ಶಾಸಕರ ನಡೆಗೆ ರೈತಸಂಘದಿಂದ ಛೀ…ಥೂ…


Team Udayavani, Jul 16, 2019, 9:03 AM IST

DG-TDY-1..

ದಾವಣಗೆರೆ: ಶಾಸಕರ ಭಾವಚಿತ್ರವಿರುವ ಫ್ಲೆಕ್ಸ್‌ಗೆ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಎಲೆ ಅಡಕೆ ಜಗಿದು ಉಗಿದರು.

ದಾವಣಗೆರೆ: ಮೂರು ರಾಜಕೀಯ ಪಕ್ಷಗಳ ಮುಖಂಡರು, ಶಾಸಕರು ರಾಜ್ಯದ ಮತದಾರರ ಆಶಯಗಳನ್ನು ಧಿಕ್ಕರಿಸುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಸಾರಿಗೆ ಬಸ್‌ ನಿಲ್ದಾಣದ ಎದುರು ಶಾಸಕರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಎಲೆ-ಅಡಕೆ ಹಾಕಿಕೊಂಡು ಛೀ…ಥೂ… ಎಂದು ಉಗಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಬಡವರು, ರೈತರಿಗೆ ನ್ಯಾಯ ದೊರಕುತ್ತಿಲ್ಲ. ಅನೇಕರಿಗೆ ರೇಷನ್‌ ಕಾರ್ಡ್‌, ಮನೆ, ಜಾಗ ಇಲ್ಲ, ಮಹದಾಯಿ ಯೋಜನೆ ಜಾರಿಗೊಳಿಸಲಿಲ್ಲ, ಬೆಳೆಗೆ ಸೂಕ್ತ ಬೆಲೆ ದೊರಕುತ್ತಿಲ್ಲ. ಬರದಿಂದ ತತ್ತರಿಸುತ್ತಿರುವ ಜನರಿಗೆ ಪರಿಹಾರ ಒದಗಿಸುತ್ತಿಲ್ಲ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ನೀಡುತ್ತಿಲ್ಲ, ಗೋಶಾಲೆ ಸರಿಯಾಗಿ ನಡೆಸುತ್ತಿಲ್ಲ, ಹೇಳಿದಂತೆ ರೈತರ ಸಾಲ ಮನ್ನಾ ಮಾಡಲಿಲ್ಲ…. ಯಾವ ಶಾಸಕರು ಸಹ ಇದ್ಯಾವ ಕಾರಣಕ್ಕೂ ರಾಜೀನಾಮೆ ನೀಡಿಲ್ಲ. ಬದಲಿಗೆ ತಮ್ಮ ಸ್ವಾರ್ಥಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ತಮಗೆ ಆ ಖಾತೆ ನೀಡಿಲ್ಲ. ಈ ಖಾತೆ ಕೊಟ್ಟಿಲ್ಲ ಎನ್ನುವ ಶಾಸಕರು ಕೃಷಿ ಇಲಾಖೆಯಲ್ಲಿ ಟೊಮೊಟೋ, ಬೆಂಡೆಕಾಯಿ, ಮೆಕ್ಕೆಜೋಳ, ರಾಗಿ, ಪಶುಪಾಲನೆ ಇಲಾಖೆಯಲ್ಲಿ ಕೋಳಿ, ಹಂದಿ, ನಾಯಿ, ಕತ್ತೆ, ಶಿಕ್ಷಣ ಇಲಾಖೆಯಲ್ಲಿ 1ನೇ ಕ್ಲಾಸ್‌, 2ನೇ ಕ್ಲಾಸ್‌… ಹೀಗೆ 224 ಜನ ಶಾಸಕರು ಮಂತ್ರಿಗಳಾಗಲಿ ಎಂದು ಲೇವಡಿ ಮಾಡಿದರು.

ರಾಜ್ಯದ ಜನರ ಸಮಸ್ಯೆಗೆ ಸ್ಪಂದಿಸಿ, ಪರಿಹಾರ, ಕೆಲಸ ಮಾಡಿಕೊಡುವಂತೆ ಶಾಸಕರನ್ನು ಆಯ್ಕೆ ಮಾಡಿ ಕಳುಹಿಸಿದರೆ ತಮ್ಮ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಅರಾಜಕತೆ ಉಂಟು ಮಾಡುತ್ತಿದ್ದಾರೆ. ಕೂಡಲೇ ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ, ವಿಧಾನಸಭೆ ವಿಸರ್ಜಿಸಿ, ಮತ್ತೆ ಚುನಾವಣೆ ನಡೆಸುವಂತಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲ ಇದೆ. ನೀರು-ಮೇವಿಲ್ಲದೆ ಜನ-ಜಾನುವಾರು ಪರಿತಪಿಸುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ವಿಧಾನ ಸಭಾ ಕಲಾಪದಲ್ಲಿ ಗಹನ ಚರ್ಚೆ ನಡೆಸಿ, ಪರಿಹಾರ, ಮಾರ್ಗೋಪಾಯ ಕಂಡುಕೊಳ್ಳಬೇಕಾದ ಶಾಸಕರು ಇಡೀ ರಾಜ್ಯದ ಜನತೆ ತಲೆತಗ್ಗಿಸುವಂತೆ ನಡೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ತದ್ವಿರುದ್ಧವಾಗಿ ನಡೆದುಕೊಂಡಿರುವರಿಗೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಜಿಲ್ಲಾ ಅಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಹುಚ್ಚವ್ವನಹಳ್ಳಿ ಗಣೇಶ್‌, ಚಿನ್ನಸಮುದ್ರ ಶೇಖರನಾಯ್ಕ, ಮಲ್ಲಶೆಟ್ಟಿ ಹಳ್ಳಿ ಹನುಮೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.