ಭಾರೀ ಮಳೆಗೆ ದಾವಣಗೆರೆಯ ಮಾಗಾನಹಳ್ಳಿ ಸೇತುವೆ ಮುಳುಗಡೆ
Team Udayavani, Jul 18, 2021, 8:47 AM IST
ದಾವಣಗೆರೆ: ರಾಜ್ಯದ ವಿವಿಧೆಡೆ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದ ದಾವಣಗೆರೆ ಸಮೀಪದ ಮಾಗಾನಹಳ್ಳಿ ಬಳಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.
ದಾವಣಗೆರೆ- ಹರಪನಹಳ್ಳಿ ಪ್ರಮುಖ ಸಂಪರ್ಕ ಸೇತುವೆ ಇದಾಗಿದ್ದು, ಮಳೆ ಮುಂದುವರಿದರೆ ಈ ಭಾಗದ ಸಂಪರ್ಕ ಸ್ಥಗಿತವಾಗುವ ಭೀತಿ ಎದುರಾಗಿದೆ.
ಇದನ್ನೂ ಓದಿ:ಮುಂಬೈನಲ್ಲಿ ಮಳೆ ತಂದ ಸಂಕಷ್ಟ: ಗೋಡೆ ಕುಸಿದು ಹತ್ತು ಮಂದಿ ಸಾವು
ಸೇತುವೆಯ ಮೇಲೆ ಮಳೆಯ ನೀರು ಹರಿಯುತ್ತಿದ್ದರೂ ಕೆಲವೊಂದು ವಾಹನ ಸವಾರರು ಸಂಚರಿಸುತ್ತಿದ್ದಾರೆ. ಕೆಲವು ಯುವಕರು ಸೇತುವೆ ದಾಟುವ ಸಾಹಸ ಮಾಡುತ್ತಿದ್ದಾರೆ.
ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ