ಹೃದಯಾಘಾತ: ನಾಗಭೂಷಣ ತೌಡೂರು ನಿಧನ


Team Udayavani, May 19, 2017, 12:44 PM IST

dvg1.jpg

ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಖಜಾಂಚಿ, ಅಖೀಲ ಭಾರತ ವೀರಶೈವ ಮಹಾಸಭಾದ ತಾಲೂಕು ಪ್ರಧಾನ ಕಾರ್ಯದರ್ಶಿ ಪಿ. ನಾಗಭೂಷಣ್‌ ತೌಡೂರು (55) ತೀವ್ರ ಹೃದಯಾಘಾತದಿಂದ ಗುರುವಾರ ನಿಧನರಾದರು.

ಕನ್ನಡ ಸಾಹಿತ್ಯ ಪರಿಷತ್‌, ವೀರಶೈವ ಮಹಾಸಭಾ, ರಂಗ ಕ್ಷಿತಿಜ ಸಾಂಸ್ಕೃತಿಕ ಸಂಘ ಒಳಗೊಂಡಂತೆ ಹಲವಾರು ಸಂಘಗಳ ಮೂಲಕ ಸಾಮಾಜಿಕ ಸೇವಾ ಕಾರ್ಯದಲ್ಲಿ ಸದಾ ಸಕ್ರಿಯರಾಗಿ ಅವರು ಭಾಗವಹಿಸುತ್ತಿದ್ದರು. ಬೆಳಗ್ಗೆ ತಮ್ಮ ಅಂಗಡಿಯಲ್ಲಿದ್ದಾಗ ಏಕಾಏಕಿ ಕುಸಿದು ಬಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದ ಸ್ವಲ್ಪ ಹೊತ್ತಿನಲ್ಲೇ ಸಾವನ್ನಪ್ಪಿದ್ದಾರೆ. 

ಪತ್ನಿ ಹೇಮಾವತಿ, ಮಕ್ಕಳಾದ ಶೀತಲ್‌, ಸಿಂಧು, ಸಾಗರ್‌  ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ. ಶುಕ್ರವಾರ ಬೆಳಗ್ಗೆ 10ಕ್ಕೆ ವೀರಶೈವ ರುದ್ರಭೂಮಿಯಲ್ಲಿ  ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 

ಸಂತಾಪ: ಪಿ. ನಾಗಭೂಷಣ್‌ ತೌಡೂರು ಅಕಾಲಿಕ ನಿಧನಕ್ಕೆ ಅಖೀಲ ಭಾರತ ವೀರಶೈವ ಮಹಾಸಭಾ, ಭಾರತ ಕಮ್ಯೂನಿಸ್ಟ್‌ ಪಕ್ಷ, ಕರ್ನಾಟಕ ಜನಮನ ವೇದಿಕೆ, ಅಖೀಲ ಕರ್ನಾಟಕ ವೀರಶೈವ ವೇದಿಕೆ ಜಿಲ್ಲಾ ಘಟಕ ಒಳಗೊಂಡಂತೆ ಅನೇಕ ಸಂಘ-ಸಂಸ್ಥೆ ಪದಾಧಿಕಾರಿಗಳು, ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂತಾಪ ಸಭೆಯಲ್ಲಿ ಪಾಲ್ಗೊಂಡಿದ್ದ ಹಲವಾರು ಮುಖಂಡರು, ನಾಗಭೂಷಣ್‌ ತೌಡೂರು ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ರಾಜಕೀಯ, ಧಾರ್ಮಿಕ, ಸಾಹಿತ್ಯದ ಸಭೆ, ಸಮಾರಂಭ, ಕನ್ನಡ ಪರ ಹೋರಾಟದಲ್ಲಿ ಭಾಗವಹಿಸುತ್ತಿದ್ದ ಅವರು ಎಲ್ಲರೊಂದಿಗೆ ಸಹೋದರ ಬಾಂಧವ್ಯ ಹೊಂದಿದ್ದರು ಎಂದು ಸ್ಮರಿಸಲಾಯಿತು.
 
ಹಿರಿಯ ಕಾರ್ಮಿಕ ಮುಖಂಡ ಎಚ್‌. ಕೆ. ರಾಮಚಂದ್ರಪ್ಪ, ಜಿ. ಶಿವಯೋಗಪ್ಪ, ನಾಗೇಂದ್ರ ಬಂಡೀಕರ್‌, ಎಂ. ಶಿವಕುಮಾರ್‌, ದೇವರಮನೆ ಶಿವಕುಮಾರ್‌ ಒಳಗೊಂಡಂತೆ ಅನೇಕರು ತೀವ್ರ ಕಂಬನಿ ಮಿಡಿದಿದ್ದಾರೆ. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.