ಗೂಡ್ಸ್‌ ವಾಹನಗಳೊಂದಿಗೆ ಮೆರವಣಿಗೆ


Team Udayavani, Apr 8, 2017, 1:03 PM IST

dvg4.jpg

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ 3 ಚಕ್ರ ಮತ್ತು 4 ಚಕ್ರ ಗೂಡ್ಸ್‌ ವಾಹನಗಳ ಚಾಲಕರು ಮತ್ತು ಮಾಲೀಕರು ಶುಕ್ರವಾರ ವಾಹನಗಳೊಂದಿಗೆ ಮೆರವಣಿಗೆ ನಡೆಸಿದರು. ಹೊಸ ಬಸ್‌ ನಿಲ್ದಾಣದಿಂದ ಮೆರವಣಿಗೆ ನಡೆಸಿದ ಮಾಲೀಕರು, ಚಾಲಕರು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಗೆ ತೆರಳಿ, ಮನವಿ ಸಲ್ಲಿಸಿದರು.

3 ಮತ್ತು 4 ಚಕ್ರ ಗೂಡ್ಸ್‌ ವಾಹನದಿಂದ ಸಿಗುವ ವರಮಾನ ಅತಿ ಕಡಿಮೆಯಾಗಿದೆ. ಬಂದಂತಹ ಆದಾಯದಲ್ಲಿ ವಾಹನದ ಕಂತು, ವಾಹನ ರಿಪೇರಿಗೆ ಸಾಕಾಗುವುದಿಲ್ಲ. ದುಡಿಮೆ ಕಡಿಮೆಯಾಗಿ ಪ್ರತಿನಿತ್ಯ ಜೀವನ ನಡೆಸುವುದು ಕಷ್ಟಕರವಾಗಿದೆ. ಇದೀಗ ಸರ್ಕಾರ ಕೆಲ ಶುಲ್ಕ ಹೆಚ್ಚಳ ಮಾಡಿ, ನಮ್ಮನ್ನು ದಿವಾಳಿ ಮಾಡಲು ಮುಂದಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 

ಸರ್ಕಾರ ನಮ್ಮ ವಾಹನಗಳ ಮೇಲಿನ ರಸ್ತೆ ಶುಲ್ಕ ರದ್ದು ಪಡಿಸಬೇಕು, ಸಾಲಮನ್ನಾಕ್ಕೆ ಕ್ರಮ ವಹಿಸಬೇಕು. ವಿಮಾ ಕಂತು ಏಕಾಏಕಿ ಶೇ.50ರಷ್ಟು ಏರಿಕೆ ಮಾಡಿದ್ದು, ಇದನ್ನು ಹಿಂದಿನ ದರಕ್ಕೆ ಇಳಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನಮಗೆ ಸಾಲ ಕೊಡಿಸಲು ಕ್ರಮ ವಹಿಸಬೇಕು.

ನಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ರಾಜ್ಯ, ಕೇಂದ್ರ ಸರ್ಕಾರಗಳು ಧನ ಸಹಾಯ ಮಾಡಬೇಕು. ಪೊಲೀಸ್‌ರ ಕಿರುಕುಳದಿಂದ ಮುಕ್ತಿ ಕೊಡಿಸಬೇಕು ಎಂದು ಅವರು ಆಗ್ರಹಿಸಿದರು. ಸಂಘದ ಅಧ್ಯಕ್ಷ ಪಳನಿಸ್ವಾಮಿ, ಜಗದೀಶ್‌, ಹಾಲೇಶ್‌, ಮೆಹಬೂಬ್‌ ಸಾಬ್‌, ಹನುಮಂತಪ್ಪ, ರಘು ಮತ್ತಿತರರು ಮೆರವಣಿಗೆ ನೇತೃತ್ವ ವಹಿಸಿದ್ದರು. 

Ad

ಟಾಪ್ ನ್ಯೂಸ್

ಭಿನ್ನಾಭಿಪ್ರಾಯ ವಿವಾದ ಆಗಬಾರದು: ಚೀನಕ್ಕೆ ಜೈಶಂಕರ್‌ ಪರೋಕ್ಷ ಸಂದೇಶ

ಭಿನ್ನಾಭಿಪ್ರಾಯ ವಿವಾದ ಆಗಬಾರದು: ಚೀನಕ್ಕೆ ಜೈಶಂಕರ್‌ ಪರೋಕ್ಷ ಸಂದೇಶ

Sarojadevi-Funeral

ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ 

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Shakthi-Ticket

Congress: ಉಚಿತ ಮಹಿಳಾ ಪ್ರಯಾಣದ ಗ್ಯಾರಂಟಿಗೆ “500 ಕೋಟಿ’ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-dav

Davangere: ವಾಯುವಿಹಾರ ಮಾಡುತ್ತಿದ್ದಾಗ ಕುಸಿದು ಬಿದ್ದು 40 ವರ್ಷದ ಉದ್ಯಮಿ ಸಾ*ವು

Santhosh-lad

ಕಾರ್ಮಿಕರ ಕಲ್ಯಾಣಕ್ಕೆ ಇಂಧನ ಸೆಸ್‌ಗೆ ಪ್ರಸ್ತಾವ: ಸಂತೋಷ್‌ ಲಾಡ್‌

1-aa-davan

Davanagere:ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ನಾಲ್ವರು ಪಾರು

Channagiri; ಸಾಲ ಮರುಪಾವತಿಸದ ಪತ್ನಿಯ ಮೂಗು ಕಚ್ಚಿದ!

Channagiri; ಸಾಲ ಮರುಪಾವತಿಸದ ಪತ್ನಿಯ ಮೂಗು ಕಚ್ಚಿದ!

1-aa-desi-swami-bg

CM;ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ: ನೋಣವಿನಕೆರೆ ಶಿವಯೋಗೀಶ್ವರ ಸ್ವಾಮೀಜಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಭಿನ್ನಾಭಿಪ್ರಾಯ ವಿವಾದ ಆಗಬಾರದು: ಚೀನಕ್ಕೆ ಜೈಶಂಕರ್‌ ಪರೋಕ್ಷ ಸಂದೇಶ

ಭಿನ್ನಾಭಿಪ್ರಾಯ ವಿವಾದ ಆಗಬಾರದು: ಚೀನಕ್ಕೆ ಜೈಶಂಕರ್‌ ಪರೋಕ್ಷ ಸಂದೇಶ

Sarojadevi-Funeral

ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ 

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.