ರಾಜ್ಯ ರಾಜಕಾರಣಕ್ಕೆ ಬರಲು ಸಿದ್ಧ:ಸಂಸದ ಡಾ| ಜಿ.ಎಂ.ಸಿದ್ದೇಶ್ವರ
Team Udayavani, Nov 7, 2022, 8:15 PM IST
ದಾವಣಗೆರೆ: ರಾಷ್ಟ್ರ, ರಾಜ್ಯ ನಾಯಕರು ಅವಕಾಶ ನೀಡಿದರೆ ರಾಜ್ಯ ರಾಜಕಾರಣಕ್ಕೆ ಬರಲು ಸಿದ್ಧ ಎಂದು ಕೇಂದ್ರದ ಮಾಜಿ ಸಚಿವ, ದಾವಣಗೆರೆ ಸಂಸದ ಡಾ| ಜಿ.ಎಂ.ಸಿದ್ದೇಶ್ವರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ, ರಾಜ್ಯ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೇಳಿದರೆ ಸ್ಪರ್ಧಿಸುತ್ತೇನೆ. ವಿಧಾನಸಭೆಗೆ ಸ್ಪರ್ಧಿಸುವಂತೆ ಹೇಳಿದರೆ ಸ್ಪರ್ಧಿಸುತ್ತೇನೆ. ಏನೂ ಬೇಡ ಮನೆಯಲ್ಲೇ ಇರಿ ಎಂದರೂ ಮನೆಯಲ್ಲೇ ಇರುತ್ತೇನೆ. ನನಗೆ ಮತ್ತು ನಮ್ಮ ಅಪ್ಪಾಜಿ ಒಳಗೊಂಡಂತೆ ನಮ್ಮ ಮನೆತನಕ್ಕೆ 7 ಬಾರಿ ಎಂಪಿ ಟಿಕೆಟ್ ನೀಡಲಾಗಿದೆ.
6 ಬಾರಿ ಗೆದ್ದಿದ್ದೇವೆ. ಹಾಗಾಗಿ ಪಕ್ಷ, ರಾಷ್ಟ್ರ , ರಾಜ್ಯ ನಾಯಕರು ಹೇಳಿದಂತೆ ನಾನು ನಡೆದುಕೊಳ್ಳುತ್ತೇನೆ. ರಾಜ್ಯ ರಾಜಕಾರಣಕ್ಕೆ ಬರುವುದಕ್ಕೆ ಇಷ್ಟ ಇಲ್ಲ. ಆದರೆ, ಪಕ್ಷ ಹೇಗೆ ಹೇಳುತ್ತದೋ ಹಾಗೆಯೇ ನಡೆದುಕೊಳ್ಳುತ್ತೇನೆ. ಪಕ್ಷಕ್ಕೆ ವ್ಯತಿರಿಕ್ತವಾಗಿ ಏನೂ ಮಾಡಲು ಹೋಗಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು