ಹೊನ್ನಾಳಿ ತಾಲೂಕಿನಾದ್ಯಂತ ಸಂಭ್ರಮದ ಭೂಮಿ ಹುಣ್ಣಿಮೆ


Team Udayavani, Oct 21, 2021, 2:57 PM IST

honnali news

ಹೊನ್ನಾಳಿ: ತಾಲೂಕಿನಾದ್ಯಂತ ಭೂತಾಯಿಗೆಪೂಜೆ ಸಲ್ಲಿಸುವ ಮೂಲಕ ಮಣ್ಣಿನ ಮಕ್ಕಳುಬುಧವಾರ ಭೂಮಿಹುಣ್ಣಿಮೆ ಹಬ್ಬವನ್ನುಸಡಗರ-ಸಂಭ್ರಮದಿಂದ ಆಚರಿಸಿದರು.

ಹೊಲದಲ್ಲಿ ಬೆಳೆದು ನಿಂತಿರುವ ಫಸಲಿಗೆಪೂಜೆ ಸಲ್ಲಿಸಿದ ಅನ್ನದಾತರು, ತಮ್ಮ ಬದುಕುಹಸನಾಗಲಿ ಎಂದು ಭೂತಾಯಿಯಲ್ಲಿಪ್ರಾರ್ಥಿಸಿದರು.

ಭೂಮಿಹುಣ್ಣಿಮೆ ಆಚರಣೆಹೊನ್ನಾಳಿ ತಾಲೂಕಿನ ಹಳ್ಳಿಗಳ ಗ್ರಾಮಸ್ಥರಿಗೆವಿಶೇಷ ಹಬ್ಬ. ಅದರಲ್ಲೂ ಗದ್ದೆ, ತೋಟಹೊಂದಿರುವವರಿಗೆ ಈ ದಿನ ಸಡಗರದತರುತ್ತದೆ. ಬೆಳಗಿನ ಜಾವದಿಂದಲೇ ಹಬ್ಬದಸಿದ್ಧತೆ ಆರಂಭವಾಗುತ್ತದೆ.

ಭೂಮಿತಾಯಿಗೆ ವಿವಿಧ ಭಕ್ಷéಭೋಜ್ಯಗಳನ್ನು ಮಹಿಳೆಯರುತಯಾರಿಸಿದರು. ಪುರುಷರು ತಮ್ಮಜಮೀನುಗಳಲ್ಲಿ ಪೂಜೆ ಮಾಡುವಸ್ಥಳಗಳಲ್ಲಿ ಸ್ವತ್ಛತೆ ಮಾಡಿ ಚಪ್ಪರ ಹಾಕಿತಳಿರು ತೋರಣಗಳನ್ನು ಕಟ್ಟಿ ಸಿದ್ಧತೆಮಾಡಿಕೊಂಡರು.ಅನ್ನ ನೀಡುವ ಭೂತಾಯಿಯನ್ನುಪೂಜಿಸಿದರೆ ಒಳ್ಳೆಯದಾಗುತ್ತದೆ ಎಂಬ ಪ್ರತೀತಿ ಇದೆ.

ಈ ಸಂದರ್ಭದಲ್ಲಿ ಗರ್ಭಿಣಿಯಾದಭೂತಾಯಿಯ ಬಯಕೆಯನ್ನುತೀರಿಸಬೆಕೇಂಬುದುದು ಈಭಾಗದ ಜನರ ನಂಬಿಕೆ. ಅದರಂತೆಭೂಮಿಹುಣ್ಣಿಮೆಯ ದಿನ ಹೊಲ-ಗದ್ದೆಗಳಲ್ಲಿವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

ಭತ್ತ,ಮೆಕ್ಕೆಜೋಳ, ಅಡಿಕೆ ತೆಂಗು ಮತ್ತು ಬಾಳೆತೋಟಗಳಿಗೆ ಸೀರೆ, ಕುಪ್ಪಸ ತೊಡಿಸಿ ವಿಶೇಷಅಲಂಕಾರ ಮಾಡಲಾಗಿತ್ತು. ಜೊತೆಗೆಮನೆಯಿಂದ ಸಿದ್ಧಪಡಿಸಿಕೊಂಡು ತಂದಿದ್ದಬಗೆ ಬಗೆಯ ತಿನಿಸುಗಳನ್ನುಟ್ಟು ನೈವೇದ್ಯಮಾಡಿ ಕುಟುಂಬಗಳ ಸದಸ್ಯರೆಲ್ಲರೂ ವಿಶೇಷಪೂಜೆ ಸಲ್ಲಿಸಿದರು.ಭೂತಾಯಿಗೆ ನೈವೇದ್ಯ ಮಾಡಿದ ಒಂದುಎಡೆಯನ್ನು ಭೂಮಿಯೊಳೊಳಗಿಟ್ಟುಮುಚ್ಚಲಾಯಿತು.

ಭೂತಾಯಿ ಈ ಎಡೆಯನ್ನುಸೇವಿಸುತ್ತಾಳೆ ಎಂಬ ನಂಬಿಕೆ ರೈತರದು.ಇನ್ನೊಂದು ಎಡೆಯನ್ನು ಜಮೀನನಲ್ಲಿ ಚರಗಚೆಲ್ಲಿ ಭಕ್ತಿ ಸರ್ಮಪಣೆ ಮಾಡಿದರು. ನಂತರಕುಟಂಬ ಸದಸ್ಯರು ಹಾಗೂ ಆಪೆ¤àಷ್ಟರೊಂದಿಗೆಸಿಹಿ ಭೋಜನ ಸವಿಯುವ ಮೂಲಕಹಬ್ಬವನ್ನು ಸ್ಮರಣೀಯವಾಗಿಸಿಕೊಂಡರು.

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.