ಲಾರಿ ಮಾಲೀಕರ ಮೇಲಿನ ದೌರ್ಜನ್ಯ ತಡೆಗೆ ಹೋರಾಡಿ


Team Udayavani, Jul 17, 2017, 1:23 PM IST

17-DV-1.gif

ದಾವಣಗೆರೆ: ಮಾಮೂಲಿ ನೀಡಿಕೆ ಸೇರಿದಂತೆ ಲಾರಿ ಮಾಲಿಕರ ಮೇಲಾಗುತ್ತಿರುವ ದೌರ್ಜನ್ಯಗಳ ವಿರುದ್ಧ ಸಂಘಟಿತರಾಗಿ ಹೋರಾಟ ಮಾಡಲು ಸಿದ್ಧರಾಗಿ ಎಂದು ಲಾರಿ ಮಾಲಿಕರ ಸಂಘದ ರಾಜ್ಯ ಅಧ್ಯಕ್ಷ ಬಿ. ಚನ್ನಾರೆಡ್ಡಿ ಕರೆಕೊಟ್ಟಿದ್ದಾರೆ.

ತ್ರಿಶೂಲ್‌ ಕಲಾಭವನದಲ್ಲಿ ಲಾರಿ ಮಾಲಿಕರ ಸಂಘ, ಫೆಡರೇಷನ್‌ ಆಫ್‌ ಕರ್ನಾಟಕ ಸಂಘದಿಂದ ಆಯೋಜಿಸಿದ್ದ ರಾಜ್ಯ ಲಾರಿ ಮಾಲಿಕರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಇವತ್ತು ಅನೇಕ ಸಮಸ್ಯೆಗಳು ಲಾರಿ ಮಾಲಿಕರನ್ನು ಕಾಡುತ್ತಿವೆ. ಸೀ³ಡ್‌ ಬ್ರೇಕರ್‌, ಮಾಮೂಲಿ ನೀಡಿಕೆ, ಟೋಲ್‌ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಇವುಗಳ ವಿರುದ್ಧ ಹೋರಾಟ ಮಾಡಲು ಸಂಘಟಿತರಾಗಬೇಕಿದೆ ಎಂದರು.

ಸಮಾಜಕ್ಕೆ ಅಗತ್ಯ ಸರಕು ಸೇವೆ ಒದಗಿಸುವ ಲಾರಿ ಮಾಲಿಕರು ಪ್ರತಿ ಹಂತ ದಲ್ಲೂ ಸರ್ಕಾರಿ ಮತ್ತು ಅಧಿಕಾರಿಗಳಿಂದ ಕಿರುಕುಳ ಅನುಭವಿಸುತ್ತಿದ್ದಾರೆ. ಸರ್ಕಾರದ ಹೊಸ ನೀತಿ, ಸಮಸ್ಯೆ ಕುರಿತು ಹೋರಾಟ ನಡೆಸಿದರೆ ಸ್ಪಂದಿಸುತ್ತಿಲ್ಲ. ಲೋಡಿಂಗ್‌, ಅನ್‌ಲೋಡಿಂಗ್‌ ನಮಗೊಂದು ದೊಡ್ಡ ಸಮಸ್ಯೆ ಆಗಿದೆ. ಎಲ್ಲದಕ್ಕೂ ಮಾಮೂಲಿ ಕೊಡಬೇಕಿದೆ. ಮೊದಲೆಲ್ಲಾ 5-10 ರೂ.ನಲ್ಲಿ
ಮುಗಿಯುತ್ತಿದ್ದ ಸಮಸ್ಯೆ ಇದೀಗ 200 ರೂ.ನಿಂದ 2000 ರೂ.ವರೆಗೆ ಮಾಮೂಲಿ ಕೊಡುವ ಸಮಸ್ಯೆ ಇದೆ ಎಂದು ಹೇಳಿದರು.

ಜಿಎಸ್‌ಟಿ ಜಾರಿಯಾದ ಮೇಲೆ ಚೆಕ್‌ ಪೋಸ್ಟ್‌ ತೆಗೆಯಲಾಗಿದೆ ಎಂದು ಹೇಳುತ್ತಾರೆ. ಆದರೆ, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳುತ  ನಿಖೆ ಹೆಸರಲ್ಲಿ ಹಣ ವಸೂಲು ಮಾಡುತ್ತಿರುವ ಪಕರಣಗಳು ಕಂಡು ಬರುತ್ತಿವೆ. ಕಾನೂನು ಪ್ರಕಾರ ನೋಂದಣಿಮಾಡಿಕೊಂಡಿರುತ್ತೇವೆ. ವಿಮೆ ಕಟ್ಟಿರುತ್ತೇವೆ. ಹಾಗಿದ್ದರೂ ರಸ್ತೆಯಲ್ಲಿ ನಿಲ್ಲಿಸಿ, ವಾಹನ ತಪಾಸಣೆ ಮಾಡುತ್ತಾರೆ. ಹೀಗೆ
ಮಾಡುವುದು ಯಾಕೆ. ಕಚೇರಿಯಲ್ಲಿರುವ ದಾಖಲಾತಿ ಪರಿಶೀಲಿಸಿ, ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು. ಉದ್ದೇಶ ಪೂರಕವಾಗಿ ಯಾವ ಮಾಲಿಕನೂ ವಾಯುಮಾಲಿನ್ಯ ಮಾಡುತ್ತಿಲ್ಲ. ವಾಯು ಮಾಲಿನ್ಯಕ್ಕೆ ಮೊದಲೆಲ್ಲಾ ವಾಹನಗಳು ಕಾರಣ ಎಂದು ಹೇಳುತ್ತಿದ್ದರು. ಕೆಲ ದಿನಗಳ ನಂತರ ವಾಯು ಮಾಲಿನ್ಯಕ್ಕೆ ಕಾರಣ ಡೀಸೆಲ್‌ ಎಂಬುದು ತಿಳಿದುಬಂತು. ಇದನ್ನು ತಪ್ಪಿಸಲು ಒಂದೇ ಕಡೆ ಡೀಸೆಲ್‌ ಹಾಕಿಸುವ ವ್ಯವಸ್ಥೆ ಮಾಡಲಿ. ಬೆಂಗಳೂರು ಸೇರಿದಂತೆ ವಿವಿಧ ನಗರ ಪ್ರದೇಶದಲ್ಲಿ ಡೀಸೆಲ್‌ ಹಾಕಿಸಿಕೊಂಡಾಗ ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ, ತಾಲ್ಲೂಕು ಮಟ್ಟದ ಬಂಕ್‌ಗಳಲ್ಲಿ ತುಂಬಿಸಿಕೊಂಡಾಗ ಸಮಸ್ಯೆ ಆಗುತ್ತಿವೆ
ಎಂದು ಹೇಳಿದರು.

ಡಿಸಿ ಡಿ.ಎಸ್‌. ರಮೇಶ್‌ ಮಾತನಾಡಿ, ಲಾರಿ ಮಾಲಿಕರು, ಸಾರ್ವಜನಿಕರು, ಅಧಿಕಾರಿಗಳು ಪರಸ್ಪರ ಜವಾಬ್ದಾರಿ ಅರಿತುಕೊಂಡು
ಕೆಲಸಮಾಡಬೇಕಿದೆ. ಉತ್ತಮ ಸಂಬಂಧ ಇಟ್ಟುಕೊಂಡು ಹೋದರೆ ಯಾವುದೇ ಸಮಸ್ಯೆ ಆಗುವುದಿಲ್ಲ. ಯಾವುದೇ ಕಾರಣಕ್ಕೂ ಪರಸ್ಪರ ಸಂಬಂಧ ಇಲ್ಲದವರಂತೆ ವರ್ತಿಸಬಾರದು. ಲಾರಿ ಮಾಲಿಕರು ಸಾರ್ವಜನಿಕರ ಸಮಸ್ಯೆಗಳನ್ನು ಅರಿತು, ಸಾರ್ವಜನಿಕರು ಲಾರಿ ಮಾಲಿಕರ ಸಮಸ್ಯೆ ಅರಿತು, ಪರಸ್ಪರ ಸಹಕಾರ ತೋರಿದರೆ ಸಮಸ್ಯೆಗಳೇ ಉದ್ಭವಿಸುವುದಿಲ್ಲ ಎಂದರು.

ನಗರಪಾಲಿಕೆ ಸದಸ್ಯ ರಾಜಶೇಖರ್‌ ಗೌಡ್ರು, ದೂಡಾ ಮಾಜಿ ಅಧ್ಯಕ್ಷ ಆಯುಬ್‌ ಪೈಲ್ವಾನ್‌, ಸಂಘದ ಜಿ ಲ್ಲಾ ಧ್ಯಕ್ಷ ಪ್ರಧಾನ ಕಾರ್ಯದರ್ಶಿ ಗೋಪಾಲ ಸ್ವಾಮಿ, ಜಿಲ್ಲಾಧ್ಯಕ್ಷ ನನ್ನೂ ಸಾಬ್‌ ಇತರರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Casino Financial Institution Repayment Methods: A Comprehensive Guide

How to Play Roulette Free Online

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.