ರೈತರಿಗೆ ಹೊಸ ಸಾಲ ನೀಡಲು ನಿರ್ಧಾರ: ಸಚಿವ ಎಸ್ ಟಿ ಸೋಮಶೇಖರ್
Team Udayavani, Apr 18, 2020, 4:13 PM IST
ದಾವಣಗೆರೆ: ರಾಜ್ಯದ ರೈತರಿಗೆ ಹೊಸ ಸಾಲ ನೀಡಲು ನಿರ್ಧರಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ಭೀತಿ ಹಿನ್ನೆಲೆ ರಾಜ್ಯದ ಬಹುತೇಕ ಎಪಿಎಂಸಿಗೆ ಭೇಟಿ ನೀಡಲಾಗುತ್ತಿದೆ. ರೈತರಿಗೆ ತಮ್ಮ ಬೆಳೆ ಮಾರಾಟಕ್ಕೆ ತೊಂದರೆ ಆಗಬಾರದು.ಈಗಾಗಲೇ ರೈತರ ಸಾಲ ಮನ್ನಾ ಬಗ್ಗೆ ಸೂಕ್ತ ಕ್ರಮ ಕೈ ಗೊಳ್ಳಲಾಗಿದೆ. ರಾಜ್ಯದಲ್ಲಿ 29800 ಅರ್ಜಿಗಳಿದ್ದವು ಇದರಲ್ಲಿ 14629 ಅರ್ಜಿಗಳು ಇನ್ನು ವಿಲೇವಾರಿ ಆಗಿಲ್ಲ. ಇದರ ಬಗ್ಗೆ ಸಂಬಂಧಿಸಿದವರಿಗೆ ಸೂಚನೆ ನೀಡಲಾಗಿದೆ ಎಂದರು.
ಇನ್ನೆರಡು ದಿನಗಳಲ್ಲಿ ರೈತರಿಗೆ ಹೊಸ ಸಾಲ ನೀಡುವ ಬಗ್ಗೆ ಅದೇಶ ಹೊರಡಿಸಲಾಗುವುದು. ಇದೇ ವಿಚಾರದಲ್ಲಿ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಾಗುವುದು ಎಂದರು.
ಖಾಸಗಿ ಹಣಕಾಸು ಕಂಪನಿಗಳು ರೈತರ ಸಾಲ ವಸೂಲು ಮಾಡುವಂತಿಲ್ಲ. ವಾಹನಗಳನ್ನ ಸೀಜ್ ಮಾಡುವಂತಿಲ್ಲ. ಇಂತಹ ಕಂಪನಿಗಳಿಗೆ ಮುಖ್ಯಮಂತ್ರಿ ಗಳ ಜೊತೆ ಮಾತುಕತೆ ನಡೆಸಿ ಸುತ್ತೋಲೆ ಕಳುಹಿಸಲಾಗುವುದು. ಮೂರು ತಿಂಗಳ ಕಾಲ ಸಾಲಾ ವಸೂಲಿ ಮಾಡದಂತೆ ಖಾಸಗಿ ಕಂಪನಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್