ದಾವಣಗೆರೆ: ಕೋವಿಡ್ 19 ಸೋಂಕಿಗೆ ನಾಲ್ವರು ಬಲಿ
Team Udayavani, Jul 12, 2020, 12:11 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಾವಣಗೆರೆ: ಕೋವಿಡ್ 19 ಮಹಾಮಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ನಾಲ್ವರನ್ನು ಬಲಿ ಪಡೆದುಕೊಂಡಿದೆ.
ಇದೇ ಮೊದಲ ಬಾರಿಗೆ ಚಿಕ್ಕ ಮಕ್ಕಳು ಒಳಗೊಂಡಂತೆ 70 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
ಶನಿವಾರ ನಾಲ್ವರ ಸಾವಿನಿಂದ ಜಿಲ್ಲೆಯಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಈ ನಡುವೆ ಜಿಲ್ಲೆಯಲ್ಲಿ ಇಂದು ಐವರು ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 514 ಪ್ರಕರಣಗಳಲ್ಲಿ ಈವರೆಗೆ 344 ಜನರು ಬಿಡುಗಡೆ ಆಗಿದ್ದಾರೆ. 152 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ