಭ್ಯಾಸ ಮಾಡಲಿಕ್ಕೆ ಆಗಲಿಲ್ಲ ಎಂಬ ಕೊರಗನಿಂದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸೋಮವಾರ ತಡರಾತ್ರಿ ದಾವಣಗೆರೆ ನಗರದ ಕುಂದುವಾಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್