ದಾವಣಗೆರೆಯಲ್ಲಿ ಸಲಿಂಗಕಾಮಿ ಗೆಳತಿಯರ ಜಗಳ; ಬೇರೆ ಯುವತಿಯ ಜತೆ ಮಾತನಾಡಿದಳೆಂದು ಚಾಕು ಇರಿತ
Team Udayavani, Oct 21, 2022, 12:04 PM IST
ದಾವಣಗೆರೆ: ಸಲಿಂಗಕಾಮಿ ಗೆಳತಿಯರಿಬ್ಬರ ಜಗಳ ನಡೆದು ತನ್ನ ಗೆಳತಿಗೆ ಚಾಕುವಿನಿಂದ ಇರಿದ ಘಟನೆ ದಾವಣಗೆರೆಯ ಶಾಂತಿನಗರದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಲಾಸಿ ಮತ್ತು ದಾವಣಗೆರೆಯ ಸ್ನೇಹಾ ಎಂಬಿಬ್ಬರು ಸಲಿಂಗಕಾಮಿಗಳಾಗಿದ್ದರು ಎನ್ನಲಾಗಿದೆ.
ಸ್ನೇಹಾ ಇತ್ತೀಚಿಗೆ ಬೇರೆ ಯುವತಿಯ ಜೊತೆ ಮಾತಾಡ್ತಿದ್ದಾಳೆ ಎಂದು ಕುಪಿತ ಗೊಂಡ ಲಾಸಿ ಸ್ನೇಹಾಳ ಮುಖಕ್ಕೆ ಬ್ಲೇಡ್ ನಿಂದ ಹಲ್ಲೆ ನಡೆಸಿದ್ದಾಳೆ ಎನ್ನಲಾಗಿದೆ.
ಇದನ್ನೂ ಓದಿ:ಟಿ20 ವಿಶ್ವಕಪ್: ತಲೆಗೆ ಚೆಂಡು ಬಡಿದು ಆಸ್ಪತ್ರೆ ಸೇರಿದ ಪಾಕಿಸ್ತಾನಿ ಆಟಗಾರ
ಬ್ಲೇಡ್ ನಿಂದ ಸ್ನೇಹಾಳ ಮುಖಕ್ಕೆ ಇರಿದ ಲಾಸಿಯನ್ನು ವಿದ್ಯಾನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ