ಆಸ್ತಿ ಆಸೆಗೆ ಅಪ್ಪನ ಮರ್ಮಾಂಗಕ್ಕೆ ಇರುವೆ ಬಿಟ್ಟ ಮಗ!
Team Udayavani, Jan 19, 2017, 4:55 PM IST
ದಾವಣಗೆರೆ: ಮಲೇಬೆನ್ನೂರು ಗ್ರಾಮದಲ್ಲಿ ಆಸ್ತಿ ಆಸೆಯಿಂದ ಮಗ ತಂದೆಗೆ ಚಿತ್ರಹಿಂಸೆ ನೀಡಿದ ಪ್ರಕರಣವೊಂದು ಖಾಸಗಿ ಮಾಧ್ಯಮದ ವರದಿಯಿಂದ ಬೆಳಕಿಗೆ ಬಂದಿದ್ದು, ಚಿತ್ರಹಿಂಸೆಗೆ ಒಳಗಾದ ರಾಜಣ್ಣ(57) ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಡೆದಿದ್ದೆನು: ಚಿತ್ರಹಿಂಸೆಗೆ ಒಳಗಾದ ರಾಜಣ್ಣ ಬಿಎಸ್ಎನ್ಎಲ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು, ಅವರಿಗೆ ಮಗ ನವೀನ್ ಮತ್ತು ಆತನ ಪತ್ನಿ ಸೌಮ್ಯ ಸೇರಿ ಹಣದ ಆಸೆಗೆ ಅವರನ್ನು ಮನೆಯಲ್ಲಿ ಕೂಡಿಹಾಕಿದ್ದಲ್ಲದೆ ಮರ್ಮಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ ನೀಡುತ್ತಿದ್ದರು.
ಮಗ ಮತ್ತು ಸೊಸೆಯ ಕಾಟದಿಂದ ಬೇಸತ್ತ ರಾಜಣ್ಣ ಮನೆಯಿಂದ ತಪ್ಪಿಸಿಕೊಂಡು ಬಂದಿದ್ದು, ದಾವಣಗೆರೆಯ ರಿಂಗ್ ರೋಡ್ ಅಟೋ ನಿಲ್ದಾಣದ ಬಳಿ ಸುಸ್ತಾಗಿ ಬಿದ್ದಿದ್ದರು. ಇವರನ್ನು ಕಂಡ ಕರ್ನಾಟಕ ಯುವ ಶಕ್ತಿ ವೇದಿಕೆ ಕಾರ್ಯಕರ್ತರು ಅವರನ್ನು ರಕ್ಷಿಸಿ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಮಗ ನವೀನ್ ಕರ್ಣಾಟಕ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದು, ಹಣದ ಆಸೆಗಾಗಿ ನನ್ನನ್ನು ಕೂಡಿ ಹಾಕಿ ಮರ್ಮಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ ನೀಡುತ್ತಿದ್ದರು. ಇದರಿಂದ ಬೇಸತ್ತು ಮನೆಯಿಂದ ತಪ್ಪಿಸಿಕೊಂಡು ಬಂದೆ ಅಂತಾ ರಾಜಣ್ಣ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA