![Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ](https://www.udayavani.com/wp-content/uploads/2024/06/siddu-6-415x263.jpg)
Congress ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ
Team Udayavani, May 24, 2024, 1:11 PM IST
![ಕಾಂಗ್ರೆಸ್ ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ](https://www.udayavani.com/wp-content/uploads/2024/05/lokesh-620x342.jpg)
ದಾವಣಗೆರೆ: ಕಾಂಗ್ರೆಸ್ ಸದಸ್ಯತ್ವವೇ ಇಲ್ಲದಿದ್ದರೂ ಪಕ್ಷದಿಂದ ಉಚ್ಚಾಟನೆ ಮಾಡಿರುವುದು ಬಹು ದೊಡ್ಡ ಆಶ್ಚರ್ಯದ ವಿಷಯ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಸದಸ್ಯತ್ವವನ್ನೇ ಹೊಂದಿಲ್ಲ. ಆದರೂ, ಉಚ್ಚಾಟನೆ ಮಾಡಲಾಗಿದೆ ಎಂಬ ವಿಷಯ ಕೇಳಿ ನಿಜಕ್ಕೂ ಆಶ್ಚರ್ಯ ತಂದಿದೆ ಎಂದರು.
ನನಗೆ ನಾಲ್ಕಾಣೆಯ ಕಾಂಗ್ರೆಸ್ ಸದಸ್ಯತ್ವ ಬೇಕಾಗಿಯೇ ಇಲ್ಲ. ನಾನು ಪಕ್ಷೇತರ ಅಭ್ಯರ್ಥಿಯಾಗಿ ಸಂಘಟನೆ, ಪ್ರಜಾಸತ್ತಾತ್ಮಕ ಮೌಲ್ಯದೊಂದಿಗೆ ಸಂವಿಧಾನದಡಿ ಪರಿಣಾಮಕಾರಿಯಾಗಿ ಹೋರಾಟ ನಡೆಸುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
![Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ](https://www.udayavani.com/wp-content/uploads/2024/06/siddu-6-415x263.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.