ಮದ್ಯ ಮಾರಾಟ ಅನುಮತಿ ವಾಪಸ್ ಪಡೀರಿ
Team Udayavani, May 7, 2020, 11:16 AM IST
ಹೊನ್ನಾಳಿ: ನ್ಯಾಮತಿ ಪಟ್ಟಣದ ಮಹಂತೇಶ್ವರ ವೀರಶೈವ ಕಲ್ಯಾಣಮಂದಿರದಲ್ಲಿ ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಹೊಸಕೆರೆ ಸುರೇಶ್ ಮಾತನಾಡಿದರು
ಹೊನ್ನಾಳಿ: ಕೋವಿಡ್ ಹಿನ್ನೆಲೆಯಲ್ಲಿ ಕಳೆದ 40 ದಿನಗಳಿಂದ ಮದ್ಯ ಮಾರಾಟ ಬಂದ್ ಮಾಡಿದ್ದರಿಂದ ರಾಜ್ಯದಲ್ಲಿ ಶಾಂತಿ ನೆಲೆಸಿದೆ. ಹಾಗಾಗಿ ಮದ್ಯ ಮಾರಾಟಕ್ಕೆ ನೀಡಿರುವ ಅವಕಾಶವನ್ನು ಹಿಂಪಡೆಯಬೇಕು ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಹೊಸಕೆರೆ ಸುರೇಶ್ ಒತ್ತಾಯಿಸಿದರು.
ನ್ಯಾಮತಿ ಪಟ್ಟಣದ ಮಹಂತೇಶ್ವರ ವೀರಶೈವ ಕಲ್ಯಾಣಮಂದಿರದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿರುವುದನ್ನು ಖಂಡಿಸಿ ಅವರು ಮಾತನಾಡಿದರು. ಕರ್ನಾಟಕ ಪತ್ರಕರ್ತರ ಸಂಘದ ಪದಾ ಧಿಕಾರಿಗಳಾದ ಡಿ.ಎಂ. ಹಾಲಾರಾಧ್ಯ, ಎಂ.ಎಸ್. ಶಾಸ್ತ್ರಿ ಹೊಳೆಮಠ್, ಜಿಲ್ಲಾ ಜನ ಜಾಗೃಥಿ ವೇದಿಕೆ ಸದಸ್ಯರಾದ ಹವಳ ಲಿಂಗರಾಜ್, ಎಂ.ಯು. ನಟರಾಜ್, ಶ್ರೀನಿವಾಸ್ ನಾಡಿಗ್, ಕತ್ತಿಗೆ ನಾಗರಾಜ್, ಧರ್ಮಸ್ಥಳ ಸಂಸ್ಥೆಯ ತಾಲೂಕು ಯೋಜನಾಧಿ ಕಾರಿ ಬಸವರಾಜ ಅಂಗಡಿ, ಸರಳಿಮನೆ ಮಂಜುನಾಥ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ